ತೀರ್ಥಹಳ್ಳಿಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಘಟನೆ! ಡೆವಿಲ್​ ಸಂಭ್ರಮದ ನಡುವೆ 26 ವರ್ಷದ ಪುನೀತ್ ಮರಣ

Thirthahalli

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಅಪಘಾತವೊಂದು ಸಂಭವಿಸಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಡಿಕ್ಕಿಯಾಗಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ.  ತೀರ್ಥಹಳ್ಳಿ ತಾಲ್ಲೂಕು , ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ತಡರಾತ್ರಿ ಘಟನೆ ಸಂಭವಿಸಿದ್ದು,  ಬೈಕ್ ಮತ್ತು ರಾಜಹಂಸ ಬಸ್ ಮಧ್ಯೆ ಡಿಕ್ಕಿಯಾಗಿದೆ. ಮೃತಪಟ್ಟ ಯುವಕನನ್ನು ರಂಜದಕಟ್ಟೆ ಸಮೀಪದ ಮೀನುಗುಂದ ಗ್ರಾಮದ ಪುನೀತ್ (26 ವರ್ಷ) ಎಂದು ಗುರುತಿಸಲಾಗಿದೆ. … Read more

ಸಾಗರದಲ್ಲಿ ನಿಂತಿದ್ದ KSRTC ಬಸ್​ ಗೆ ಬೈಕ್ ಡಿಕ್ಕಿ ಮೂವರಿಗೆ ಗಾಯ!

KARNATAKA NEWS/ ONLINE / Malenadu today/ Oct 9, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಾಂಧಿನಗರ ಸರ್ಕಲ್​ನಲ್ಲಿ ಅಪಘಾತವೊಂದು ಸಂಭವಿಸಿದೆ. ನಿಂತಿದ್ದ KSRTC ಬಸ್​ಗೆ ಬೈಕ್​ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಗಾಯಗೊಂಡಿದ್ದಾರೆ.  ನಗರದ ಗಾಂಧಿನಗರ ಸರ್ಕಲ್​ ನಲ್ಲಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ವೇಗದಿಂದ ಬಂದ ಬೈಕ್​ವೊಂದು ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್​ನ ಮುಂಭಾಗ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ ಎಂದು ಪ್ರಾಥಮಿಕವಾಗಿ ಮಾಹಿತಿ ತಿಳಿದು ಬಂದಿದೆ. ಘಟನೆ ಬೆನ್ನಲ್ಲೆ ಪೊಲೀಸರು … Read more

ಶಿಕಾರಿಪುರ ಡಿಪೋ ಬಳಿ ಬಸ್ ಅಪಘಾತ! ಹುಟ್ಟುಹಬ್ಬದ ಮರುದಿನವೇ ಸಾವನ್ನಪ್ಪಿದ ಸವಾರ!

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದ (Shikaripura town)  ಕೆಎಸ್ ಆರ್ ಟಿಸಿ ಡಿಪೋ ಎದುರು ಕೆಎಸ್​ಆರ್​ಟಿಸಿ ಬಸ್​ (KSRTC bus) ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.  ಮೃತರನ್ನು 21 ವರ್ಷದ ಗಜೇಂದ್ರ ಆಚಾರ್ ಎಂದು ಗುರುತಿಸಲಾಗಿದೆ. ಡಿಪೋ ಬಳಿ ಹೋಗುತ್ತಿದ್ದ ಬೈಕ್​ ಹಾಗೂ ಡಿಪೋಗೆ ಬರುತ್ತಿದ್ದ ಬಸ್​ನಡುವ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಇತ್ತೀಚೆಗೆ ಇದೇ ಪ್ರದೇಶದಲ್ಲಿ ಎರಡು … Read more

ACCIDENT/ ಬೈಕ್​ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ/ ಬೈಕ್​ ಸವಾರ ಸಾವು!

ACCIDENT/ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಸಮೀಪ ಬರುವ ಮೆಣಸೆ ಬಳಿಯಲ್ಲಿ ನಿನ್ನೆ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಬೈಕ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿದ್ದಾರೆ. ಕೊಪ್ಪದ ನಿವಾಸಿ ವೆಂಕಟೇಶ್  ಮೃತ ದುರ್ದೈವಿ Read/Bs yadiyurappa/ ನೋವಾಗಿದೆ/ ಯಾರನ್ನು ಬಂಧಿಸಬೇಡಿ/ ಶಿಕಾರಿಪುರದಲ್ಲಿರುವ ಮನೆ ಮೇಲೆ ನಡೆದ ದಾಳಿಗೆ ಬಿಎಸ್​​ ಯಡಿಯೂರಪ್ಪನವರ ಮೊದಲ ಪ್ರತಿಕ್ರಿಯೆ ಘಟನೆ ನಡೆದಿದ್ದು ಹೇಗೆ?  Read/ಬಿಎಸ್​ವೈ ಮನೆಗೆ ಕಲ್ಲು ತೂರಾಟದ ಘಟನೆ/ ಐವರು ಪೊಲೀಸ್ ಅಧಿಕಾರಿಗಳಿಗೆ ಗಾಯ/ ಎಸ್​ಪಿ & ಡಿಸಿ ಘಟನೆ ಬಗ್ಗೆ ಹೇಳಿದ್ದೇನು? … Read more