ನಗರ ಸಮೀಪ, ಸೋಮವಾರಪೇಟೆಯಲ್ಲಿ, ಬೈಕ್ ಸಮೇತ ಹಿನ್ನೀರಿಗೆ ಬಿದ್ದ ಸವಾರ ಸಾವು!

ಹೊಸನಗರದ ಅಡಿಕೆ ತೋಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ Hosanagara Tragedy One Dead, Another Injured by Electrocution in Areca Plantation

Shimoga | ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶನಿವಾರದ ದಿನ ಈ ಘಟನೆ ಸಂಭವಿಸಿದೆ. ಸಂಪೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸ್ತಿದ್ದ 61 ವರ್ಷದ ಗಣೇಶ್ ಮೃತ ದುರ್ದೈವಿ.ಇವರು ಕೆಲವು ತಿಂಗಳುಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಮೃತ ಗಣೇಶ್ ಅವರು ಶನಿವಾರ ಬೆಳಿಗ್ಗೆ ಅರಮನೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ … Read more

ಹಿಟ್ ಅಂಡ್ ರನ್, ಸ್ಕೂಟಿಗೆ ಬೈಕ್ ಡಿಕ್ಕಿ, ಯುವತಿಗೆ ಗಂಭೀರ ಗಾಯ, ಬೈಕ್ ಸವಾರ ಪರಾರಿ

Hit and Run in Ripponpet Bike Scooty Collision

ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ವೇಗವಾಗಿ ಬಂದ ಬೈಕ್‌ವೊಂದು ಸ್ಕೂಟಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಅಪಘಾತದ ನಂತರ ಬೈಕ್ ಸವಾರ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಗವಟೂರು ಸಮೀಪದ ಹಳೂರು ಗ್ರಾಮದ ನಿವಾಸಿ ಅನ್ನಪೂರ್ಣ ಎಂಬ ಯುವತಿಗೆ ಈ ಘಟನೆಯಲ್ಲಿ ಗಾಯಗಳಾಗಿವೆ. ಹಳೂರು ನಿವಾಸಿ ಸಂಜೀವ್ ಅವರು ತಮ್ಮ ಮಗಳೊಂದಿಗೆ ಹೊಂಡಾ ಆಕ್ಟೀವಾ ಸ್ಕೂಟಿಯಲ್ಲಿ ಗವಟೂರಿನಿಂದ ಪಟ್ಟಣದ ಕಡೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಹೊಸನಗರ ರಸ್ತೆಯ ಕೆರೆಯ ಏರಿಯ … Read more

ಆಕ್ಸಿಡೆಂಟ್​ನಲ್ಲಿ ಗೆಳಯನ ಸಾವಿನ ಸುದ್ದಿ ಕೇಳಿ ಸ್ನೇಹಿತನಿಗೆ ಹಾರ್ಟ್​ ಅಟ್ಯಾಕ್!

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಡೆದ ಘಟನೆಯೊಂದು ಜನಮನವನ್ನು ಸೆಳೆಯುತ್ತಿದೆ. ಸಾವಿನ ಸುದ್ದಿಯೊಂದು, ಅಚ್ಚರಿಯಾಗಿಸ್ತಿದ್ದು, ಛೇ ಹೀಗಾಗಬಾರದಿತ್ತು ಎಂದು ಜನರು ಮಾತನಾಡಿಕೊಳ್ಳುವಂತಾಗಿದೆ.   ನಡೆದಿದ್ದೇನು?  ಶಿಕಾರಿಪುರದಲ್ಲಿ ಆಕ್ಸಿಡೆಂಟ್  ಸಂಭವಿಸಿತ್ತು. ಈ : ಅಪಘಾತದಲ್ಲಿ ತನ್ನ ಸ್ನೇಹಿತ   ಸಾವಿಗೀಡಾದನೆಂಬ ಸುದ್ದಿ ಕೇಳಿ ಮೃತನ ಮಿತ್ರನೊಬ್ಬನಿಗೆ ಹೃದಯಾಘಾತವಾಗಿದೆ.  ಘಟನೆ ವಿವರ? ಶಿಕಾರಿಪುರ ತಾಲ್ಲೂಕು (Shikaripura Taluk) ಪುನೇದಹಳ್ಳಿಯ ಬಳಿಯಲ್ಲಿರುವ ಕೆಎಸ್​ಆರ್​ಟಿಸಿ ಬಸ್​ ಡಿಪೋ ಬಳಿ ಕಳೆದ  … Read more

ಅಡ್ಡ ಬಂದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸುವ ವೇಳೆ ಆಕ್ಸಿಡೆಂಟ್ ! ಪಲ್ಟಿಯಾದ ಬಸ್​ , 25 ಮಂದಿಗೆ ಗಾಯ!

