ಗ್ಯಾರಂಟಿ ಬೆನ್ನಲ್ಲೆ, ಬಿಜೆಪಿ ವಿರುದ್ಧ ಶುರುವಾಗಲಿದೆ ಕಾಂಗ್ರೆಸ್ ಅಭಿಯಾನ! ಏನದು?

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್​ ಎಸ್​ ಸುಂದರೇಶ್​ ಇವತ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡ್ತ, ಕಾಂಗ್ರೆಸ್‌ ನೀಡಿದ್ದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಜನರನ್ನ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದರು. ಈ ಮೂಲಕ ಯೋಜನೆಗೆ  ಬ್ರೇಕ್ ಹಾಕಲು ಯತ್ನಿಸುತ್ತಿದೆ ಎಂದ ಅವರು, . ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದಲ್ಲಿ ಮೋದಿಯವರು ಪ್ರತಿಯೊಬ್ಬನ ಬ್ಯಾಂಕ್ ಅಕೌಂಟ್‌ಗೆ 15 ಲಕ್ಷ ರೂ. ಹಾಗೂ … Read more

ಈ ಸಲ ವೋಟು ಯಾರಿಗೆ ಹಾಕಬೇಕು ಎಂಬುದಕ್ಕೆ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉತ್ತರ!

ಈ ಸಲ ವೋಟು ಯಾರಿಗೆ ಹಾಕಬೇಕು ಎಂಬುದಕ್ಕೆ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉತ್ತರ!

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/  ನಗರದಲ್ಲಿ ಇವತ್ತು ಬಿಜೆಪಿ ಪರ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ರು. ನಗರದ ವಿನೋಬನಗರ ಸೋಮಿನಕೊಪ್ಪ ರಸ್ತೆಯ ಸರ್ಜಿ ಇನ್ಸಿಟಿಟ್ಯೂಟ್‌ನಲ್ಲಿ  ಜನಹಿತ ಟ್ರೆಸ್ಟ್​ ಹಾಗೂ ಮತದಾರರ ಜಾಗೃತ ವೇದಿಕೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡ್ತಾ  ಕಳೆದ ಎಂಟತ್ತು ವರ್ಷಗಳ ಹಿಂದೆ ಪ್ರಪಂಚವೇ ಭಾರತವನ್ನು ದುರ್ಬಲ ರಾಷ್ಟ್ರ ಎಂದು ಪರಿಗಣಿಸಿತ್ತು, ಆದರೀಗ ನರೇಂದ್ರ ಮೋದಿ ಅವರು ಪ್ರಧಾನಿ ಆದ … Read more