bhadravati crime news : ಭದ್ರಾವತಿ ಕೊಲೆ ಕೇಸ್, ಎಸ್ಪಿ ಏನಂದ್ರು
bhadravati crime news : ಕ್ರಿಕೆಟ್ ವಿಚಾರಕ್ಕೆ ಓರ್ವನ ಕೊಲೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದೆ. ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಭದ್ರಾವತಿಯಲ್ಲಿ ನಡೆದ ಈ ಘಟನೆ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ನಿನ್ನೆ ಮದ್ಯಾಹ್ನ 1:30 ಸುಮಾರಿಗೆ ಕೆಲ ಹುಡುಗರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಅವರ ನಡುವೆ ಪರಸ್ಪರ ಜಗಳ ಉಂಟಾಗಿದೆ. ಆಗ ಅರುಣ್ ಎಂಬುವವನು ಸಚಿನ್ ಎಂಬಾತನ ಕೆನ್ನಗೆ ಹೊಡೆದಿದ್ದಾನೆ. ಅದೇ ಸಿಟ್ಟಿಗೆ ಸಚಿನ್ … Read more