ಕೊಟ್ಟ ದುಡ್ಡು ಕೇಳಿದ್ದಕ್ಕೆ ಡಿಪೋ ಕ್ರಾಸ್ ಬಳಿ ಕರೆಸಿ ನಡೆಸಿದ್ರು ಕೃತ್ಯ! ಭದ್ರಾವತಿ ಓಲ್ಡ್​ ಟೌನ್​ನಲ್ಲಿ ನಡೆದಿದ್ದೇನು?

Bhadravathi Robbery, Bar Gunda Ramu, Sachin Attack, Depot Cross Crime, Gold Chain Theft, 2.5 Lakh Robbery,

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:   ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಲು ಕರೆದು ಯವಕನ ಮೇಲೆ ಐದಾರು ಮಂದಿ ಹಲ್ಲೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭಧ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್ ಟೌನ್​ ಪೊಲೀಸ್ ಠಾಣೆಯ ಲಿಮಿಟ್ಸ್​ನಲ್ಲಿ ಘಟನೆ ನಡೆದಿದೆ. ಈ ವೇಳೆ ವ್ಯಕ್ತಿಯ ಬಳಿಯಿದ್ದ ಚಿನ್ನವನ್ನು ದರೋಡೆ ಮಾಡಿಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.  ಸದ್ಯ ಟ್ರೆಂಡ್​ನಲ್ಲಿದ್ದಾರೆ 73ರ ಬಾಡಿಬಿಲ್ಡರ್​ ರಾಮಪ್ಪ! ವಯಸ್ಸಿಗೆ ಸೆಡ್ಡು ಹೊಡೆದ ಇವರ ಕಥೆ ಗೊತ್ತಾ! ಇವರು ಶಿವಮೊಗ್ಗದವರು! ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ … Read more

ಶಿವಮೊಗ್ಗದಿಂದ ಭದ್ರಾವತಿಗೆ ಹೋಗ್ತಿದ್ದವನಿಗೆ ಡೈರಿ ಸರ್ಕಲ್ ಬಳಿ ಅಚ್ಚರಿ! ಹೋಂಡಾ ಆಸೆಂಟ್ ಕಾರಲ್ಲಿ ಬಂದು ಹಾರ್ನೆಟ್ ಬೈಕ್ ದರೋಡೆ

 Bhadravathi Police

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಬೈಕ್​ನಲ್ಲಿ ಬರುತ್ತಿದ್ದವರನ್ನು ಅಡ್ಡಗಟ್ಟಿ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಆತನ ಬೈಕ್​ ಕಿತ್ತುಕೊಂಡು ಹೋಗಲಾಗಿದೆ. ಡಿಸೆಂಬರ್​ 06 ರಂದು ನಡೆದ ಘಟನೆ ಸಂಬಂಧ ಭದ್ರಾವತಿ ನ್ಯೂಟೌನ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಭದ್ರಾವತಿ ಮಾಚೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಶಿವಮೊಗ್ಗ ನಗರದಿಂದ ಭದ್ರಾವತಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಬೈಕ್ ಸವಾರನನ್ನು ಕಪ್ಪು ಬಣ್ಣದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿ  ಆತನ ಬೈಕ್​ ಬಲವಂತವಾಗಿ ಕಿತ್ತುಕೊಂಡು ಹೋಗಿದ್ದಾರೆ.  ಪತ್ನಿ ವಿಚಾರದಲ್ಲಿ ಪತಿರಾಯನಿಗೆ … Read more

ಮನೆಯವರೆಲ್ಲಾ ಹಾಸನಕ್ಕೆ ಹೋಗಿದ್ದಾಗ, ಪೇಪರ್ ಟೌನ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೀತು ಈ ಘಟನೆ

paper town police station

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ಭದ್ರಾವತಿ ಪಟ್ಟಣದಲ್ಲಿ ಬೀಗ ಹಾಕಿದ್ದ ಮನೆಯನ್ನ ಗುರಿಯಾಗಿಸಿಕೊಂಡ ಕಳ್ಳರು ಸುಮಾರು 92 ಗ್ರಾಂ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದು ಸೇರಿದಂತೆ ಒಟ್ಟು ₹3,93,600 ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಭದ್ರಾವತಿಯ ಪೇಪರ್​ ಟೌನ್​ ಪೊಲೀಸ್ ಠಾಣೆಯ ಎಫ್​ಐಆರ್​ ಪ್ರಕಾರ, ಗಮನಿಸುವುದಾದರೆ, ಇಲ್ಲಿನ ಎಂಪಿಎಂ ಲೇಔಟ್‌ನ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಕಳೆದ ಅಕ್ಟೋಬರ್​  ಆರರಂದು, ಇಲ್ಲಿನ ಮನೆಯ ನಿವಾಸಿಗಳು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿ ಗ್ರಾಮಕ್ಕೆ … Read more