ಅಧಿಕಾರಿಗಳ ಆಟ, ಜನಪ್ರತಿನಿಧಿಗಳಿಗೆ ಜೀವ ಸಂಕಟ! ಹೊಸನಗರದಲ್ಲಿ ಇದೆಂಥಾ ಅವಸ್ಥೆ ಮಾರಾಯ್ರೆ!
KARNATAKA NEWS/ ONLINE / Malenadu today/ Jul 15, 2023 SHIVAMOGGA NEWS ಹೊಸನಗರ/ ಮಳೆ ಬಂದರೂ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸರಭರಾಜಿಗಾಗಿ ಬಿಲ್ ಮಂಜೂರು ಮಾಡದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಸಂಬಂಧ ಟ್ಯಾಂಕರ್ಗಳಲ್ಲಿ ಹಳ್ಳಿಹಳ್ಳಿಗೆ ನೀರಿ ಸೌಕರ್ಯಗಳನ್ನ ಒದಗಿಸಿದ್ದಕ್ಕೆ ನೀಡಬೇಕಿದ್ದ ಹಣ ಕೊಟ್ಟಿಲ್ಲ ಎಂದು ಈ ಹಿಂದೆ, ನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಮಲಾಕರ್ ಶೆಟ್ಟಿ ಹೊಸನಗರ ತಾಲ್ಲೂಕು ಪಂಚಾಯಿತಿ ಎದುರು ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ … Read more