ಕಾಂಗ್ರೆಸ್ ಸೇರೋದು ನಿಜನಾ? ಆಯನೂರು ಮಂಜುನಾಥ್ ಹೇಳೋದೇನು?

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS   ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್​ ಮುಖಂಡ ಆಯನೂರು ಮಂಜುನಾಥ್ ಇದೀಗ ಕಾಂಗ್ರೆಸ್​ ನತ್ತ ಮುಖ ಮಾಡಿದ್ದಾರೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರ ವಿರುದ್ಧ ಟಿಕೆಟ್ ವಿಚಾರದಲ್ಲಿ ಸಿಡಿದು ಬಿಜೆಪಿಯನ್ನು ತೊರೆದಿದ್ದ ಅವರು ಜೆಡಿಎಸ್​ ಸೇರಿದ್ದರು. ಇದೀಗ ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಅದಾಗಲೇ ಹಲವು ಹಂತಗಳ ಮಾತುಕತೆಗಳು ಮುಗಿದಿವೆ ಎಂದು ಸಹ ಹೇಳಲಾಗುತ್ತಿದೆ.  ಈ … Read more

‘ಅ’ ಸಹಕಾರ ರಾಜಕಾರಣ! ಶಿವಮೊಗ್ಗ ಡಿಸಿಸಿ ಬ್ಯಾಂಕ್​ನಲ್ಲಿ ಏನಾಗುತ್ತಿದೆ? ಆರ್​ಎಂ ಮಂಜುನಾಥ್​ ಗೌಡರು ಎಂಟ್ರಿಯಾಗ್ತಾರಾ?

KARNATAKA NEWS/ ONLINE / Malenadu today/ Jul 7, 2023 SHIVAMOGGA NEWS  ಶಿವಮೊಗ್ಗ ಡಿಸಿಸಿ ಬ್ಯಾಂಕ್​  ಅಧ್ಯಕ್ಷರಾದ ಚನ್ನವೀರಪ್ಪರವರ  ವಿರುದ್ಧ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಗುರುವಾರ ಅವಿಶ್ವಾಸ ಮಂಡನೆಗೆ ನಿನ್ನೆದಿನ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ  ಏಳು ನಿರ್ದೇಶಕರು ಸಹಿ ಹಾಕಿದ್ದಾರೆ. ರಾಜಕೀಯವಾಗಿ ಈ ಬೆಳವಣಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.  ಈ ಹಿಂದೆ ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್‌ ಅಧಿಕಾರ ಸಹ ಕಾಂಗ್ರೆಸ್‌ನಿಂದ ಬಿಜೆಪಿಗೆ  ಕೈ ಬದಲಾಗಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ … Read more

ತೀರ್ಥಹಳ್ಳಿಯಲ್ಲಿ ಹರಿದಾಡ್ತಿರೋ ಅ….ವಿಡಿಯೋಗೆ ಸಿಕ್ತು ಪೊಲಿಟಿಕಲ್​ ಟ್ವಿಸ್ಟ್! ಏನಿದು ಹೊಸ ಸಂಗತಿ!

KARNATAKA NEWS/ ONLINE / Malenadu today/ Jul 6, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮತ್ತೆ ಅಶ್ಲೀಲ ವಿಡಿಯೋ ಹರಿದಾಡ್ತಿದೆ. ಮೇಲಾಗಿ ರಾಜಕೀಯ ಉದ್ದೇಶಕ್ಕಾಗಿ ಇಂತಹ ವಿಡಿಯೋಗಳು ಹರಿದಾಡ್ತಿರುವುದು ಇಲ್ಲಿ ಗಮನಾರ್ಹವಾಗಿದೆ. ಈ ಹಿಂದೆ ಎಬಿವಿಪಿ ಮುಖಂಡನ ವಿಡಿಯೋಗಳು ಹರಿದಾಡಿದ್ದವು. ಈ ಸಂಬಂಧ ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯ ಕಾಂಗ್ರೆಸ್ ಪರ ಸಂಘಟನೆಗಳು ಪ್ರತಿಭಟನೆ  ನಡೆಸಿದ್ದವು.  ಈ ನಡುವೆ ವಿಡಿಯೋ ವಿವಾದ ತಾರಕ್ಕೇರುತ್ತಿರುವಾಗಲೇ ಹಿಂದೂ ಪರ ಸಂಘಟನೆಯ ಮುಖಂಡರು ಖುದ್ದಾಗಿ ದೂರು … Read more

ಕುಮಾರ್ ಬಂಗಾರಪ್ಪ ಬಿಜೆಪಿ ತೊರೆದು ಕಾಂಗ್ರೆಸ್​ ಸೇರುತ್ತಾರಾ? ಬೇಳೂರು ಗೋಪಾಲಕೃಷ್ಣ, ಸಂಸದ ರಾಘವೇಂದ್ರರವರು ಹೇಳಿದ್ದೇನು?

