ಶಿವಮೊಗ್ಗ ಬಳಿಕ ಭದ್ರಾವತಿಯಲ್ಲಿ ವಾಹನ ಸವಾರರಿಗೆ ಪೊಲೀಸರ ಶಾಕ್!

SHIVAMOGGA  | BHADRAVATI |   Dec 5, 2023 | ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಎಸ್​ಪಿ ಮಿಥುನ್ ಕುಮಾರ್ ಹಾಗೂ ಭದ್ರಾವತಿ ಸೇರಿ ನಗರದ ಉಪವಿಭಾಗದ ಪೊಲೀಸರು ನಿನ್ನೆ ಸೋಮವಾರ ವಾಹನ ಸವಾರರಿಗೆ ಪೂರ್ಣ ಪ್ರಮಾಣದ ಐಎಸ್‌ಐ ಪ್ರಮಾಣೀಕೃತ ಹೆಲೈಟ್ ಧರಿಸಿ ರಸ್ತೆ ಸಂಚಾರ ನಿಯಮ ಪಾಲಿಸುವಂತೆ ಜಾಗೃತಿ ಮೂಡಿಸಿದರು. ನಗರದ ಬಿ.ಎಚ್‌. ರಸ್ತೆ, ಅಂಬೇಡ್ಕರ್‌ವೃತ್ತದಲ್ಲಿ ವಾಹನ ಸವಾರರಿಗೆ ತಿಳಿ ಹೇಳಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಅರ್ಧ ಹೆಲೈಟ್ ಧರಿಸದಂತೆ ಸೂಚನೆ ನೀಡಿದ್ದರೂ … Read more

ಭದ್ರಾವತಿಯಲ್ಲಿ ಆಟೋ-ಸ್ಕೂಲ್​ ಬಸ್ ನಡುವೆ ಡಿಕ್ಕಿ!

ಭದ್ರಾವತಿಯಲ್ಲಿ ಆಟೋ-ಸ್ಕೂಲ್​ ಬಸ್ ನಡುವೆ ಡಿಕ್ಕಿ!

KARNATAKA NEWS/ ONLINE / Malenadu today/ Jun 16, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದ ಹೊಸಮನೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಶಾಲೆ ಬಸ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಆಟೋ ಜಖಂಗೊಂಡಿದ್ದು ಚಾಲಕನಿಗೆ ಪೆಟ್ಟಾಗಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲವಾದರೂ, ಎದುರು ಬದುರಾಗಿ ಶಾಲೆ ಬಸ್ ಹಾಗೂ ಆಟೋ ಡಿಕ್ಕಿಯಾಗಿವೆ. ಇನ್ನೂ ಘಟನೆ ಬಗ್ಗೆ ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ಬಂದ ಭದ್ರಾವತಿ ಟ್ರಾಫಿಕ್ ಪೊಲೀಸರು, ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸಿ, ಸಂಚಾರಕ್ಕೆ … Read more

ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕ ಭದ್ರಾನದಿಯಲ್ಲಿ ಮುಳುಗಿ ಸಾವು!

KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ  ಸೋದರ ಮಾವ ನಿಧನರಾದ ಹಿನ್ನೆಲೆಯಲ್ಲಿ ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕನೊಬ್ಬ  ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.  ಓದಿ / ಡಿಪ್ಲೋಮೋ ಕೋರ್ಸ್​ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 %  ಉದ್ಯೋಗಾವಕಾಶ/ ವಿವರ ಇಲ್ಲಿದೆ  ಏನಾಯ್ತು? 15 ದಿನಗಳ ಹಿಂದೆ ತನ್ನ ಸೋದರ ಮಾವ ನಿಧನರಾದ ಕಾರಣ ಭಧ್ರಾವತಿ ನಗರದ ಖಾಜಿ ಮೊಹಲ್ಲಾದಲ್ಲಿರುವ ಅಜ್ಜಿ ಮನೆಗೆ ಸಮೀರ್ ಎಂಬಾತ ಬಂದಿದ್ದ.  … Read more

ವಿಮಾನದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪನವರ ಮಕ್ಕಳು ಓಡಾಡುತ್ತಾರೆ! ಹೆಚ್​ಡಿಕೆ ವಾಗ್ದಾಳಿ! ಕಟೌಟ್ ಹರಿದಿದ್ದಕ್ಕೆ ಶಾರದಾ ಅಪ್ಪಾಜಿ ಕಣ್ಣೀರು

MALENADUTODAY.COM | SHIVAMOGGA  | #KANNADANEWSWEB ಭದ್ರಾವತಿಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡು ಓಲ್ಡ್​ಟೌನ್​ನ ಕನಕಮಂಟಪದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ  ಜಿಲ್ಲೆಯಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಆದರೆ ಜನರ ಅಗತ್ಯ ಸಮಸ್ಯೆಗಳಿಗೆ ಇಲ್ಲಿನ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ರು.  ಜಿಲ್ಲೆಯಲ್ಲಿ ಅಡಕೆ ಬೆಳೆಗಾರರ ಸಮಸ್ಯೆ, ಬಗರ್‌ಹುಕುಂ ರೈತರ ಸಮಸ್ಯೆಗಳಿವೆ. ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಬೃಹತ್ ಕಾರ್ಖಾನೆಗಳು ಮುಚ್ಚಿ ಕಾರ್ಮಿಕರು … Read more

ವಿಮಾನದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪನವರ ಮಕ್ಕಳು ಓಡಾಡುತ್ತಾರೆ! ಹೆಚ್​ಡಿಕೆ ವಾಗ್ದಾಳಿ! ಕಟೌಟ್ ಹರಿದಿದ್ದಕ್ಕೆ ಶಾರದಾ ಅಪ್ಪಾಜಿ ಕಣ್ಣೀರು

MALENADUTODAY.COM | SHIVAMOGGA  | #KANNADANEWSWEB ಭದ್ರಾವತಿಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡು ಓಲ್ಡ್​ಟೌನ್​ನ ಕನಕಮಂಟಪದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ  ಜಿಲ್ಲೆಯಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಆದರೆ ಜನರ ಅಗತ್ಯ ಸಮಸ್ಯೆಗಳಿಗೆ ಇಲ್ಲಿನ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ರು.  ಜಿಲ್ಲೆಯಲ್ಲಿ ಅಡಕೆ ಬೆಳೆಗಾರರ ಸಮಸ್ಯೆ, ಬಗರ್‌ಹುಕುಂ ರೈತರ ಸಮಸ್ಯೆಗಳಿವೆ. ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಬೃಹತ್ ಕಾರ್ಖಾನೆಗಳು ಮುಚ್ಚಿ ಕಾರ್ಮಿಕರು … Read more