Shivamogga | ಮಧು ಬಂಗಾರಪ್ಪರವರ ನೇತೃತ್ವದ ಕೆಡಿಪಿ ಸಭೆಗೆ ನಾಲ್ಕು ಶಾಸಕರ ಗೈರು!?

Shivamogga |  ಮಧು ಬಂಗಾರಪ್ಪರವರ ನೇತೃತ್ವದ ಕೆಡಿಪಿ ಸಭೆಗೆ ನಾಲ್ಕು ಶಾಸಕರ ಗೈರು!?

KARNATAKA NEWS/ ONLINE / Malenadu today/ Nov 8, 2023 SHIVAMOGGA NEWS Shivamogga |  ಶಿವಮೊಗ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ತ್ರೈಮಾಸಿಕ ಕೆಡಿಪಿ ಸಭೆಗೆ ನಾಲ್ವರು ಶಾಸಕರು ಗೈರು ಹಾಜರಾಗಿದ್ದಾರೆ. ಅದರಲ್ಲಿಯು ಮುಖ್ಯವಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್​ರವರ ಗೈರುಹಾಜರಿ ಕುತೂಹಲ ಮೂಡಿಸಿದೆ.  READ : ಚಿನ್ನ ಅಡಮಾನ ಸಾಲ! ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ! ಬ್ಯಾಂಕ್​ಗೆ ವಂಚಿಸಿದ ಇಬ್ಬರು ಮಹಿಳೆಯರು ಸೇರಿ 6 ಮಂದಿ ವಿರುದ್ಧ … Read more

ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್​ರಿಗೆ ಮಿನಿಸ್ಟರ್ ಗಿರಿ ಮಿಸ್ ಆಗಿದ್ದು ಏಕೆ ಗೊತ್ತಾ?

Do you know the reason why Bhadravathi MLA B.K. Sangamesh did not get a ministerial berth?