ಕುಮಾರ್ ಬಂಗಾರಪ್ಪ ಬಿಜೆಪಿ ತೊರೆದು ಕಾಂಗ್ರೆಸ್​ ಸೇರುತ್ತಾರಾ? ಬೇಳೂರು ಗೋಪಾಲಕೃಷ್ಣ, ಸಂಸದ ರಾಘವೇಂದ್ರರವರು ಹೇಳಿದ್ದೇನು?

KARNATAKA NEWS/ ONLINE / Malenadu today/ Jun 29, 2023 SHIVAMOGGA NEW ಸದ್ಯ ಶಿವಮೊಗ್ಗ ಜಿಲ್ಲೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ವಿಚಾರದಲ್ಲಿ ಸಾಕಷ್ಟು ಹೆಸರುಗಳು ಕೇಳಿಬರುತ್ತಿದೆ. ಈ ಪೈಕಿ ಸೊರಬ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕುಮಾರ್ ಬಂಗಾರಪ್ಪರವರ ಹೆಸರು ಕೂಡ ಕೇಳಿಬರುತ್ತಿದೆ..ಇದರ ಬೆನ್ನಲ್ಲೆ ರಾಜಕೀಯಮುಖಂಡರ ಅಭಿಪ್ರಾಯಗಳು ಭಿನ್ನವಾಗಿ ಕೇಳಿಬರುತ್ತಿದೆ.    ಮೂಲಗಳ ಪ್ರಕಾರ ಕಾಂಗ್ರೆಸ್​ ಪಕ್ಷದ ಮುಖಂಡರು, ಬಿಜೆಪಿಯ ಹಾಲಿ ಸಂಸದ ಬಿ.ವೈ.ರಾಘವೇಂದ್ರ ರವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನಾಗಿ … Read more

‘ಗ್ರಾಂ ಕಮ್ಮಿಯಿದ್ದರೂ ಸುಮ್ಮನಿರಲ್ಲ’ ಅಕ್ಕಿ ಗ್ಯಾರಂಟಿ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಮಹತ್ವದ ಹೇಳಿಕೆ!

KARNATAKA NEWS/ ONLINE / Malenadu today/ Jun 18, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಕ್ಕಿ ವಿಚಾರದಲ್ಲಿ ರಾಜ್ಯಸರ್ಕಾರ ಗೊಂದಲ ಉಂಟು ಮಾಡುತ್ತಿದೆ ಎಂದರು. ಅಲ್ಲದೆ ಕೇಂದ್ರ ಸರ್ಕಾರ,  5 ಕೆ.ಜಿ ಅಕ್ಕಿ ಉಚಿತವಾಗಿ ನೀಡುತ್ತಿದೆ. ಹೆಚ್ಚುವರಿ ಅಕ್ಕಿ ಕೊಡ್ತೀವಿ ಎಂದು ಹೇಳಿರಲಿಲ್ಲ. ಆದರೆ ಕಾಂಗ್ರೆಸ್​ ಸರ್ಕಾರದ 10 ಕೆಜಿ ಕೊಡಬೇಕು ಎಂದು ಭರವಸೆ ನೀಡಿದೆ. ಆ ನಿಟ್ಟಿನಲ್ಲಿ ಅವರ ಭರವಸೆಯನ್ನು ಈಡೇರಿಸಬೇಕು. ಇದರಲ್ಲಿ ಒಂದು ಗ್ರಾಮ್ … Read more

PSI Scam / ಪಿಎಸ್​ಐ ನೇಮಕಾತಿ ಹಗರಣದಲ್ಲಿ ತಮ್ಮ ಹೆಸರು ಉಲ್ಲೇಖದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಬಿವೈ ವಿಜಯೇಂದ್ರ/ ರವರು  ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ (PSI Recruitment Scam) ಸುಖಾ ಸುಮ್ಮನೇ ಕಾಂಗ್ರೆಸ್​​ನವರು ನನ್ನ ಹೆಸರನ್ನು ತೇಲಿಬಿಟ್ಟಿದ್ದಾರೆ ಎಂದು ಆರೋಪಿಸಿದ್ಧಾರೆ. ಅಲ್ಲದೆ ಈ ಸಂಬಂಧ  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿದೆ. ತನಿಖೆ ನಡೆಸಲಿ ಎಂದಿದ್ಧಾರೆ.  ಮೈಸೂರಿನಲ್ಲಿ ಮಾತನಾಡಿದ  ಶಿಕಾರಿಪುರದ ಶಾಸಕ ವಿಜಯೇಂಧ್ರವರು, ಪಿಎಸ್​ಐ ಸ್ಕ್​ಯಾಂ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ಸೇಡಿನಿಂದ ತನಿಖೆ ಮಾಡುವುದು ಸರಿಯಲ್ಲ, ಪಾರದರ್ಶಕ ತನಿಖೆ … Read more

