ವಿಐಎಸ್ಎಲ್ ಆವರಣದಲ್ಲಿ ಕಾಣಿಸಿಕೊಳ್ತು ಮತ್ತೊಂದು ಚಿರತೆ!
KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು (Bhadravati Taluk) ವಿಐಎಸ್ಎಲ್ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮರಿ ಸೆರೆಯಾದ ಬೆನ್ನಲ್ಲೆ ಮತ್ತೊಂದು ಚಿರತೆ ಅಲ್ಲಿಯೇ ಸಮೀಪ ಕ್ಯಾಮರಾದ ಕಣ್ಣಿಗೆ ಕಾಣಿಸಿಕೊಂಡಿದೆ. ಕಾಡಾನೆ ದಾಳಿ ಬಳಿಕ ಮತ್ತೆ ಆಪರೇಷನ್ಗೆ ಇಳಿದ ಡಾ.ವಿನಯ್! ಬೋನಿಗೆ ಬಿದ್ದ ಚಿರತೆ ನಡೆಸಿತು ಅಟ್ಯಾಕ್! ಭದ್ರಾವತಿ VISL ಮರಿ ಚಿರತೆ ಸಿಕ್ಕಿಬಿದ್ದಿದ್ದೇಗೆ ಗೊತ್ತಾ? ಇನ್ನೂ 3 ದಿನ ಕಾರ್ಯಾಚರಣೆ! ಚಿರತೆಯ ಮರಿಯನ್ನು … Read more