ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ”: ಶಾಸಕ ಬಿ.ಕೆ. ಸಂಗಮೇಶ್ವರ್ 

Bhadravathi MLA retires Bk sangameshwar

Bk sangameshwar : ಶಿವಮೊಗ್ಗ: ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಮುಸ್ಲಿಂ ಜನಾಂಗದ ಪ್ರೀತಿಗೆ ಪಾತ್ರನಾಗಿರುವ ನನಗೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ” ಎಂದಿದ್ದಾರೆ. ಸೋಮವಾರ ಸಂಜೆ ಭದ್ರಾವತಿಯ ಹೊಳೆಹೊನ್ನೂರು ಸರ್ಕಲ್ ಬಳಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜೆ.ಬಿ.ಟಿ. ಬಾಬು ನೇತೃತ್ವದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡುತ್ತಿದ್ದಾಗ ಶಾಸಕರು ಈ ಹೇಳಿಕೆ ನೀಡಿದ್ದಾರೆ. ಸಂಗಮೇಶ್ವರ್ ಅವರು ತಮ್ಮ ಭಾಷಣದಲ್ಲಿ, 20 … Read more

ಶಿವಮೊಗ್ಗ ಜನರೊಂದಿಗೆ ಜನತಾದಳ ಅಭಿಯಾನ! ನಿಖಿಲ್​ ಕುಮಾಸ್ವಾಮಿ ಹೇಳಿದ್ದೇನು?

Nikhil Kumaraswamy

Nikhil Kumaraswamy on JDS Membership Drive  ಶಿವಮೊಗ್ಗ, ಮಲೆನಾಡು ಟುಡೆ ಸುದ್ದಿ: ಜೆಡಿಎಸ್ ಕುರಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟೀಕೆಗಳನ್ನು ಸವಾಲಾಗಿ ಸ್ವೀಕರಿಸಿದ್ದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇವತ್ತು ಅವರು ಜಿಲ್ಲೆಯ ಮಲ್ಲಾಪುರದ ಗುಡ್ಡದ ಮಲ್ಲಾಪುರ ದೇವಸ್ಥಾನದ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು,  ‘ಜನರೊಂದಿಗೆ ಜನತಾದಳ’ ಅಭಿಯಾನವನ್ನು ಇನ್ನಷ್ಟು ಚುರುಕುಗೊಳಿಸುವುದಾಗಿ ಹೇಳಿದರು.  Nikhil Kumaraswamy on JDS Membership Drive  2004ರಲ್ಲಿ ಜೆಡಿಎಸ್ 58 ಶಾಸಕರನ್ನು ಗೆದ್ದ … Read more

ಶಿವಮೊಗ್ಗ, ಸಾಗರ, ಭದ್ರಾವತಿ, ಶಿಕಾರಿಪುರದಲ್ಲಿ ಏನೆಲ್ಲಾ ನಡೀತು? ಓದಿ! 3 ಸಾವು! ಆ ಒಂದು ಕೇಸ್!

Protest against forest minister

Latest Updates in Shivamogga Today 22 ಶಿವಮೊಗ್ಗ ಜಿಲ್ಲೆ: ನೇಣು ಬಿಗಿದ ಶವ ಪತ್ತೆ, ಚಿನ್ನಾಭರಣ ಕಳವು, ಹಾಗೂ ರಸ್ತೆ ಅಪಘಾತ ಸಾಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ, ಶಿಕಾರಿಪುರದಲ್ಲಿ ₹6 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಭದ್ರಾವತಿ ಮತ್ತು ಶಿಕಾರಿಪುರದಲ್ಲಿ ಪ್ರತ್ಯೇಕ ರಸ್ತೆ ಅಪಘಾತ, ಇಬ್ಬರು ಸಾವು 1.ಸಾಗರ: ಗುಡ್ಡದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ Latest Updates in Shivamogga Today 22 ಸಾಗರ ಸಮೀಪದ ವರದಹಳ್ಳಿಯ ಗುಡ್ಡದ … Read more

bhadravati : ಮನೆ ಕಳ್ಳತನ ಪ್ರಕರಣ, ಕಳ್ಳನನ್ನು ಮಾಲು ಸಹಿತ ಬಂಧಿಸಿದ ಪೊಲೀಸರು

bhadravati

bhadravati : ಭದ್ರಾವತಿ ನ್ಯೂಟೌನ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಲಕ್ಷಾಂತರ ಮೌಲ್ಯದ ಬಂಗಾರ ಹಾಗೂ ನಗದನ್ನು ಕದ್ದು ಪರಾರಿಯಾಗಿದ್ದ ಕಳ್ಳನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. bhadravati : ಏನಿದು ಪ್ರಕರಣ  ಮೇ 02- 2024 ರಂದು ಭದ್ರಾವತಿಯ ಮೀನು ವ್ಯಾಪಾರಿ ಬಾಲಕೃಷ್ಣನ್​​ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು. ಯಾರೋ ಕಳ್ಳರು ಮನೆಯ ಮೇಲಿನ ಸಿಮೆಂಟ್​ ಶೀಟನ್ನು ಒಡೆದು ಮನೆಯ ಒಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ ಒಂದು ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣ, ವಾಚ್ ಮತ್ತು ನಗದು ಹಣವನ್ನು ಕಳ್ಳತನ … Read more

