ಶಿವಮೊಗ್ಗ ಜಿಲ್ಲೆಯಲ್ಲಿ ಇಲ್ಲಿವರೆಗೂ ಎಷ್ಟು ಮತದಾನವಾಯ್ತು? ಶೇಕಡಾ ಎಪ್ಪತ್ತರಷ್ಟು ವೋಟ್ ಆಗಿದ್ದು ಎಲ್ಲಿ?

How many votes have been polled in Shivamogga district so far? Where was the 70 per cent vote?

ಚುನಾವಣಾ ಕರ್ತವ್ಯಕ್ಕೆ ಟೈಟಾಗಿ ಬಂದು ಸಿಕ್ಕಿಬಿದ್ದ ಅಧಿಕಾರಿಗಳು

Officials caught on election duty

Karnataka election/ ಕಡೆಯ ಆಟ… ಕೊನೆಯ ಪ್ರಚಾರ… ಸ್ಟಾರ್​ ಅಭ್ಯರ್ಥಿ, ಸ್ಟಾರ್​ ಪ್ರಚಾರ/ ಸ್ವಾಭಿಮಾನದ ಸನ್ಮಾನ/ ಶಾಂತಿಯ ನಡಿಗೆ! ಹೇಗಿತ್ತು ಪ್ರಚಾರ ಇಲ್ಲಿದೆ ವಿವರ

Campaigning by all the candidates on the last day of public campaigning for the assembly elections

Karnataka election/ ಕಡೆಯ ಆಟ… ಕೊನೆಯ ಪ್ರಚಾರ… ಸ್ಟಾರ್​ ಅಭ್ಯರ್ಥಿ, ಸ್ಟಾರ್​ ಪ್ರಚಾರ/ ಸ್ವಾಭಿಮಾನದ ಸನ್ಮಾನ/ ಶಾಂತಿಯ ನಡಿಗೆ! ಹೇಗಿತ್ತು ಪ್ರಚಾರ ಇಲ್ಲಿದೆ ವಿವರ

KARNATAKA NEWS/ ONLINE / Malenadu today/ May 7, 2023 GOOGLE NEWS  ಶಿವಮೊಗ್ಗದಲ್ಲಿ ಚುನಾವಣೆಯ ರಂಗು ಮತ್ತಷ್ಟು ಕಳೆಗಟ್ಟಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇವತ್ತು ಕಡೆದಿನ, ನಾಳೆಯಿಂದ ಮನೆಮನೆ ಪ್ರಚಾರ ಹಾಗೂ ಚುನಾವಣ ನಿರ್ಬಂಧಗಳನ್ನು ಅನುಸರಿಸಬೇಕು. ಈ ನಿಟ್ಟಿನಲ್ಲಿ ಇವತ್ತು ಎಲ್ಲಾ ಕಡೆಗಳಲ್ಲಿಯು ಅಬ್ಬರ ಪ್ರಚಾರಗಳು ಕಂಡುಬಂದವು Narendra modi/  ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ narendramodi/  ನರೇಂದ್ರ ಮೋದಿ ನಮಸ್ಕಾರವನ್ನು ಮನೆಮನೆಗೂ ತಲುಪಿಸಿ ಎಂದು ಟಾಸ್ಕ್​ … Read more

ಶಿವಮೊಗ್ಗದಲ್ಲಿ ದುಬಾರಿ ಶಾಲೆಗಳಿವೆ ಆದರೆ ಸರ್ಕಾರಿ ಶಾಲೆಗಳೇಕೆ ತೆರೆಯಲಾಗುತ್ತಿಲ್ಲ? ಆಯನೂರು ಮಂಜುನಾಥ್ ಪ್ರಶ್ನೆ?

There are expensive schools in Shivamogga but why aren’t government schools being opened? Ayanur Manjunath question?

ಶಿವಮೊಗ್ಗದಲ್ಲಿ ದುಬಾರಿ ಶಾಲೆಗಳಿವೆ ಆದರೆ ಸರ್ಕಾರಿ ಶಾಲೆಗಳೇಕೆ ತೆರೆಯಲಾಗುತ್ತಿಲ್ಲ? ಆಯನೂರು ಮಂಜುನಾಥ್ ಪ್ರಶ್ನೆ?

