ಸೀದಾ ಮನೆಗೆ ನುಗ್ಗಿದ ಕಾರು! ರಾಷ್ಟ್ರೀಯ ಹೆದ್ದಾರಿಯಲ್ಲಿ ಧರ್ಮಸ್ಥಳಕ್ಕೆ ಹೋಗ್ತಿರುವಾಗ ಘಟನೆ

SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS  CHIKKAMAGALURU |  ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ  ಕಾರು ರಸ್ತೆಪಕ್ಕದಲ್ಲಿದ್ದ ಮನೆಗೆ ನುಗ್ಗಿದ ಘಟನೆ ನಡೆದಿದೆ.  ಮನೆಗೆ ನುಗ್ಗಿದ ಕಾರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆ ಹಾರದ ಸಮೀಪದಲ್ಲಿ ಘಟನೆ ನಡೆದಿದೆ. ಇಲ್ಲಿನ ಬಿದರಹಳ್ಳಿ ಗ್ರಾಮದಲ್ಲಿ ಕಾರೊಂದು ಮನೆಗೆ ನುಗ್ಗಿದೆ. . ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ  (manglore villupuram highway) ಕಾರೊಂದು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ … Read more

ಅಪ್ಪನನ್ನ ಕೂರಿಸಿಕೊಂಡು ಬೈಕ್​ನಲ್ಲಿ ಹೋಗುತ್ತಿದ್ದ ಮಗನಿಗೆ ಲಾರಿ ಡಿಕ್ಕಿ! ದುರಂತ ಘಟನೆ

ಅಪ್ಪನನ್ನ ಕೂರಿಸಿಕೊಂಡು ಬೈಕ್​ನಲ್ಲಿ ಹೋಗುತ್ತಿದ್ದ ಮಗನಿಗೆ ಲಾರಿ ಡಿಕ್ಕಿ!  ದುರಂತ ಘಟನೆ

KARNATAKA NEWS/ ONLINE / Malenadu today/ Nov 15, 2023 SHIVAMOGGA NEWS Chikkamagaluru | Malnenadutoday.com | ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ತರಕಾರಿ ಲಾರಿಯೊಂದು ಡಿಕ್ಕಿ ಹೊಡೆದಿದ್ದರಿಂದ ಬೈಕ್​ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.  ಇಲ್ಲಿನ ಬಿದರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯು,  ಮೂಡಿಗೆರೆಯ ಬಾಳೆಹಳ್ಳಿ ನಿವಾಸಿ ಮಂಜುನಾಥ್ ಎಂದು ಗೊತ್ತಾಗಿದೆ.  READ : ನಾಲ್ವರನ್ನ ಸಾಯಿಸಿ ಬೆಳಗಾವಿಯಲ್ಲಿ ಅಡಗಿದ್ದ ಆರೋಪಿ! ಉಡುಪಿ ಕೇಸ್​ನಲ್ಲಿ ಕಂಡು ಬಂದಿದ್ದೇನು? ಅಪ್ಪನ ಜೊತೆಯಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ … Read more