ಧೀರರಾಜ್ ಸಾಹು ಬಳಿ ಸಿಕ್ಕ 300 ಕೋಟಿ ರೂಪಾಯಿ! ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ

SHIVAMOGGA |  Dec 11, 2023 |  ಜಾರ್ಖಂಡ್‌ ನಲ್ಲಿ ಕಾಂಗ್ರೆಸ್  ಸಂಸದನ ಮನೆಯಲ್ಲಿ 300 ಕೋಟಿಗೂ ಹೆಚ್ಚಿನ ನಗದು ಪತ್ತೆಯಾದ ಹಿನ್ನಲೆಯಲ್ಲಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ ಧೀರರಾಜ್ ಸಾಹು ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಧೀರರಾಜ್ ಸಾಹು ಅವರ ಮನೆಯಲ್ಲಿ ಕೋಟ್ಯಾಂತರ ನಗದು ಪತ್ತೆಯಾಗಿದ್ದು, ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ,  ಲೂಟಿಕೋರ, ಲಂಚಕೋರ ಎಂಬುವುದು ಸಾಬೀತಾಗಿದೆ ಎಂದು … Read more

ವಿದ್ಯುತ್​ ದರ ಹೆಚ್ಚಳಕ್ಕೆ ಹೆಚ್ಚಿದ ವಿರೋಧ! ಮೆಸ್ಕಾಂ ಕಚೇರಿಗೆ ಕಲ್ಲು ! ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS ಶಿವಮೊಗ್ಗ / ಮೆಸ್ಕಾಂ ವಿಭಾಗದ ಎದುರು ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ವಿದ್ಯುತ್ ದರ (Power Price Hike) ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸಿದರು.  ಮೆಸ್ಕಾಂ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಕಾರ್ಯಕರ್ತರು, ಸರ್ಕಾಋದ ವಿರುದ್ಧ ಘೋಷಣೆಗಳನ್ನು ಕೂಗಿದರು.  ಈ ಮಧ್ಯೆ ಕೆಲವು ಕಾರ್ಯಕರ್ತರು ಮೆಸ್ಕಾಂ ಕಚೇರಿಯ  ಮೇಲೆ ಕಲ್ಲು ತೂರಿದರು. ತೂರಿದ ಕಲ್ಲುಗಳು ಮೆಸ್ಕಾಂ ಕಚೇರಿಯ ಕಿಟಕಿ ಹಾಗು … Read more