KARNATAKA NEWS/ ONLINE / Malenadu today/ May 6, 2023 GOOGLE NEWS ಶಿವಮೊಗ್ಗ/  ಇಲ್ಲಿನ ಪತ್ರಿಕಾ ಭವನದಲ್ಲಿ ಇವತ್ತು ನಡೆದ ಸಂವಾದದಲ್ಲಿ ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್​ ಪಾಲ್ಗೊಂಡಿದ್ದರು. ಈ ವೇಳೇ ಸ್ಮಾರ್ಟ್​ ಸಿಟಿ  ಪ್ರಸ್ತಾಪಿಸಿದ ಆಯನೂರು ಮಂಜುನಾಥ್​ ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಸರಿಯಾಗಿ ಜಾರಿಯಾಗಿಲ್ಲ. ಬಹುತೇಕ ಕಳಪೆಯಾಗಿದೆ. ನಿತ್ಯ ಅಗೆಯುವುದೇ  ದೊಡ್ಡ ಕಾಮಗಾರಿಯಾಗಿದೆ. ಭ್ರಷ್ಟಾಚಾರ ತಾಂಡವವಾಡಿದೆ ಎಂದು ಆರೋಪಿಸಿದ್ದಾರೆ. ಮತ್ತೆ ಬಂತು ಬ್ಯಾರಿ ಮಾಲ್ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್​ನ … Read more

Kichcha Sudeepa/ ನಟ ಸುದೀಪ್​ಗೆ ಬೆದಕಿಗೆ ಹಾಕಿದ್ದ ಆಪ್ತ ಡೈರಕ್ಟರ್​ ಬಂಧನ! ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

image_750x500_638ef6a3addd7

KARNATAKA NEWS/ ONLINE / Malenadu today/ May 6, 2023 GOOGLE NEWS ಬೆಂಗಳೂರು/ kichcha sudeep/  ನಟ ಸುದೀಪ್​ರಿಗೆ ಬಂದಿದ್ದ ಬೆದರಿಕೆ ಪತ್ರದ ಮೂಲವನ್ನ ಪೊಲೀಸರು ಭೇದಿಸಿದ್ದಾರೆ. ಸುದೀಪ್​ ಹೇಳಿದಂತೆ ಅವರ ಆಪ್ತರೇ ಈ ಕೆಲಸ ಮಾಡಿದ್ದು, ಅವರನ್ನ ಪೊಲೀಸರು ಬಂಧಿಸಿದ್ದಾರೆ.  ಯಾರು ? ಪ್ರಕರಣವನ್ನು ಕೈಗೆತ್ತಿಕೊಂಡಿದ್ದ,  ಸಿಸಿಬಿ ಪೊಲೀಸರು ಆರೋಪಿ ಡೈರೆಕ್ಟರ್ ರಮೇಶ್ ಕಿಟ್ಟಿಯನ್ನು ಬಂಧಿಸಿದ್ದಾರೆ. ಆರೋಪಿ ರಮೇಶ್ ಕಿಟ್ಟಿ, ಸುದೀಪ್​ ಆಪ್ತನಾಗಿದ್ದುಇ,  ಕಿಚ್ಚ ಸುದೀಪ ಚಾರಿಟೇಬಲ್​ ಟ್ರಸ್ಟ್​ನ ಅಧ್ಯಕ್ಷನಾಗಿದ್ದ.  ಹಣಕಾಸು ವಿಷಯದ … Read more

ರಾಜಾಹುಲಿಗೆ ಫುಲ್​ ಡಿಮ್ಯಾಂಡ್/ ಬಿಜೆಪಿಯಿಂದ ಬಿಎಸ್​ವೈಗೆ ಪ್ರತ್ಯೇಕ ಹೆಲಿಕಾಪ್ಟರ್ ಮೀಸಲು!

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/  ಸದ್ಯ ರಾಜಾಹುಲಿ ಅಂತಾ ಕರೆಸಿಕೊಳ್ತಿರುವ ಬಿಎಸ್​ ಯಡಿಯೂರಪ್ಪ, ಶಿವಮೊಗ್ಗದಿಂದಲೇ ತಮ್ಮ ಮತ ಬೇಟೆ ಆರಂಭಿಸಿದ್ದಾರೆ. ಕುತೂಹಲದ ಸಂಗತಿ ಅಂದರೆ, ಬಿಜೆಪಿ ಹೈಕಮಾಂಡ್ ಬಿಎಸ್​ ಯಡಿಯೂರಪ್ಪನವರ ಓಡಾಟಕ್ಕಾಗಿ ಹೆಲಿಕಾಪ್ಟರ್​ವೊಂದನ್ನ ಪ್ರತ್ಯೇಕವಾಗಿ ಮೀಸಲಿಟ್ಟಿದೆಯಂತೆ. ಸದ್ಯ ಹೀಗೊಂದು ಸುದ್ದಿ ಬಿಜೆಪಿಯಲ್ಲಿ ಓಡಾಡುತ್ತಿದೆ. ಇದಕ್ಕೆ ಕಾರಣವೂ ಇಲ್ಲದಿಲ್ಲ ವೀರಶೈವ ಲಿಂಗಾಯತ ಮತ ಸೆಳೆಯಲು ಬಿಎಸ್​ವೈ ಅಖಾಡಕ್ಕೆ  ಹೊಸ ಪ್ರಯೋಗಕ್ಕೆ ಕೈ ಹಾಕಿದ್ದ ಬಿಜೆಪಿ ಹೈಕಮಾಂಡ್​ಗೆ , … Read more