ದೊಡ್ಡಪೇಟೆ ಪೊಲೀಸರ ಬಲೆಗೆ ಬಿದ್ದ ಮೈಸೂರು, ತಿಪಟೂರು, ದಾವಣಗೆರೆ, ಹಾಸನ, ಹರಪನಹಳ್ಳಿ ಬೈಕ್​ ಕಳ್ಳ !

ದೊಡ್ಡಪೇಟೆ ಪೊಲೀಸರ ಬಲೆಗೆ ಬಿದ್ದ  ಮೈಸೂರು, ತಿಪಟೂರು, ದಾವಣಗೆರೆ, ಹಾಸನ, ಹರಪನಹಳ್ಳಿ ಬೈಕ್​ ಕಳ್ಳ !

SHIVAMOGGA  |  Dec 13, 2023  |  ನಗರದ ಬೈಪಾಸ್ ರಸ್ತೆಯ ಬಳಿ ನಿಲ್ಲಿಸಿದ್ದ ಬೈಕ್ ಕಳವು ಪ್ರಕರಣವನ್ನು ಭೇದಿಸಿದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ಪೊಲೀಸರ  ತಂಡ 20 ದಿನದಲ್ಲಿ ಆರೋಪಿಯನ್ನು ಬಂಧಿಸಿದ್ದು, ಒಟ್ಟು 17 ಬೈಕ್‌ಗಳನ್ನು ವಶಕ್ಕೆ  ಪಡೆದಿದ್ದಾರೆ.  ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಈ ಸಂಬಂಧ ನಿನ್ನೆ  ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ   ಮಾತನಾಡಿದ ಎಸ್​ಪಿ ಜಿಕೆ ಮಿಥುನ್ ಕುಮಾರ್,  ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ನ.18ರಂದು ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿತ್ತು. ಇದರ ಪತ್ತೆಗೆ ಪೊಲೀಸ್ … Read more

ಪೊಲೀಸರಿಗೆ ಕಳ್ಳರು ಹೇಗೆ ಸಿಕ್ಕಿಬೀಳ್ತಾರೆ ಗೊತ್ತಾ | 4 ಬೈಕ್​ ಕದ್ದು ಭದ್ರಾವತಿಗೆ ಬಂದವ ಸಿಕ್ಕಿಬಿದ್ದ ಕಥೆ

ಪೊಲೀಸರಿಗೆ ಕಳ್ಳರು ಹೇಗೆ ಸಿಕ್ಕಿಬೀಳ್ತಾರೆ ಗೊತ್ತಾ | 4 ಬೈಕ್​ ಕದ್ದು ಭದ್ರಾವತಿಗೆ ಬಂದವ ಸಿಕ್ಕಿಬಿದ್ದ ಕಥೆ

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS BHADRAVATI |  ಕೆಲವೊಮ್ಮೆ ಸಣ್ಣದೊಂದು ಭಯ, ಅನುಮಾನ ಸಹ ಆರೋಪಿಯನ್ನು ಹಿಡಿದುನಕೊಡುತ್ತದೆ ಎಂಬುದಕ್ಕೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ನಲ್ಲೊಂದು ಘಟನೆ ನಡೆದಿದೆ.  ಇಲ್ಲಿನ  ಎಚ್.ಕೆ ಜಂಕ್ಷನ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸ್ತಿದ್ದರು. ಈ  ವೇಳೆ ದ್ವಿಚಕ್ರ ವಾಹನವೊಂದು ಅಲ್ಲಿಗೆ ಬಂದಿದೆ. ಆತ ಪೊಲೀಸರ ಚೆಕ್ಕಿಂಗ್ ನೋಡುತ್ತಲೇ ಹತ್ತಿರ ಬಂದವನು ಬೈಕ್​ ತಿರುಗಿಸಿ ಓಡಲು ಆರಂಭಿಸಿದ್ದಾನೆ. ಆತ … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನೋಡಿಕೊಂಡು ವಾಪಸ್ ಬಂದ ವ್ಯಕ್ತಿಗೆ ಕಾದಿತ್ತು ಶಾಕ್! ತಡವಾಗಿ ದಾಖಲಾಯ್ತು ದೂರು!

KARNATAKA NEWS/ ONLINE / Malenadu today/ Oct 8, 2023 SHIVAMOGGA NEWS ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನೋಡಿಕೊಂಡು ವಾಪಸ್ ಬರುವಷ್ಟರಲ್ಲಿ ಬೈಕ್​ವೊಂದು ಕಳುವಾಗಿರುವ ಸಂಬಂಧ ತಡವಾಗಿ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ.   ಸುಮಾರು 1,10,000/-ರೂ ಬೆಲೆಬಾಳುವ ಬೈಕ್​ನ್ನು ನೆಹರು ರಸ್ತೆಯ ಗಾರ್ಡ್​ ಏರಿಯಾದ ಒಂದನೇ ಕ್ರಾಸ್​ನಲ್ಲಿ ನಿಲ್ಲಿಸಿ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆ ನೋಡಲು ದೂರುದಾರರು ತೆರಳಿದ್ದರು. ಆನಂತರ ಮೆರವಣಿಗೆ ಮುಗಿಸಿ ವಾಪಸ್ ಬಂದು ನೋಡುವಾಗ ಬೈಕ್ ಕಾಣೆಯಾಗಿತ್ತು. ತಕ್ಷಣ ಮನೆಯವರಿಗೆ ಸ್ನೇಹಿತರಿಗೆ … Read more

