ಶಿವಮೊಗ್ಗದಲ್ಲಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ  : ಯಾರೆಲ್ಲಾ ಏನೆಲ್ಲಾ ಹೇಳಿದ್ರು

Bjp protest against congress

Bjp protest against congress :  ಶಿವಮೊಗ್ಗದಲ್ಲಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ  : ಯಾರಲ್ಲಾ ಏನೆಲ್ಲಾ ಹೇಳಿದ್ರು ಶಿವಮೊಗ್ಗ: ಯೂರಿಯಾ ರಸಗೊಬ್ಬರದ ಕೊರತೆ ಮತ್ತು ರೈತರ ಸಾಗುವಳಿ ಭೂಮಿ ಒತ್ತುವರಿ ತೆರವು ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಗೋಪಿ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ … Read more

bjp protest against congress ಜೂನ್​ 13 ರಂದು ರಾಜ್ಯ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ | ಕಾರಣವೇನು

bjp protest against congress

bjp protest against congress ಆರ್​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಜನ ಸಾವನ್ನಪ್ಪಿರುವ ಪ್ರಕರಣದ ವಿಚಾರವಾಗಿ ಜೂನ್​ 13 ರಂದು ಸಿಎಂ ಸಿದ್ದರಾಮಯ್ಯರವರ ಮನೆಯನ್ನು ಮುತ್ತಿಗೆ ಹಾಕುತ್ತೇವೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಇಂದು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್​ 4 ನ್ನು  ರಾಜ್ಯದ ಇತಿಹಾಸದಲ್ಲಿ  ಕರಾಳ ದಿನ ಎಂದು ಕರೆಯಲಾಗುತ್ತದೆ. ಆರ್​ಸಿಬಿ ಗೆದ್ದ ಖುಷಿಯಲ್ಲಿ ದೇಶದಾದ್ಯಂತ ಸಂಭ್ರಮಾಚರಣೆ ನಡೆಯುತ್ತಿತ್ತು. ಆದರೆ ಇತ್ತ ಪ್ರಚಾರದ ಸಲುವಾಗಿ ಇಬ್ಬರು ದಿಗ್ಗಜರ ನಡುವೆ … Read more