₹2.32 ಲಕ್ಷಕ್ಕೆ ಸೇಲ್ ಆದ ಬೀಜದ ಹೋರಿ! ಜೋಡಿ ಕರಗಳಿಗೂ ಪುಲ್​ ಡಿಮ್ಯಾಂಡ್, ಹರಾಜಲ್ಲಿ ಶಿಕಾರಿಪುರದ್ದೆ ಸೌಂಡು

Amrit Mahal Bull Auction in Kadur

ಬೀರೂರಿನಲ್ಲಿರುವ ಅಮೃತ ಮಹಲ್ ತಳಿ ಸಂವರ್ಧನಾ ಕೇಂದ್ರದಲ್ಲಿ  ನಡೆದ ಹೋರಿಕರ ಹರಾಜಲ್ಲಿ ಅಮೃತ ಮಹಲ್ ತಳಿಯ ಬೀಜದ ಹೋರಿಯೊಂದು ₹2.32 ಲಕ್ಷಕ್ಕೆ ಮಾರಾಟವಾಗಿದೆ.  ಅಲ್ಲದೆ ಈ ಹರಾಜಲ್ಲಿ ಒಟ್ಟಾರೆ 1.02 ಕೋಟಿ ರೂಪಾಯಿಗಳ ವಹಿವಾಟು ನಡೆದಿದೆ.   ಹರಾಜು ಆರಂಭವಾಗುತ್ತಲೇ ಅಮೃತ್​ ಮಹಲ್​ ಹೋರಿಗೆ ಒಬ್ಬರು ₹1.50 ಲಕ್ಷ ಬೆಲೆ ಕೂಗಿದರು. ನಂತರ ರೇಟು ಡಿಮ್ಯಾಂಡ್ ಏರುತ್ತಲೇ ಹೊಯ್ತು ಅಂತಿಮವಾಗಿ ಶಿವಮೊಗ್ಗದ ರವಿಕುಮಾರ್ ಅವರು ₹2.32 ಲಕ್ಷಕ್ಕೆ ಈ ಹೋರಿ ಖರೀದಿಸಿದ್ರು. ಪತ್ರ ಬರೆದಿಟ್ಟು ನಾಪತ್ತೆಯಾದ ಯುವಕ/ ಮಾಳೂರು … Read more

ಸುಡುತ್ತಿದೆ ಬೇಸಿಗೆ , ವಾಹನಗಳ ಬಗ್ಗೆ ಇರಲಿ ಎಚ್ಚರ! ಪೆಟ್ರೋಲ್​ ಬಂಕ್​ನಲ್ಲಿ ಕಾರಿನ ಬ್ಯಾಟರಿ ಸ್ಫೋಟ! ಸ್ವಲ್ಪದರಲ್ಲಿ ತಪ್ಪಿತು ಬೆಂಕಿ ಅನಾಹುತ!

Car’s battery explodes at petrol pump / ಸುಡುತ್ತಿದೆ ಬೇಸಿಗೆ , ವಾಹನಗಳ ಬಗ್ಗೆ ಇರಲಿ ಎಚ್ಚರ! ಪೆಟ್ರೋಲ್​ ಬಂಕ್​ನಲ್ಲಿ ಕಾರಿನ ಬ್ಯಾಟರಿ ಸ್ಫೋಟ! ಸ್ವಲ್ಪದರಲ್ಲಿ ತಪ್ಪಿತು ಬೆಂಕಿ ಅನಾಹುತ!

ಸುಡುತ್ತಿದೆ ಬೇಸಿಗೆ , ವಾಹನಗಳ ಬಗ್ಗೆ ಇರಲಿ ಎಚ್ಚರ! ಪೆಟ್ರೋಲ್​ ಬಂಕ್​ನಲ್ಲಿ ಕಾರಿನ ಬ್ಯಾಟರಿ ಸ್ಫೋಟ! ಸ್ವಲ್ಪದರಲ್ಲಿ ತಪ್ಪಿತು ಬೆಂಕಿ ಅನಾಹುತ!

KARNATAKA NEWS/ ONLINE / Malenadu today/ May 28, 2023 SHIVAMOGGA NEWS ಬೀರೂರು/ ಪೆಟ್ರೋಲ್ ಹಾಕಿಸಲು ಬಂದ ವೇಳೆ ಕಾರೊಂದರ ಬ್ಯಾಟರಿ ಬಸ್ಟ್ ಆಗಿ ಬೆಂಕಿ ಹೊತ್ತಿಕೊಂಡ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಬೀರೂರಲ್ಲಿ ನಡೆದಿದೆ.  ನಡೆದಿದ್ದೇನು? ಇಲ್ಲಿನ ಪೆಟ್ರೋಲ್​ ಬಂಕ್​ ಬಳಿಯಲ್ಲಿ ಇವತ್ತು ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಆಲ್ದೂರಿನಿಂದ ಬೀರೂರಿಗೆ ಕುಟುಂಬವೊಂದು ಕಾರಿನಲ್ಲಿ ಬಂದಿತ್ತು. ಪೆಟ್ರೋಲ್​ ಹಾಕಿಸುವ ಸಲುವಾಗಿ, ಚಾಲಕ ಕಾರನ್ನು ಬಂಕ್​ಗೆ ಕೊಂಡೊಯ್ದಿದ್ದಾನೆ. ಈ ವೇಳೆ ಕಾರಿನಲ್ಲಿದ್ದ ಬ್ಯಾಟರಿ ಬಸ್ಟ್ ಆಗಿ … Read more