ಭದ್ರಾವತಿ ಬಡಿದಾಟ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಫಸ್ಟ್ ರಿಯಾಕ್ಷನ್​!

SHIVAMOGGA |  Dec 11, 2023 |  ಭದ್ರಾವತಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣವನ್ನ ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಘಟನೆ ಸಂಬಂಧ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಿಯಾಕ್ಟ್ ಮಾಡಿದ್ದಾರೆ. ಪ್ರಕರಣ ಸಂಬಂಧ ಟ್ವಿಟ್ಟರ್ ಎಕ್ಸ್​ ಅಕೌಂಟ್​ Vijayendra Yediyurappa  ನಲ್ಲಿ ಪ್ರತಿಕ್ರಿಯಿಸಿರುವ ಅವರು ಹಲ್ಲೆ ಆತಂಕಕಾರಿ ಘಟನೆ ಎಂದಿದ್ದಾರೆ.  ಬಿ.ವೈ.ವಿಜಯೇಂದ್ರ  ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಕಲಬುರ್ಗಿ, … Read more