ಸಿಂಗಲ್ ಕೇಸ್​ನ ಬೆನ್ನುಬಿದ್ದ ಪೊಲೀಸರಿಗೆ ಕಾದಿತ್ತು ಶಾಕ್! ಇಬ್ಬರು ಆರೋಪಿಗಳ ಬಳಿ ಸಿಕ್ಕಿದ್ದು 12 ಬೈಕ್! ಏನಿದು ಪ್ರಕರಣ

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು (soraba taluk)  ಪೊಲೀಸರು  ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.   12 ಬೈಕ್ ಜಪ್ತಿ ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಬೈಕ್ ಸೇರಿದಂತೆ … Read more

ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ ಪೊಲೀಸರಿಗೆ ಬೇಕಾಗಿದ್ದ ಕಳ್ಳನ ಬಂಧನ!

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿಕಾರಿಪುರ/ ಕಳೆದ ವರ್ಷದ ಆಗಸ್ಟ್ ನಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣ ಸಂಬಂಧ ಶಿರಾಳಕೊಪ್ಪ ಪೊಲೀಸ್ ಸ್ಟೇಷನ್​ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿದ್ದು, ಆತನ ಮೂಲಕ,  ದಾವಣಗೆರೆ ಹಾಗೂ ಉತ್ತರ ಕನ್ನಡ ಪೊಲೀಸ್ ಸ್ಟೇಷನ್​ಗಳಲ್ಲಿ ದಾಖಲಾಗಿದ್ದ ಪ್ರಕರಣವೂ ಸೇರಿದಂತೆ ಮೂರು ಪ್ರಕರಣಗಳನ್ನ ಭೇದಿಸಿದ್ದಾರೆ.  ಪ್ರಕರಣವೇನು? ದಿನಾಂಕಃ 27-08-2022 ರಂದು  ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದ ವಾಸಿ  ತಮ್ಮ ಹೀರೋ ಹೊಂಡಾ ಸ್ಪ್ಲೆಂಡರ್ ಪ್ಲಸ್ … Read more

ಊಟಕ್ಕೆ ಅಂತಾ ಬಾರ್​ ಆ್ಯಂಡ್ ರೆಸ್ಟೋರೆಂಟ್​ಗೆ ಹೋಗಿ ಬರುವಷ್ಟರಲ್ಲಿ , ಹೊರಗಡೆ ಕಾದಿತ್ತು ಶಾಕ್​!

A man’s bike was stolen while he was on his way to a bar and restaurant for lunch.

IPL/ ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?

IPL/  ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?

MALENADUTODAY.COM/ SHIVAMOGGA / KARNATAKA WEB NEWS   ಇಂಡಿಯನ್ ಪ್ರೀಮಿಯರ್ ಲೀಗ್​ ಬೆಟ್ಟಿಂಗ್ ದಂಧೆಗೆ ಕಮಾಯಿ ಮಾಡಿಕೊಳ್ಳುವ ದೊಡ್ಡ ಗೇಮ್​ಶೋ ಅನ್ನುವುದರಲ್ಲಿ ಅನುಮಾನವೇ ಇಲ್ಲ. ಎಲೆಕ್ಷನ್​ ಡ್ಯೂಟಿ ನಡುವೆ ಪೊಲೀಸ್ ಇಲಾಖೆ ಈ ಕ್ರಿಕೆಟ್ ಬೆಟ್ಟಿಂಗ್​ನ ಮೇಲೆಯು ಕಣ್ಣಿಡಬೇಕಾಗಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು, ಐಪಿಎಲ್​ ಟಿ-20  ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದೆ.  ಇಬ್ಬರ ವಿರುದ್ಧ ಪ್ರಕರಣ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್‌ ಠಾಣೆ (hosamane shivaji … Read more

IPL/ ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?

IPL/  ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?

MALENADUTODAY.COM/ SHIVAMOGGA / KARNATAKA WEB NEWS   ಇಂಡಿಯನ್ ಪ್ರೀಮಿಯರ್ ಲೀಗ್​ ಬೆಟ್ಟಿಂಗ್ ದಂಧೆಗೆ ಕಮಾಯಿ ಮಾಡಿಕೊಳ್ಳುವ ದೊಡ್ಡ ಗೇಮ್​ಶೋ ಅನ್ನುವುದರಲ್ಲಿ ಅನುಮಾನವೇ ಇಲ್ಲ. ಎಲೆಕ್ಷನ್​ ಡ್ಯೂಟಿ ನಡುವೆ ಪೊಲೀಸ್ ಇಲಾಖೆ ಈ ಕ್ರಿಕೆಟ್ ಬೆಟ್ಟಿಂಗ್​ನ ಮೇಲೆಯು ಕಣ್ಣಿಡಬೇಕಾಗಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು, ಐಪಿಎಲ್​ ಟಿ-20  ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದೆ.  ಇಬ್ಬರ ವಿರುದ್ಧ ಪ್ರಕರಣ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್‌ ಠಾಣೆ (hosamane shivaji … Read more