ವಿಐಎಸ್​ಎಲ್​​ ಆವರಣದಲ್ಲಿ ಕಾಣಿಸಿಕೊಳ್ತು ಮತ್ತೊಂದು ಚಿರತೆ!

KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು (Bhadravati Taluk) ವಿಐಎಸ್​ಎಲ್ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮರಿ ಸೆರೆಯಾದ ಬೆನ್ನಲ್ಲೆ ಮತ್ತೊಂದು ಚಿರತೆ ಅಲ್ಲಿಯೇ ಸಮೀಪ ಕ್ಯಾಮರಾದ ಕಣ್ಣಿಗೆ ಕಾಣಿಸಿಕೊಂಡಿದೆ.  ಕಾಡಾನೆ ದಾಳಿ ಬಳಿಕ ಮತ್ತೆ ಆಪರೇಷನ್​ಗೆ ಇಳಿದ ಡಾ.ವಿನಯ್! ಬೋನಿಗೆ ಬಿದ್ದ ಚಿರತೆ ನಡೆಸಿತು ಅಟ್ಯಾಕ್​! ಭದ್ರಾವತಿ VISL ಮರಿ ಚಿರತೆ ಸಿಕ್ಕಿಬಿದ್ದಿದ್ದೇಗೆ ಗೊತ್ತಾ? ಇನ್ನೂ 3 ದಿನ ಕಾರ್ಯಾಚರಣೆ! ಚಿರತೆಯ ಮರಿಯನ್ನು … Read more

ಕಾಡಾನೆ ದಾಳಿ ಬಳಿಕ ಮತ್ತೆ ಆಪರೇಷನ್​ಗೆ ಇಳಿದ ಡಾ.ವಿನಯ್! ಬೋನಿಗೆ ಬಿದ್ದ ಚಿರತೆ ನಡೆಸಿತು ಅಟ್ಯಾಕ್​! ಭದ್ರಾವತಿ VISL ಮರಿ ಚಿರತೆ ಸಿಕ್ಕಿಬಿದ್ದಿದ್ದೇಗೆ ಗೊತ್ತಾ? ಇನ್ನೂ 3 ದಿನ ಕಾರ್ಯಾಚರಣೆ!

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್​ಎಲ್​ ನಲ್ಲಿ ಕಾಣಿಸಿದ್ದ ಚಿರತೆಯನ್ನು ಸೆರೆಹಿಡಿಯಲಾಗಿದೆ . ಕಳೆದ ಜುಲೈ 21 ರಂದು ಈ ಚಿರತೆ ವಿಎಸ್​ಎಲ್​ ಆವರಣದಲ್ಲಿ ಕಾಣಿಸಿತ್ತು. ಆನಂತರ ಅರಣ್ಯ ಇಲಾಖೆ 8 ಬೋನುಗಳು ಹಾಗೂ ಕ್ಯಾಮರಾಗಳನ್ನು ಅಳವಡಿಸಿತ್ತು. ಕ್ಯಾಮರಾಗಳಲ್ಲಿ ಆಗಾಗ ಚಿರತೆ ಹಾಗೂ ಮರಿಚಿರತೆ ಕಾಣಿಸಿಕೊಂಡಿತ್ತು.  ಎಂಪಿಎಂ ಹಾಗೂ ವಿಎಸ್​ಐಎಲ್​ ಆವರಣದಲ್ಲಿ ಕಾಣಿಸಿಕೊಳ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಲ್ಲಿನ ಸಿಬ್ಬಂದಿಗೆ … Read more