bhadravati crime news : ಭದ್ರಾವತಿ ಕೊಲೆ ಕೇಸ್​, ಎಸ್​ಪಿ ಏನಂದ್ರು

SIMS Medical College sp mithun kumar shivamogga

bhadravati crime news : ಕ್ರಿಕೆಟ್ ವಿಚಾರಕ್ಕೆ ಓರ್ವನ ಕೊಲೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ  ಭದ್ರಾವತಿ ನಗರದಲ್ಲಿ  ನಡೆದಿದೆ. ಇನ್ನೊಬ್ಬ  ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಭದ್ರಾವತಿಯಲ್ಲಿ ನಡೆದ ಈ ಘಟನೆ ಬಗ್ಗೆ ಎಸ್ಪಿ ಮಿಥುನ್​ ಕುಮಾರ್​ ಮಾಹಿತಿ ನೀಡಿದ್ದಾರೆ. ನಿನ್ನೆ ಮದ್ಯಾಹ್ನ​ 1:30 ಸುಮಾರಿಗೆ ಕೆಲ ಹುಡುಗರು ಕ್ರಿಕೆಟ್​ ಆಡುತ್ತಿದ್ದರು. ಈ ವೇಳೆ ಅವರ ನಡುವೆ ಪರಸ್ಪರ ಜಗಳ ಉಂಟಾಗಿದೆ. ಆಗ  ಅರುಣ್​  ಎಂಬುವವನು ಸಚಿನ್​ ಎಂಬಾತನ ಕೆನ್ನಗೆ ಹೊಡೆದಿದ್ದಾನೆ. ಅದೇ ಸಿಟ್ಟಿಗೆ ಸಚಿನ್​ … Read more

bhadravati crime news | ಕ್ರಿಕೆಟ್​ ಕಿರಿಕ್​, ಮಾತಿಗೆ ಕರೆದು ಕೊಂದರು! ನಡೆದಿದ್ದೇನು?

Lightning Strike Trading advertisement Current shock : Rippon pete Dasara Sports cyber crimeThreat case

bhadravati crime news / ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಓರ್ವನ ಕೊಲೆಯಾಗಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ ಇಲ್ಲಿನ ಯುವಕರ ಗುಂಪು, ಕ್ರಿಕೆಟ್ ಆಡಿದ್ದು, ಆನಂತರ ಕ್ರಿಕೆಟ್​ನಲ್ಲಿನ ವಿಚಾರವೊಂದಕ್ಕೆ ಪರಸ್ಪರ ಕಿತ್ತಾಡಿದ್ದಾರೆ. ಈ ವಿಷಯ ಅಲ್ಲಿಗೆ ಮುಗಿದಿತ್ತಾದರೂ, ಒಂದು ಗುಂಪು ಪುನಃ ರಾತ್ರಿ ಮಾತನಾಡಬೇಕು ಎಂದು ಕರೆದು ತಗಾದೆ ತೆಗೆದು ಅರುಣ್ ಹಾಗೂ ಸಂಜಯ್​ ಎಂಬಾತನ ಮೇಲೆ ಹಲ್ಲೆ ಮಾಡಿದೆ. ಈ ವೇಳೆ ಭರ್ಚಿಯಿಂದ ಇರಿದಿದ್ದು, … Read more