#SAVEVISL : ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆ ಉಳಿಸಿಕೊಳ್ಳುವ ಸಿಎಂ ಬಸವರಾಜ್​ ಬೊಮ್ಮಾಯಿ ಮಹತ್ವದ ಹೇಳಿಕೆ

ಶಿವಮೊಗ್ಗಕ್ಕೆ ಆಗಮಿಸಿದ ಸಿಎಂ  ಬಸವರಾಜ ಬೊಮ್ಮಾಯಿ (Basavaraja Bommai)  ಇವತ್ತು ಹೆಲಿಪ್ಯಾಡ್​ನಲ್ಲಿ ಸುದ್ದಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ವಿಐಎಸ್​ಎಲ್ ಕಾರ್ಖಾನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ವಿಐಎಸ್ಎಲ್ ಕಾರ್ಖಾನೆ (VISL) ಪುನಶ್ಚೇತನ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತದೆ ಎಂದರು.  ಹರ್ಷನ ಹತ್ಯೆಗೆ ಒಂದು ವರ್ಷ! ವಾರ್ಷಿಕ ಪುಣ್ಯಸ್ಮರಣೆಗೆ ಆಹ್ವಾನ! ಅಲ್ಲದೆ ಈ ಸಂಬಂಧ  ಕೇಂದ್ರ ಸರ್ಕಾರಕ್ಕೆ ಕಾರ್ಖಾನೆಯನ್ನು ಉಳಿಸಿ ಅಭಿವೃದ್ಧಿ ಪಡಿಸುವ ಸಲುವಾಗಿ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು. ವಿಐಎಸ್ಎಲ್ ಕಾರ್ಮಿಕರ ಮುಷ್ಕರ ತಮ್ಮ ಗಮನದಲ್ಲಿದೆ. ಇವತ್ತು ಕಾರ್ಮಿಕರ … Read more

#SAVEVISL : ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆ ಉಳಿಸಿಕೊಳ್ಳುವ ಸಿಎಂ ಬಸವರಾಜ್​ ಬೊಮ್ಮಾಯಿ ಮಹತ್ವದ ಹೇಳಿಕೆ

ಶಿವಮೊಗ್ಗಕ್ಕೆ ಆಗಮಿಸಿದ ಸಿಎಂ  ಬಸವರಾಜ ಬೊಮ್ಮಾಯಿ (Basavaraja Bommai)  ಇವತ್ತು ಹೆಲಿಪ್ಯಾಡ್​ನಲ್ಲಿ ಸುದ್ದಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ವಿಐಎಸ್​ಎಲ್ ಕಾರ್ಖಾನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ವಿಐಎಸ್ಎಲ್ ಕಾರ್ಖಾನೆ (VISL) ಪುನಶ್ಚೇತನ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತದೆ ಎಂದರು.  ಹರ್ಷನ ಹತ್ಯೆಗೆ ಒಂದು ವರ್ಷ! ವಾರ್ಷಿಕ ಪುಣ್ಯಸ್ಮರಣೆಗೆ ಆಹ್ವಾನ! ಅಲ್ಲದೆ ಈ ಸಂಬಂಧ  ಕೇಂದ್ರ ಸರ್ಕಾರಕ್ಕೆ ಕಾರ್ಖಾನೆಯನ್ನು ಉಳಿಸಿ ಅಭಿವೃದ್ಧಿ ಪಡಿಸುವ ಸಲುವಾಗಿ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು. ವಿಐಎಸ್ಎಲ್ ಕಾರ್ಮಿಕರ ಮುಷ್ಕರ ತಮ್ಮ ಗಮನದಲ್ಲಿದೆ. ಇವತ್ತು ಕಾರ್ಮಿಕರ … Read more

ಅವಳೊಬ್ಬಳು, ಅವಳಿಗಿಬ್ಬರು…! ತ್ರಿಶಂಕು ಸಂಸಾರದಲ್ಲಿ ಸಿಕ್ಕಿಬಿದ್ದ ಪ್ರಿಯಕರ/ ಭದ್ರಾವತಿ ಕಿಡ್ನ್ಯಾಪ್​ ಕೇಸ್​ ಟ್ವಿಸ್ಟ್