KARNATAKA NEWS/ ONLINE / Malenadu today/ Aug 5, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಉಳ್ಳೂರು ಸಮೀಪ ಅಡ್ಡ ಬಂದ  ಬೈಕ್ಗೆ ಡಿಕ್ಕಿಯಾಗುವುದನ್ನ ತಪ್ಪಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್​ವೊಂದು ರಸ್ತೆ ಪಕ್ಕದ ತಗ್ಗಿಗೆ ಉರುಳಿ ಪಲ್ಟಿಯಾಗಿದೆ. ಘಟನೆಯಲ್ಲಿ 25  ಮಂದಿ ಗಾಯಗೊಂಡಿದ್ದಾರೆ.  ಶಿವಮೊಗ್ಗದಿಂದ ಸಾಗರಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್​ವೊಂದು  ಅಡ್ಡ  ಬಂದಿತ್ತು. ಇದನ್ನ   ತಪ್ಪಿಸಲು ಹೋದಾಗ ಬಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಸ್ತೆಯ ಪಕ್ಕದಲ್ಲಿ … Read more

NES ಹಬ್ಬದ ಸಿದ್ದತೆ ಮುಗಿಸಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿ ಆಕ್ಸಿಡೆಂಟ್​ನಲ್ಲಿ ಸಾವು!

KARNATAKA NEWS/ ONLINE / Malenadu today/ Jun 20, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ಇವತ್ತು ಬೆಳಗ್ಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಎನ್​ಇಎಸ್​ ಹಬ್ಬದ ಕಾರ್ಯಕ್ರಮದ ಸಿದ್ದತೆಯಲ್ಲಿ ತೊಡಗಿದ್ದ ವಿದ್ಯಾರ್ಥಿ, ಮನೆಗೆ ಹೋಗುವಾಗ ಆಕ್ಸಿಡೆಂಟ್​ ಆಗಿದ್ದು ಗೌತಮ್​ ಎಂಬ 21 ವರ್ಷದ ಎಲ್​ಎಲ್​ಬಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಮಳೆಯ ಅಭಾವದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಶಂಕಿತ ಕಾಲರಾ ಪ್ರಕರಣಳು ಪತ್ತೆ! ಕಾದಾರಿಸಿದ ನೀರನ್ನೆ ಕುಡಿಯಿರಿ! ಏನಾಗಿದ್ದು ಘಟನೆ ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ … Read more

ಸಾಗರ ರಸ್ತೆಯಲ್ಲಿ ವಾಹನ ಓಡಿಸುವಾಗ ಹುಷಾರ್ ! 15 ದಿನದಲ್ಲಿ ಸಂಭವಿಸಿದೆ ನಾಲ್ಕಕ್ಕೂ ಹೆಚ್ಚು ಆಕ್ಸಿಡೆಂಟ್! ಸಿಸಿಟಿವಿಯಲ್ಲಿ ಸೆರೆಯಾಯ್ತು ಲಾರಿಗಳ ಮುಖಾಮುಖಿ ಡಿಕ್ಕಿ ದೃಶ್ಯ!

ಸಾಗರ ರಸ್ತೆಯಲ್ಲಿ ವಾಹನ ಓಡಿಸುವಾಗ ಹುಷಾರ್ ! 15 ದಿನದಲ್ಲಿ ಸಂಭವಿಸಿದೆ ನಾಲ್ಕಕ್ಕೂ ಹೆಚ್ಚು ಆಕ್ಸಿಡೆಂಟ್! ಸಿಸಿಟಿವಿಯಲ್ಲಿ ಸೆರೆಯಾಯ್ತು ಲಾರಿಗಳ ಮುಖಾಮುಖಿ ಡಿಕ್ಕಿ ದೃಶ್ಯ!

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ಕಕ್ಕೂ ಹೆಚ್ಚು ಆಕ್ಸಿಡೆಂಟ್​ಗಳಾಗಿವೆ. ಇದಕ್ಕೆ ಕಾರಣ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.  ಭೀಕರ ಅಪಘಾತಗಳ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ಸಂಭವಿಸುತ್ತಿರುವ ಅಪಘಾತಗಳಲ್ಲಿ ಜನರು ಜೀವ ಕಳೆದುಕೊಳ್ಳುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಭಾನುವಾರ ಸಂಭವಿಸಿದ ಭೀಕರ ಲಾರಿ ಅಪಘಾತದ ದೃಶ್ಯ ಇದೀಗ ಲಭ್ಯವಾಗಿದ್ದು, ಒನ್​ ವೇ … Read more

ರಾಂಗ್​ ಸೈಡ್​ನಲ್ಲಿ ವಾಹನ ಓಡಿಸಬೇಡಿ! ಭೀಕರ ಆಕ್ಸಿಡೆಂಟ್​ನ ಸಾಕ್ಷಿ ತೋರಿಸ್ತಿದೆ ನೋಡಿ ಸಿಸಿಟಿವಿ

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ ನಗರದ  ಪೆಸಿಟ್​ ಕಾಲೇಜು ಬಳಿಯಲ್ಲಿ ಸಂಭವಿಸಿದ ಅಪಘಾತದ ಸಿಸಿಟಿವಿ ದೃಶ್ಯವೊಂದು ಲಭ್ಯವಾಗಿದ್ದು, ರಾಂಗ್​ ಸೈಡ್​ನಲ್ಲಿ ವಾಹನ ಓಡಿಸುವುದು ಎಷ್ಟೊಂದು ಅಪಾಯಕಾರಿ ಎನ್ನುವುದಕ್ಕೆ ಸಾಕ್ಷಿಯಾಗಿದೆ.  ನಡೆದಿದ್ದೇನು? ಕಳೆದ ಜೂನ್ 5 ರಂದು ಈ ಘಟನೆ ಸಂಭವಿಸಿದ್ದು, ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇನ್ನೋವ್ಹಾ ಕಾರಿಗೆ ಬೈಕ್​ವೊಂದು ಡಿಕ್ಕಿಯಾಗಿತ್ತು. ಘಟನೆಗೆ ಆ ಸಂದರ್ಭದಲ್ಲಿ ಕಾರಣ ಸ್ಪಷ್ಟವಾಗಿರಲಿಲ್ಲ. ಘಟನೆಯಲ್ಲಿ ಸಾಗರ ತಾಲ್ಲೂಕಿನ ಇಬ್ಬರು ಗಂಭೀರವಾಗಿ … Read more

ಸಾಗರ-ತಾಳಗುಪ್ಪ ನಡುವೆ ಭೀಕರ ಬೈಕ್​ ಆಕ್ಸಿಡೆಂಟ್! ಶಿರಸಿ ಮೂಲದ ಓರ್ವನ ಸಾವು!

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಸಾಗರ/ ತಾಲ್ಲೂಕಿನ ಕಾನ್ಲೆ ಕ್ರಾಸ್ ಬಳಿಯಲ್ಲಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದಾರೆ.  ಯಾರು ಸೂಡಾ ಅಧ್ಯಕ್ಷರು? ಯಾರು ಮುಂದಿನ ಕಾಂಗ್ರೆಸ್ ಜಿಲ್ಲಾಧ್ಯಕ್ಷರು? ಶಿವಮೊಗ್ಗದ ಪ್ರಮುಖ ಹುದ್ದೆಗಾಗಿ ಬೆಂಗಳೂರಿನಲ್ಲಿಯೇ ಜೋರು ಪೈಪೋಟಿ! ಟಿಕೆಟ್ ತಂತ್ರಗಾರಿಕೆ ಮತ್ತೆ ಗೆಲ್ಲುತ್ತಾ?  ಹೇಗಾಯ್ತು ಘಟನೆ ತಾಳಗುಪ್ಪ-ಸಾಗರ ರಸ್ತೆ ನಡುವಲ್ಲಿ ನಿನ್ನೆ ಸಂಜೆ  06:50 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಎರಡು … Read more

ಜೋರು ಮಳೆಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್​ ಸವಾರ! ತಲೆ ಮೇಲೆಯೇ ಹರಿಯಿತು ಬಸ್ ಚಕ್ರ!

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಚಿಕ್ಕಮಗಳೂರು /  ಸರ್ಕಾರಿ ಬಸ್​ನ ಚಕ್ರ ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದೆ.  ಘಾಟಿಯ ಮೂರನೇ ತಿರುವಿನಲ್ಲಿ ಘಟನೆ ಸಂಭವಿಸಿದ್ದು, ಘಠನೆಯಲ್ಲಿ ಸ್ಕೂಟರ್​ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಾಗುಂಡಿ ಗ್ರಾಮದ ಇರ್ಫಾನ್  ಎಂಬವರು ಮೃತಪಟ್ಟಿದ್ಧಾರೆ.  ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ (ಕೆಕೆಆರ್‌ಟಿಸಿ)  ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಬೈಕ್​ ನಿಯಂತ್ರಣ ತಪ್ಪಿದ್ದ ಅದರಲ್ಲಿ ಬರುತ್ತಿದ್ದ ಇಬ್ಬರು … Read more