ವೀರಶೈವ ಲಿಂಗಾಯಿತ ಸಮುದಾಯದ ಪರವಾಗಿ ವಿಜಯೇಂದ್ರ ಯಡಿಯೂರಪ್ಪ ಆಕ್ರೋಶ! ಕಾರಣ!?
Congress betrays Veerashaiva Lingayat community Vijayendra Yediyurappa
Congress betrays Veerashaiva Lingayat community Vijayendra Yediyurappa
Rowdyism of JD(S) workers? The sitting MLA’s reply to the former MLA’s allegations!
How many votes have been polled in Shivamogga district so far? Where was the 70 per cent vote?
Campaigning by all the candidates on the last day of public campaigning for the assembly elections
KARNATAKA NEWS/ ONLINE / Malenadu today/ May 7, 2023 GOOGLE NEWS ಶಿವಮೊಗ್ಗದಲ್ಲಿ ಚುನಾವಣೆಯ ರಂಗು ಮತ್ತಷ್ಟು ಕಳೆಗಟ್ಟಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇವತ್ತು ಕಡೆದಿನ, ನಾಳೆಯಿಂದ ಮನೆಮನೆ ಪ್ರಚಾರ ಹಾಗೂ ಚುನಾವಣ ನಿರ್ಬಂಧಗಳನ್ನು ಅನುಸರಿಸಬೇಕು. ಈ ನಿಟ್ಟಿನಲ್ಲಿ ಇವತ್ತು ಎಲ್ಲಾ ಕಡೆಗಳಲ್ಲಿಯು ಅಬ್ಬರ ಪ್ರಚಾರಗಳು ಕಂಡುಬಂದವು Narendra modi/ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್ನಲ್ಲಿ ಕೇಸ್ narendramodi/ ನರೇಂದ್ರ ಮೋದಿ ನಮಸ್ಕಾರವನ್ನು ಮನೆಮನೆಗೂ ತಲುಪಿಸಿ ಎಂದು ಟಾಸ್ಕ್ … Read more
There are expensive schools in Shivamogga but why aren’t government schools being opened? Ayanur Manjunath question?
KARNATAKA NEWS/ ONLINE / Malenadu today/ May 6, 2023 GOOGLE NEWS ಶಿವಮೊಗ್ಗ/ ಇಲ್ಲಿನ ಪತ್ರಿಕಾ ಭವನದಲ್ಲಿ ಇವತ್ತು ನಡೆದ ಸಂವಾದದಲ್ಲಿ ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪಾಲ್ಗೊಂಡಿದ್ದರು. ಈ ವೇಳೇ ಸ್ಮಾರ್ಟ್ ಸಿಟಿ ಪ್ರಸ್ತಾಪಿಸಿದ ಆಯನೂರು ಮಂಜುನಾಥ್ ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಸರಿಯಾಗಿ ಜಾರಿಯಾಗಿಲ್ಲ. ಬಹುತೇಕ ಕಳಪೆಯಾಗಿದೆ. ನಿತ್ಯ ಅಗೆಯುವುದೇ ದೊಡ್ಡ ಕಾಮಗಾರಿಯಾಗಿದೆ. ಭ್ರಷ್ಟಾಚಾರ ತಾಂಡವವಾಡಿದೆ ಎಂದು ಆರೋಪಿಸಿದ್ದಾರೆ. ಮತ್ತೆ ಬಂತು ಬ್ಯಾರಿ ಮಾಲ್ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ನ … Read more
KARNATAKA NEWS/ ONLINE / Malenadu today/ May 6, 2023 GOOGLE NEWS ಬೆಂಗಳೂರು/ kichcha sudeep/ ನಟ ಸುದೀಪ್ರಿಗೆ ಬಂದಿದ್ದ ಬೆದರಿಕೆ ಪತ್ರದ ಮೂಲವನ್ನ ಪೊಲೀಸರು ಭೇದಿಸಿದ್ದಾರೆ. ಸುದೀಪ್ ಹೇಳಿದಂತೆ ಅವರ ಆಪ್ತರೇ ಈ ಕೆಲಸ ಮಾಡಿದ್ದು, ಅವರನ್ನ ಪೊಲೀಸರು ಬಂಧಿಸಿದ್ದಾರೆ. ಯಾರು ? ಪ್ರಕರಣವನ್ನು ಕೈಗೆತ್ತಿಕೊಂಡಿದ್ದ, ಸಿಸಿಬಿ ಪೊಲೀಸರು ಆರೋಪಿ ಡೈರೆಕ್ಟರ್ ರಮೇಶ್ ಕಿಟ್ಟಿಯನ್ನು ಬಂಧಿಸಿದ್ದಾರೆ. ಆರೋಪಿ ರಮೇಶ್ ಕಿಟ್ಟಿ, ಸುದೀಪ್ ಆಪ್ತನಾಗಿದ್ದುಇ, ಕಿಚ್ಚ ಸುದೀಪ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷನಾಗಿದ್ದ. ಹಣಕಾಸು ವಿಷಯದ … Read more
KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/ ಸದ್ಯ ರಾಜಾಹುಲಿ ಅಂತಾ ಕರೆಸಿಕೊಳ್ತಿರುವ ಬಿಎಸ್ ಯಡಿಯೂರಪ್ಪ, ಶಿವಮೊಗ್ಗದಿಂದಲೇ ತಮ್ಮ ಮತ ಬೇಟೆ ಆರಂಭಿಸಿದ್ದಾರೆ. ಕುತೂಹಲದ ಸಂಗತಿ ಅಂದರೆ, ಬಿಜೆಪಿ ಹೈಕಮಾಂಡ್ ಬಿಎಸ್ ಯಡಿಯೂರಪ್ಪನವರ ಓಡಾಟಕ್ಕಾಗಿ ಹೆಲಿಕಾಪ್ಟರ್ವೊಂದನ್ನ ಪ್ರತ್ಯೇಕವಾಗಿ ಮೀಸಲಿಟ್ಟಿದೆಯಂತೆ. ಸದ್ಯ ಹೀಗೊಂದು ಸುದ್ದಿ ಬಿಜೆಪಿಯಲ್ಲಿ ಓಡಾಡುತ್ತಿದೆ. ಇದಕ್ಕೆ ಕಾರಣವೂ ಇಲ್ಲದಿಲ್ಲ ವೀರಶೈವ ಲಿಂಗಾಯತ ಮತ ಸೆಳೆಯಲು ಬಿಎಸ್ವೈ ಅಖಾಡಕ್ಕೆ ಹೊಸ ಪ್ರಯೋಗಕ್ಕೆ ಕೈ ಹಾಕಿದ್ದ ಬಿಜೆಪಿ ಹೈಕಮಾಂಡ್ಗೆ , … Read more