Bhadravati | ಖಾಸಗಿ ಬಸ್ ನಿಲ್ದಾಣದ ಬಳಿ ಬಸ್​, ಆಟೋ ಸೇರಿ ನಾಲ್ಕು ವಾಹನಗಳಿಗೆ ಕಾರು ಡಿಕ್ಕಿ! ಇಲ್ಲಿದೆ ಫೋಟೋ ವರದಿ

Shivamogga Feb 19, 2024   ಶಿವಮೊಗ್ಗದಲ್ಲಿ ನೀನ್ನೆ ಸರಣಿ ಅಪಘಾತವಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೇಟೆಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಘಟನೆಯಲ್ಲಿ ಒಂದು ಆಟೋ ಹಾಗೂ ಬಸ್​ ಜಖಂಗೊಂಡಿದೆ.  ಬಸ್​​ಗೆ ಗುದ್ದಿದ ಕಾರು ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಓರ್ವರು ಗಾಯಗೊಂಡಿದ್ದಾರೆ. ಅಲ್ಲದೆ ಆಟೋ ಸಂಪೂರ್ಣ ಜಖಂಗೊಂಡಿದೆ. ಮುಖ್ಯವಾಗಿ ನಾಲ್ಕು ವಾಹನಗಳಿಗೆ ಹಾನಿಯಾಗಿದೆ. ಭದ್ರಾವತಿ ನಿವಾಸಿಯೊಬ್ಬರು ಕಾರು ಓಡಿಸಿಕೊಂಡು ಬಂದಿದ್ದು ಕುಡಿದ ಮತ್ತಿನಲ್ಲಿ ಈ ಅಪಘಾತವೆಸಗಿದ್ದಾರೆ ಎಂದು … Read more

ಭದ್ರಾವತಿ, ಕೋಟೆಗಂಗೂರು, ರಾಗಿಗುಡ್ಡದ ಈ ನಾಲ್ವರು ಶಿವಮೊಗ್ಗದಲ್ಲಿ ಅರೆಸ್ಟ್ ! ಕಾರಣವೇನು ಗೊತ್ತಾ?

ಭದ್ರಾವತಿ, ಕೋಟೆಗಂಗೂರು, ರಾಗಿಗುಡ್ಡದ  ಈ ನಾಲ್ವರು ಶಿವಮೊಗ್ಗದಲ್ಲಿ ಅರೆಸ್ಟ್ ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Nov 14, 2023 SHIVAMOGGA NEWS Shivamogga |  ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ನ ಪೊಲೀಸರು, ದರೋಡೆಗೆ ಸ್ಕೆಚ್ ಹಾಕಿ ನಿಂತಿದ್ದ ಯುವಕರನ್ನ   ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದರಾಡುಹಾಗೂಲಾಂಗ್ ವಶಪಡಿಸಿಕೊಂಡಿದ್ದಾರೆ.  ಬಂಧಿತರು ಯಾರು? ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್‌ಯಾನ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸಮಾಡಿಕೊಂಡಿದ್ದನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ … Read more

ದಾವಣಗೆರೆಯಿಂದ ಬಂದ ಮನೆ ಮುಂದೆ ಬೈಕ್​ ನಿಲ್ಲಿಸಿ ಮಲಗಿದ್ದವನಿಗೆ ಕಾದಿತ್ತು ಶಾಕ್! ಮದ್ಯರಾತ್ರಿ ನಡೀತು ಘಟನೆ!

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS SHIVAMOGGA |  ಮನುಷ್ಯನೊಬ್ಬ ಯಾವ ಪ್ರಾಣಿಯ ಕಾಟವನ್ನಾದರು ಸಹಿಸಿಕೊಳ್ಳುತ್ತಾನೆ. ಅದರಿಂದ ಪಾರಾಗಿ ಹೊರಕ್ಕೆ ಬರುತ್ತಾನೆ. ಆದರೆ ಮನುಷ್ಯರಿಂದಲೇ ಆಗುವ ತೊಂದರೆಯಿಂದ ಹೊರಕ್ಕೆ ಬರಲಾರ. ಇದಕ್ಕೆ ಸಾಕ್ಷಿ ಎಂಬಂತ ಘಟನೆಯೊಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಹೊಸಮನೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ.  READ : ಶಿವಮೊಗ್ಗ ಲೋಕಸಭಾ ಚುನಾವಣೆ | ಬೇಳೂರು ಗೋಪಾಲಕೃಷ್ಣ ಬಳಿಕ ನಾನು ಸಹ ಆಕಾಂಕ್ಷಿ ಎಂದ ಮತ್ತೊಬ್ಬ … Read more

ಪೊಲೀಸರಿಗೆ ಕಳ್ಳರು ಹೇಗೆ ಸಿಕ್ಕಿಬೀಳ್ತಾರೆ ಗೊತ್ತಾ | 4 ಬೈಕ್​ ಕದ್ದು ಭದ್ರಾವತಿಗೆ ಬಂದವ ಸಿಕ್ಕಿಬಿದ್ದ ಕಥೆ

ಪೊಲೀಸರಿಗೆ ಕಳ್ಳರು ಹೇಗೆ ಸಿಕ್ಕಿಬೀಳ್ತಾರೆ ಗೊತ್ತಾ | 4 ಬೈಕ್​ ಕದ್ದು ಭದ್ರಾವತಿಗೆ ಬಂದವ ಸಿಕ್ಕಿಬಿದ್ದ ಕಥೆ

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS BHADRAVATI |  ಕೆಲವೊಮ್ಮೆ ಸಣ್ಣದೊಂದು ಭಯ, ಅನುಮಾನ ಸಹ ಆರೋಪಿಯನ್ನು ಹಿಡಿದುನಕೊಡುತ್ತದೆ ಎಂಬುದಕ್ಕೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ನಲ್ಲೊಂದು ಘಟನೆ ನಡೆದಿದೆ.  ಇಲ್ಲಿನ  ಎಚ್.ಕೆ ಜಂಕ್ಷನ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸ್ತಿದ್ದರು. ಈ  ವೇಳೆ ದ್ವಿಚಕ್ರ ವಾಹನವೊಂದು ಅಲ್ಲಿಗೆ ಬಂದಿದೆ. ಆತ ಪೊಲೀಸರ ಚೆಕ್ಕಿಂಗ್ ನೋಡುತ್ತಲೇ ಹತ್ತಿರ ಬಂದವನು ಬೈಕ್​ ತಿರುಗಿಸಿ ಓಡಲು ಆರಂಭಿಸಿದ್ದಾನೆ. ಆತ … Read more

ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರದಲ್ಲಿ ಉದ್ಯೋಗವಕಾಶ! ZP ಯಲ್ಲಿ ಕೆಲಸ!

KARNATAKA NEWS/ ONLINE / Malenadu today/ Oct 31, 2023 SHIVAMOGGA NEWS   JOBNEWS| ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆಯಡಿಯಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಅಭ್ಯರ್ಥಿಗಳ ನೇಮಕಕ್ಕೆ ಅರ್ಜಿ ಕರೆಯಲಾಗಿದೆ. ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನಲ್ಲಿ  ತಾಂತ್ರಿಕ ಸಹಾಯಕರು (ಅರಣ್ಯ) – 4 ಹುದ್ದೆ, ತಾಂತ್ರಿಕ ಸಹಾಯಕರು (ಕೃಷಿ) 3 ಹುದ್ದೆ, ತಾಂತ್ರಿಕ ಸಹಾಯಕರು (ತೋಟಗಾರಿಕೆ) … Read more

ಭದ್ರಾವತಿಗೆ ಬಾರದ ಮಧು ಬಂಗಾರಪ್ಪ | ಉಸ್ತುವಾರಿ ಸಚಿವರಿಗೆ ಇನ್ನೊಂದು ವಿರೋಧ!

KARNATAKA NEWS/ ONLINE / Malenadu today/ Oct 31, 2023 SHIVAMOGGA NEWS SHIVAMOGGA | ವಾರದಲ್ಲಿ ಎರಡು, ಮೂರು ದಿನ ಶಿವಮೊಗ್ಗಕ್ಕೆ ಬರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಒಮ್ಮೆಯೂ ಭದ್ರಾವತಿಗೆ ಬಂದಿಲ್ಲ, ಕೆಡಿಪಿ ಸಭೆಯನ್ನೂ ನಡೆಸಿಲ್ಲ. ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿಲ್ಲ. ಭದ್ರಾವತಿ ಕ್ಷೇತ್ರದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಆರೋಪ ಇದೀಗ ಕೇಳಿಬಂದಿದೆ.  ಈ ನಿಟ್ಟಿನಲ್ಲಿ ಇಂದು  ಭದ್ರಾವತಿಯಲ್ಲಿ ಅಂಬೇಡ್ಕರ್‌ಭವನದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಹಕ್ಕುಗಳ … Read more