ಭದ್ರಾವತಿಯಲ್ಲಿ ಪತಿಯ ಎದುರೇ ಪತ್ನಿಯನ್ನು ಕಿಡ್ನ್ಯಾಪ್​ ಮಾಡಿದ ಪ್ರಕರಣವೊಂದು ಪೊಲೀಸರಿಗೆ ಬೆನ್ನುಬಿದ್ದಿತ್ತು. ಈ ವಿಚಾರದಲ್ಲಿ ಅಲರ್ಟ್​ ಆದ ಪೊಲೀಸರು, ಪ್ರಕರಣದ ಅಂತರಾಳದಲ್ಲಿಯೇ ತನಿಖೆ ಆರಂಭಿಸಿದ್ದರು. ಆಗ ಅವರಿಗೆ ಕಾಣಿಸಿದ್ದು ತ್ರಿಶಂಕು ಸಂಸಾರದ ಕಥೆ.. ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್​/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ ಭದ್ರಾವತಿಯ ನಿವಾಸಿಯನ್ನು ಮದುವೆಯಾಗಿದ್ದ ಮಹಿಳೆಯೊಬ್ಬರು, ಆ ನಂತರ ತನ್ನ ಬಾಲ್ಯ ಸ್ನೇಹಿತನ ಜೊತೆಗೆ ಹೋಗಿದ್ದರು. ಅದಕ್ಕೆ … Read more

ಬೆಳಗ್ಗೆ 11 ಗಂಟೆಗೆ ದರೋಡೆಗೆ ಸ್ಕೆಚ್​ ಹಾಕಿದ್ದ ಗ್ಯಾಂಗ್​ ಅರೆಸ್ಟ್​

ಶಿವಮೊಗ್ಗ ಜಿಲ್ಲೆ   ಭದ್ರಾವತಿ ತಾಲ್ಲೂಕಿನ ಪೊಲೀಸರು ದರೋಡೆಕೋರರನ್ನು ಬಂಧಿಸಿದ್ದಾರೆ.  ಹಗಲಲ್ಲೆ ದರೋಡೆಗೆ ಸ್ಕೆಚ್​ ಹಾಕಿ ಕೂತಿದ್ದವರನ್ನ ಹಳೇನಗರ ಠಾಣೆ ಪೊಲೀಸರು (old town police station bhadravathi) ಬಂಧಿಸಿದ್ದಾರೆ.  ಯಶಸ್ವಿಯಾಗಿರುವ ಘಟನೆ ನಡೆದಿದೆ. ಇದನ್ನು ಸಹ ಓದಿ : ಶಿವಮೊಗ್ಗದ ಗೂಂಡಾಗಳಿಗೆ ಗಡಿಪಾರು ಖಾಯಂ/ 2 ತಿಂಗಳಿನಲ್ಲಿ 22 / ವರ್ಷದಲ್ಲಿ 45 ಮಂದಿಗೆ ಗೇಟ್​ಪಾಸ್​ ಲಿಸ್ಟ್​ ಸಿ.ಎನ್ ರಸ್ತೆ ಸೀಗೆಬಾಗಿ ಆಲೆಮನೆಯೊಂದರ ಬಳಿ, 11.30 ರ ಸುಮಾರಿಗೆ ಪೊದೆಯಲ್ಲಿ ಅಡಗಿಕೊಂಡು ದರೋಡೆಗೆ ಆರೋಪಿಗಳು ಯತ್ನಿಸ್ತಿದ್ರು . ಈ … Read more

ಬೆಳಗ್ಗೆ 11 ಗಂಟೆಗೆ ದರೋಡೆಗೆ ಸ್ಕೆಚ್​ ಹಾಕಿದ್ದ ಗ್ಯಾಂಗ್​ ಅರೆಸ್ಟ್​

ಶಿವಮೊಗ್ಗ ಜಿಲ್ಲೆ   ಭದ್ರಾವತಿ ತಾಲ್ಲೂಕಿನ ಪೊಲೀಸರು ದರೋಡೆಕೋರರನ್ನು ಬಂಧಿಸಿದ್ದಾರೆ.  ಹಗಲಲ್ಲೆ ದರೋಡೆಗೆ ಸ್ಕೆಚ್​ ಹಾಕಿ ಕೂತಿದ್ದವರನ್ನ ಹಳೇನಗರ ಠಾಣೆ ಪೊಲೀಸರು (old town police station bhadravathi) ಬಂಧಿಸಿದ್ದಾರೆ.  ಯಶಸ್ವಿಯಾಗಿರುವ ಘಟನೆ ನಡೆದಿದೆ. ಇದನ್ನು ಸಹ ಓದಿ : ಶಿವಮೊಗ್ಗದ ಗೂಂಡಾಗಳಿಗೆ ಗಡಿಪಾರು ಖಾಯಂ/ 2 ತಿಂಗಳಿನಲ್ಲಿ 22 / ವರ್ಷದಲ್ಲಿ 45 ಮಂದಿಗೆ ಗೇಟ್​ಪಾಸ್​ ಲಿಸ್ಟ್​ ಸಿ.ಎನ್ ರಸ್ತೆ ಸೀಗೆಬಾಗಿ ಆಲೆಮನೆಯೊಂದರ ಬಳಿ, 11.30 ರ ಸುಮಾರಿಗೆ ಪೊದೆಯಲ್ಲಿ ಅಡಗಿಕೊಂಡು ದರೋಡೆಗೆ ಆರೋಪಿಗಳು ಯತ್ನಿಸ್ತಿದ್ರು . ಈ … Read more