ಇನ್ಯಾರನ್ನ ಮಿನಿಸ್ಟರ್ ಮಾಡ್ತೀರಾ? ಭದ್ರಾವತಿಯಲ್ಲಿ ಜೋರಾಯ್ತು ಸೋಶಿಯಲ್ ಮೀಡಿಯಾ ಅಭಿಯಾನ!?

KARNATAKA NEWS/ ONLINE / Malenadu today/ May 22, 2023 SHIVAMOGGA NEWS ಭದ್ರಾವತಿ/ ಶಾಸಕ ಬಿಕೆ ಸಂಗಮೇಶ್​​ಗೆ ಸಚಿವ ಸ್ಥಾನವನ್ನು ಮೊದಲ ಸಂಪುಟ ರಚನೆಯಲ್ಲಿಯೇ ನೀಡಿಲ್ಲ ಎಂದು ತಾಲ್ಲೂಕಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಸಂಗಮೇಶ್ವರ್‌ರವರು ಮಿನಿಸ್ಟರ್ ಪಟ್ಟ ಏರಲೇಬೇಕು… ಎಂಬ ಟ್ಯಾಗ್​ಲೈನ್​ ಅಡಿಯಲ್ಲಿ ಅಭಿಯಾನ ನಡೆಯುತ್ತಿದೆ.  ಭದ್ರಾವತಿಯಲ್ಲಿ 4 ನೇ  ಬಾರಿ ಗೆದ್ದು ಶಾಸಕರಾಗಿ ಆಯ್ಕೆಯಾದ ನಮ್ಮ ಬಿ.ಕೆ ಸಂಗಮೇಶ್ವರ್ ಅವರನ್ನು ಮಿನಿಸ್ಟರ್ ಮಾಡದೆ ಇನ್ಯಾರನ್ನ ಮಾಡುತ್ತೀರಾ..? ಎಂಬ ಪ್ರಶ್ನೆಯನ್ನ ಕಾಂಗ್ರೆಸ್​ಗೆ … Read more

ಬಿಜೆಪಿಯಿಂದ ಆಫರ್ ಬಂದಿತ್ತು ಎಂದ ಭದ್ರಾವತಿ ಶಾಸಕ!ಸಚಿವ ಸ್ಥಾನಕ್ಕಾಗಿ ಬಿ.ಕೆ. ಸಂಗಮೇಶ್​ ಹೊಸ ದಾಳ!

Bhadravathi MLA B K Sangamesh said he had received an offer from the BJP but he did not leave the party.

ವೀರಶೈವ ಲಿಂಗಾಯಿತ ಸಮುದಾಯದ ಪರವಾಗಿ ವಿಜಯೇಂದ್ರ ಯಡಿಯೂರಪ್ಪ ಆಕ್ರೋಶ! ಕಾರಣ!?

KARNATAKA NEWS/ ONLINE / Malenadu today/ May 19, 2023 SHIVAMOGGA NEWS @BYVijayendra/ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಿಕಾರಿಪುರ ಶಾಸಕ ವಿಜಯೇಂದ್ರ ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಈ ಸಂಬಂಧ ಟ್ವೀಟ್  ಮಾಡಿರುವ ಅವರು,   ಕಾಂಗ್ರೆಸ್​  ಪಕ್ಷದ ತಾನು ಅಧಿಕಾರಕ್ಕೆ ಬರುವುದ್ದಕ್ಕಾಗಿ ವೀರಶೈವ ಲಿಂಗಾಯತ ಸಮುದಾಯ (veerashaiva Lingayat community) ದ ಒಲವನ್ನು ಗಳಿಸಿಕೊಂಡಿತ್ತು. ತನ್ನ ಗೆಲುವಿಗೆ ಸಮುದಾಯವನ್ನು ಮೆಟ್ಟಿಲಾಗಿಸಿಕೊಂಡ ಕಾಂಗ್ರೆಸ್, ಗದ್ದುಗೆ ಏರುತ್ತಲ್ಲೆ ಸಮುದಾಯವನ್ನು ಮರೆತಿದೆ ಎಂದು ಟ್ವೀಟ್ ಮಾಡಿದ್ದಾರೆ.  ಕಾಂಗ್ರೆಸ್​ನಲ್ಲಿ … Read more