ಸಾರ್ವಜನಿಕರಿಗೆ ಮಾರಕಾಸ್ತ್ರ ತೋರಿಸಿ ಹೆದರಿಸ್ತಿದ್ದ ಭದ್ರಾವತಿಯ ಇಬ್ಬರು ಅರೆಸ್ಟ್

SHIVAMOGGA  |  Jan 5, 2024  |   Bhadravathi Hosamane Police Station  /   ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಬಕ್ಕು ಮಾರಕಾಸ್ತ್ರಗಳನ್ನ ತೋರಿಸ್ತಿದ್ದ ಜನರಲ್ಲಿ ಭಯ ಹುಟ್ಟಿಸುತ್ತಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಲ್ಲಿ  ಒಣ ಗಾಂಜಾ ಕೂಡ ಪತ್ತೆಯಾಗಿದ್ದು ಮಾದಕ ವಸ್ತುವಿಗೆ ಸಂಬಂಧಿಸಿದ ಸೆಕ್ಷನ್​ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.  ಭದ್ರಾವತಿ ಹೊಸಮನೆ ಪೊಲೀಸ್ ಸ್ಟೇಷನ್​  /Bhadravathi Hosamane Police Station   ಭದ್ರಾವತಿ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷ್ ನಗರ … Read more

ಮನೆಯ ಅಡಿಕೆ ಮರ ಕಡಿದ ಮಗ/ ಹೆಂಡ್ತಿ ಮಗನಿಂದ ಗಲಾಟೆ/ ಮಗಳಿಗೆ ಕಿರುಕುಳ ನೀಡಿದ ವ್ಯಕ್ತಿ ವಿರುದ್ಧ ದೂರು

SHIVAMOGGA  |   Dec 5, 2023 |  ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಕೆಲವು ಘಟನೆಗಳು ನಡೆದಿದ್ದು, ಅವುಗಳ ಸಂಕ್ಷಿಪ್ತ ವರದಿ ಇಲ್ಲಿದೆ  READ : ನಾಯಿ ಬೊಗಳಿದ್ದಕ್ಕೆ ಬೈಗುಳ! ಸಿಟ್ಟಾಗಿ ನೆರೆಮನೆಯವನ ಮೇಲೆ ಆ್ಯಸಿಡ್ ಎರಚಿದ ವ್ಯಕ್ತಿ! ಅಡಿಕೆ ಮರ ಕಡಿದು ಮಗನ ಗಲಾಟೆ ಶಿಕಾರಿಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬ ಮನೆಯಲ್ಲಿ ಹಣದ ವಿಚಾರಕ್ಕೆ ಗಲಾಟೆ ಮಾಡಿದ್ದಷ್ಟೆ ಅಲ್ಲದೆ ತೋಟದಲ್ಲಿ ಅಡಿಕೆ ಗಿಡಗಳನ್ನು ಕಡಿದು ಗಲಾಟೆ ಮಾಡಿದ್ದಾನೆ. ಈ ಸಂಬಂಧ ಮನೆಯವರು … Read more

BREAKING NEWS / ಭದ್ರಾವತಿ ಹೊಸಮನೆಯಲ್ಲಿ ಯುವಕನ ಭೀಕರ ಕೊಲೆ

KARNATAKA NEWS/ ONLINE / Malenadu today/ SHIVAMOGGA / Apr 21, 2023 ಭದ್ರಾವತಿ/ ಶಿವಮೊಗ್ಗ/  ಇಲ್ಲಿನ  ಹೊಸಮನೆಯಲ್ಲಿ ನಿನ್ನೆ ಅಂದರೆ, ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬನ್ನನು ಹಲ್ಲೆ ಮಾಡಿ ಸಾಯಿಸಲಾಗಿದೆ. ಹೊಸಮನೆಯ ಸಾಯಿನಗರದಲ್ಲಿ ಈ ಘಟನೆ ನಡೆದಿದೆ.  Read/  Raghaveshwar Sri/  ಆತ್ಮಹತ್ಯೆಗೆ  ಪ್ರಚೋದನೆ ಕೇಸ್​ನಲ್ಲಿ ರಾಘವೇಶ್ವರ ಶ್ರೀ , ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಬಿಗ್​ ರಿಲೀಫ್ ಏನಾಯ್ತು!? 28 ವರ್ಷದ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೃತನನ್ನ ಕೋಡಿಹಳ್ಳಿ ನಿವಾಸಿ ನವೀನ್(೨೮) ಎಂದು ಗುರುತಿಸಲಾಗಿದೆ. … Read more

BREAKING NEWS / ಭದ್ರಾವತಿ ಹೊಸಮನೆಯಲ್ಲಿ ಯುವಕನ ಭೀಕರ ಕೊಲೆ

KARNATAKA NEWS/ ONLINE / Malenadu today/ SHIVAMOGGA / Apr 21, 2023 ಭದ್ರಾವತಿ/ ಶಿವಮೊಗ್ಗ/  ಇಲ್ಲಿನ  ಹೊಸಮನೆಯಲ್ಲಿ ನಿನ್ನೆ ಅಂದರೆ, ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬನ್ನನು ಹಲ್ಲೆ ಮಾಡಿ ಸಾಯಿಸಲಾಗಿದೆ. ಹೊಸಮನೆಯ ಸಾಯಿನಗರದಲ್ಲಿ ಈ ಘಟನೆ ನಡೆದಿದೆ.  Read/  Raghaveshwar Sri/  ಆತ್ಮಹತ್ಯೆಗೆ  ಪ್ರಚೋದನೆ ಕೇಸ್​ನಲ್ಲಿ ರಾಘವೇಶ್ವರ ಶ್ರೀ , ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಬಿಗ್​ ರಿಲೀಫ್ ಏನಾಯ್ತು!? 28 ವರ್ಷದ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೃತನನ್ನ ಕೋಡಿಹಳ್ಳಿ ನಿವಾಸಿ ನವೀನ್(೨೮) ಎಂದು ಗುರುತಿಸಲಾಗಿದೆ. … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು