9 ಅಧಿಕಾರಿಗಳನ್ನ ಆಫೀಸ್​ಗೆ ಕರೆಸಿಕೊಂಡು ಪ್ರಶಂಸನಾ ಪತ್ರ ನೀಡಿದ ಎಸ್​ಪಿ ಮಿಥುನ್​ ಕುಮಾರ್​! ಕಾರಣವೇನು ಓದಿ

KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ  ಶಿವಮೊಗ್ಗ ಎಸ್​ ಪಿ ಮಿಥುನ್​ಕುಮಾರ್​ ಇವತ್ತು ಜಿಲ್ಲೆಯ ಆಯಕಟ್ಟಿನ ಸ್ಥಾನದಲ್ಲಿರುವ ಪೊಲೀಸ್ ಅಧಿಕಾರಿಗಳನ್ನು ಕಚೇರಿಗೆ ಕರೆಸಿಕೊಂಡು ಅವರುಗಳನ್ನ ಪ್ರಶಂಶಿಸಿದ್ದಾರೆ.  ಓದಿ / ಡಿಪ್ಲೋಮೋ ಕೋರ್ಸ್​ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 %  ಉದ್ಯೋಗಾವಕಾಶ/ ವಿವರ ಇಲ್ಲಿದೆ    ಕಾರಣ? ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ.  ಈ ಚೆಕ್​ಪೋಸ್ಟ್​ಗಳಲ್ಲಿ ಶಿವಮೊಗ್ಗದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು