ಭದ್ರಾವತಿಯಲ್ಲಿ ಟಿಪ್ಪುನಗರ ನಿವಾಸಿ ಕೊಲೆ ಕೇಸ್ | ಮಹಾರಾಷ್ಟ್ರ ಗಡಿಯಲ್ಲಿ ನಾಲ್ವರು ಅರೆಸ್ಟ್

KARNATAKA NEWS/ ONLINE / Malenadu today/ Oct 28, 2023 SHIVAMOGGA NEWS BHADRAVATI |  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಗೌಡ್ರಳ್ಳಿಯ ತೋಟವೊಂದರಲ್ಲಿ ಕೊಲೆಯಾದ ಶಿವಮೊಗ್ಗದ ಟಿಪ್ಪುನಗರ ನಿವಾಸಿ ಸೈಯದ್ ರಾಝಿಕ್​ ನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  RELATED STORY | ಶಿವಮೊಗ್ಗದ ಟಿಪ್ಪುನಗರದ ರಾಜೀಕ್​​, ಭದ್ರಾವತಿ ಗ್ರೌಡಳ್ಳಿ ತೋಟದಲ್ಲಿ ಕೊಲೆಯಾಗೋದಕ್ಕೆ ಕಾರಣವೇನು? EXCLUSIVE ದಿನಾಂಕ:20-10-2023 ರಂದು ಭದ್ರಾವತಿ ತಾ: ಗೌಡ್ರಳ್ಳಿ, ಗ್ರಾಮದಲ್ಲಿ, ಶಿವಮೊಗ್ಗ ಟಿಪ್ಪುನಗರ ವಾಸಿ ರೌಡಿಶೀಟರ್ ಸೈಯದ್ ರಾಕ್ ಎಂಬುವನನ್ನು ಭದ್ರಾವತಿ … Read more

ತಂದೆ-ತಾಯಿಯಿಲ್ಲದ ಕೊರಗು | ನೇಣಿಗೆ ಶರಣಾದ ಯುವಕ | ತುಂಗಾನದಿಯಲ್ಲಿ ಶವ ಪತ್ತೆ

ತಂದೆ-ತಾಯಿಯಿಲ್ಲದ ಕೊರಗು | ನೇಣಿಗೆ ಶರಣಾದ ಯುವಕ |  ತುಂಗಾನದಿಯಲ್ಲಿ ಶವ ಪತ್ತೆ

KARNATAKA NEWS/ ONLINE / Malenadu today/ Oct 27, 2023 SHIVAMOGGA NEWS HOLEHONNURU  | ಭದ್ರಾವತಿ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮದ ಯುವಕ ವೀರೇಶ್ (21) ಗ್ರಾಮದ ದೇವೇಂದ್ರಪ್ಪ ಎಂಬುವರಿಗೆ ಸೇರಿದ ಅಡಕೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ದೇವೆಂದ್ರಪ್ಪರ ತೋಟದ ಅಂಚಿನಲ್ಲಿರುವ ಮಾವಿನ ಮರಕ್ಕೆ ಒಂದು ಬಿಳಿ ಪಂಚೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಮೃತ ಪಟ್ಟಿದ್ದು, ವೀರೇಶನು ತಂದೆ-ತಾಯಿ ಇಲ್ಲದ ಕೊರಗಿನಿಂದ ಜಿಗುಪ್ಪೆಗೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ   ಠಾಣೆಯಲ್ಲಿ ದೂರು ದಾಖಲಾಗಿದೆ.   … Read more

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮುರಿದು ಬಿತ್ತು ಏಳು ವಿದ್ಯುತ್ ಕಂಬ!

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಗಂಗೂರು ಬಳಿ ಅಜಾಗರೂಕತೆಯಿಂದ ಲಾರಿ ಚಾಲನೆ ಮಾಡಿ ವಿದ್ಯುತ್ ಕಂಬಗಳು ಮುರಿಯಲು ಕಾರಣನಾದ ಚಾಲಕನ ವಿರುದ್ಧ ಮೆಸ್ಕಾಂ ಅಧಿಕಾರಿಗಳು ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.  ಅ.21ರಂದು ಲಾರಿ ಗುದ್ದಿದ  ಘಟನೆ ನಡೆದಿದೆ. ಈ ಘಟನೆಯಲ್ಲಿ ಏಕಕಾಲಕ್ಕೆ ಏಳು ವಿದ್ಯುತ್ ಕಂಬಗಳು ತುಂಡಾಗಿ ನೆಲಕ್ಕುರುಳಿವೆ. ಇದರಿಂದ 1.50 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಮೆಸ್ಕಾಂ … Read more

ಭದ್ರಾವತಿ ಕೇಸ್ | ಕೊಲೆಯಾದ ಟಿಪ್ಪು ನಗರ ನಿವಾಸಿ ಬಗ್ಗೆ SP ಮಿಥುನ್ ಕುಮಾರ್ ಹೇಳಿದ್ದೇನು?

ಭದ್ರಾವತಿ ಕೇಸ್ |  ಕೊಲೆಯಾದ ಟಿಪ್ಪು ನಗರ ನಿವಾಸಿ ಬಗ್ಗೆ SP  ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ಗೌಡ್ರಳ್ಳಿ ಸಮೀಪದ ತೋಟದಲ್ಲಿ ಕೊಲೆಯಾಗಿರುವ ಸೈಯ್ಯದ್​ ರಾಜೀಕ್​ ಕೊಲೆ ಪ್ರಕರಣದ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಮಾತನಾಡಿದ್ದಾರೆ.  ಶಿವಮೊಗ್ಗದ ಟಿಪ್ಪುನಗರದ ರಾಜೀಕ್​​, ಭದ್ರಾವತಿ ಗ್ರೌಡಳ್ಳಿ ತೋಟದಲ್ಲಿ ಕೊಲೆಯಾಗೋದಕ್ಕೆ ಕಾರಣವೇನು? EXCLUSIVE ಈ ಸಂಬಂಧ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಸೈಯ್ಯದ್ ರಾಜೀಕ್​ ಒಬ್ಬ ರೌಡಿಶೀಟರ್ ಆಗಿದ್ದು, ಆತನ ವಿರುದ್ದ ಮೂರು ಪ್ರಕರಣಗಳಿವೆ. ಗೌಡ್ರಳ್ಳಿಯ ಸಮೀಪದ ತೋಟದಲ್ಲಿ  ಆತನ … Read more

ಶಿವಮೊಗ್ಗದ ಟಿಪ್ಪುನಗರದ ರಾಜೀಕ್​​, ಭದ್ರಾವತಿ ಗ್ರೌಡಳ್ಳಿ ತೋಟದಲ್ಲಿ ಕೊಲೆಯಾಗೋದಕ್ಕೆ ಕಾರಣವೇನು? EXCLUSIVE

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿರುವ ಕೊಲೆ ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಮಲೆನಾಡು ಟುಡೆಗೆ ಎಕ್ಸ್​ಕ್ಲ್ಯೂಸಿವ್ ಆಗಿ ಲಭ್ಯವಾಗಿದೆ.  ಮೂಲತಃ ಶಿವಮೊಗ್ಗದ ಟಿಪ್ಪು ನಗರ ನಿವಾಸಿಯಾದ ಸೈಯ್ಯದ್ ರಾಜೀಕ್ಕೊಲೆಯಾದ ವ್ಯಕ್ತಿ, ರೌಡಿಶೀಟರ್ ಕೂಡ ಆಗಿರುವ ಈತನನ್ನು ಈತನ ಸಂಬಂಧಿಕರೇ ಹೊಡೆದುಕೊಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರೌಡಿಶೀಟರ್ ಸೈಯ್ಯದ್​ ರಾಜೀಕ್​ನ ಕುಟುಂಬಸ್ಥರು ಈ ಸಂಬಂಧ ದೂರು ನೀಡಿದ್ದಾರೆ.  … Read more

BREAKING NEWS | ಭದ್ರಾವತಿ ಗ್ರಾಮಾಂತರದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ | ಓರ್ವನ ಕೊಲೆ!

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ವರದಿಯಾಗಿದೆ.. ಸೈಯದ್ ರಜಿಖ್ ಮೃತ ವ್ಯಕ್ತಿ. ಸುಮಾರು 30 ವರ್ಷ ಪ್ರಾಯದವನು ಈತನಾಗಿದ್ದು ವೈಯಕ್ತಿಕ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಈತನನ್ನು ಹರಿತವಾದ ಆಯುಧಗಳಿಂದ ಹೊಡೆದು ಹತ್ಯೆಮಾಡಲಾಗಿದೆ. ವೈಯಕ್ತಿಕ ವೈಷಮ್ಯದ ಹಿನ್ನಲೆಯಲ್ಲಿ ಈ ಕೊಲೆ ನೆಡೆದಿರುವ ಅನುಮಾನವಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು ಬಂಧನಕ್ಕಾಗಿ ಪೋಲಿಸರು ಭಲೇ ಬಿಸಿದ್ದಾರೆ. ಹೆಚ್ಚಿನ ತನಿಖೆ … Read more

ದಾವಣಗೆರೆ ಬಸ್​ನಲ್ಲಿ ಸೀಟು ಹಿಡಿದು ಪತ್ನಿಯನ್ನ ಹತ್ತಿಸಿ ಬಂದ ಪತಿಗೆ ಶಾಕ್! ರಶ್​ನಲ್ಲಿಯೇ ನಡೆದಿತ್ತು ಕಮಾಲ್​!

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಕಳ್ಳತನ ವಿಪರೀತವಾಗುತ್ತಿದೆ. ಕಣ್ಮುಂದೆಯೇ ಕಳ್ಳತನ ನಡೆದರೂ ಆರೋಪಿಗಳು ಪತ್ತೆಯಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಅದರಲ್ಲಿಯು ಶಿವಮೊಗ್ಗ ಕೆಎಸ್​ಆರ್​ಟಿಸಿ ಬಸ್ ಸ್ಟ್ಯಾಂಡ್ ಕಳ್ಳರ ಅಡ್ಡೆಯಾದಂತಿದ್ದು, ಕಳೆದ ಮೂರು ತಿಂಗಳಲ್ಲಿನಲ್ಲಿ ಇಲ್ಲಿ ದಾಖಲೆಯ ಕಳ್ಳತನ ಪ್ರಕರಣಗಳು ನಡೆದಿದೆ.  ಇದಕ್ಕೆ ಪೂರಕವಾಗಿ ಇದೀಗ ಮತ್ತೊಂದು ಕಳ್ಳತನ ಪ್ರಕರಣ ನಡೆದಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ. … Read more

ಶ್ರಾವಣ ಶನಿವಾರಕ್ಕೆಂದು ಭದ್ರಾವತಿಗೆ ಹೋಗಿ ಬರುವಷ್ಟರಲ್ಲಿ ಮನೆಯ ಮಾಲೀಕರಿಗೆ ಕಾದಿತ್ತು ಶಾಕ್!

ಶ್ರಾವಣ ಶನಿವಾರಕ್ಕೆಂದು ಭದ್ರಾವತಿಗೆ ಹೋಗಿ ಬರುವಷ್ಟರಲ್ಲಿ ಮನೆಯ ಮಾಲೀಕರಿಗೆ ಕಾದಿತ್ತು ಶಾಕ್!

KARNATAKA NEWS/ ONLINE / Malenadu today/ Oct 10, 2023 SHIVAMOGGA NEWS ಶ್ರಾವಣ ಶನಿವಾರದ ಪೂಜೆಗೆಂದು ಹೋಗಿ ವಾಪಸ್ ಮನೆಗೆ ಬರುವ ಹೊತ್ತಿಗೆ ಮನೆಯಲ್ಲಿದ್ದ ಸಾಮಗ್ರಿಗಳು ಕಳುವಾದ ಘಟನೆ ಶಿವಮೊಗ್ಗದ ಮತ್ತೂರಿನಲ್ಲಿ ನಡೆದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಸ್ಟೇಷನ್​ನಲ್ಲಿ ದೂರು ಕೂಡ ದಾಖಲಾಗಿದೆ.  ಭದ್ರಾವತಿಯಲ್ಲಿರುವ ಮಾವನ ಮನೆಗೆ ಇಲ್ಲಿನ ನಿವಾಸಿ ಕುಟುಂಬವೊಂದು ತೆರಳಿತ್ತು. ಶ್ರಾವಣ ಶನಿವಾರದ ಪೂಜೆಗಾಗಿ ತೆರಳಿದ್ದ ಕುಟುಂಬ ಮನೆಗೆ ಭೀಗ ಹಾಕಿ ಭದ್ರ ಮಾಡಿ ಹೋಗಿತ್ತು. ಈ ಮಧ್ಯೆ ಕಳೆದ ಎಂಟರಂದು … Read more

ಎಂಟು ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ಹಿನ್ನೆಲೆ ಪರ್ಯಾಯ ಮಾರ್ಗ ಸೂಚಿಸಿದ ಜಿಲ್ಲಾಡಳಿತ! ಶಿವಮೊಗ್ಗ-ಚಿತ್ರದುರ್ಗ!

KARNATAKA NEWS/ ONLINE / Malenadu today/ Oct 9, 2023 SHIVAMOGGA NEWS ರಾಷ್ಟ್ರೀಯ ಹೆದ್ದಾರಿ-13 ಚಿತ್ರದುರ್ಗ-ಶಿವಮೊಗ್ಗ  (National Highway-13)ನಡುವಿನ 525.00 ಕಿ.ಮೀ ನಲ್ಲಿ ಎಲ್‍ಸಿ-46 ರಲ್ಲಿ ಟೂ ಲೇನ್ ಸ್ಟೀಲ್ ಕಾಂಪೋಸಿಟ್ ಆರ್‍ಓಬಿ ನಿರ್ಮಾಣ ಮಾಡಲಿರುವುದರಿಂದ ದಿ: 01-10-2023 ರಿಂದ 08-11-2023 ರವರೆಗೆ ವಾಹನಗಳು ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಸೂಚಿಸಿರುತ್ತಾರೆ.   ಶಿವಮೊಗ್ಗದಿಂದ-ಚಿತ್ರದುರ್ಗಕ್ಕೆ ಹೋಗುವ ವಾಹನಗಳು ಶಿವಮೊಗ್ಗದಿಂದ ಚಿತ್ರದುರ್ಗ ಕಡೆ ಹೋಗುವ ಬೈಕು, ಕಾರು ಹಾಗೂ ಎಲ್‍ಎಂವಿ ವಾಹನಗಳು ಶಾಂತಮ್ಮ ಲೇ … Read more

MISSING/ ಇಬ್ಬರು ಮಕ್ಕಳ ಜೊತೆ ತಾಯಿ ಕಾಣೆ!/ ಒಡಿಶಾಕ್ಕೆ ಹೋದವ ಬರಲಿಲ್ಲ ಭದ್ರಾವತಿಗೆ ವಾಪಸ್!

MISSING/ ಇಬ್ಬರು ಮಕ್ಕಳ ಜೊತೆ ತಾಯಿ ಕಾಣೆ!/ ಒಡಿಶಾಕ್ಕೆ ಹೋದವ ಬರಲಿಲ್ಲ ಭದ್ರಾವತಿಗೆ ವಾಪಸ್!

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ಭದ್ರಾವತಿ ತಾಲ್ಲೂಕಿನಲ್ಲಿ  ತಿಪ್ಲಾಪುರದ ವಾಸಿ ರುಕಿಯಾಬಾನು (33), ಇವರ ಮಕ್ಕಳಾದ ಮಹಮದ್ ರಿಯಾನ್ (19), ಮಹಮದ್ ಇಸ್ಮಾಯಿಲ್ (10) ಕಳೆದ ಅಕ್ಟೋಬರ್ 3ರಿಂದ ಕಾಣೆಯಾಗಿದ್ದಾಳೆ ಎಂದು ಅವರ ಪತಿ ಗ್ರಾಮಾಂತರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ  ಕಾಣೆಯಾಗಿರುವ ಇವರ ಬಗ್ಗೆ ಮಾಹಿತಿದೊರೆತಲ್ಲಿ ಭದ್ರಾವತಿ ಗ್ರಾಮಾಂತರ ಪೋಲಿಸ್ ಠಾಣೆ ದೂರವಾಣಿ ಸಂಖ್ಯೆ 08282266033 ಕ್ಕೆ ಮಾಹಿತಿ ನೀಡುವಂತೆ ಗ್ರಾಮಾಂತರ ಭದ್ರಾವತಿ … Read more