ಸಚಿವ ಮಧು ಬಂಗಾರಪ್ಪರವರ ಬೆನ್ನಿಗೆ ನಿಂತ ಈಡಿಗ ಸಮಾಜ! ಸ್ವಾಮೀಜಿ ಹೇಳಿಕೆ ಬಗ್ಗೆ ಏನಂತಾರೆ ಗೊತ್ತಾ ಮುಖಂಡರು!?

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಪ್ರಣವಾಂನದ ಶ್ರೀಗಳು ಈಡಿಗ ಸಮುದಾಯಕ್ಕೆ ಸೇರಿದವರೇ ಅಲ್ಲ ಎಂದು ಹೇಳಿಕೆ ನೀಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಹೇಳಿಕೆಯ ಪರವಾಗಿ ಶಿವಮೊಗ್ಗದಲ್ಲಿ ಈಡಿಗ ಸಂಘ ಸಚಿವರ ಮಾತನ್ನು ಸಮರ್ಥಿಸಿಕೊಂಡಿದೆ.   ಸೋಷಿಯಲ್ ಮಿಡಿಯಾದಲ್ಲಿ ಮಧು ಬಂಗಾರಪ್ಪ ಹಾಗು ಈಡಿಗ ಸಮುದಾಯದ ವಿರುದ್ಧ ಟ್ರೋಲ್ ಮಾಡಿದವರಿಗೆ ರಾಜ್ಯ ಈಡಿಗ ಸಂಘ ಎಚ್ಚರಿಕೆ ಸಂದೇಶ ರವಾನಿಸಿದೆ. ಪ್ರಣಾವನಂದ ಶ್ರೀಗಳ ವಿರುದ್ಧ ಈಡಿಗ ಸಂಘ ಆಕ್ರೋಶ … Read more

ಮಧು ಬಂಗಾರಪ್ಪ V/s ಪ್ರಣವಾನಂದ ಸ್ವಾಮೀಜಿ! ಅವರ ಆರೋಪಕ್ಕೆ ಸಚಿವರು ನೀಡಿದ ಉತ್ತರವೇನು?

  KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಪ್ರಣಾವನಂದ ಸ್ವಾಮೀಜಿ ಹಾಗೂ ಸಚಿವ ಮಧು ಬಂಗಾರಪ್ಪರ ನಡುವಿನ ವಾಕ್ಸಮರ ಮುಂದುವರಿದಿದೆ. ಕಾಂಗ್ರೆಸ್​ನ ಹಿರಿಯ ನಾಯಕ ಹರಿಪ್ರಸಾದ್​ ಪರವಾಗಿ ನಿಂತಿರುವ ಪ್ರಣಾವನಂದ ಸ್ವಾಮೀಜಿಯವರ ಬಗ್ಗೆ ನಿನ್ನೆ ಮಾತನಾಡಿದ್ದ ಮಧು ಬಂಗಾರಪ್ಪನವರ ಬಗ್ಗೆ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾತನಾಡಿದ್ದಾರೆ.   ಅವರು  ತಪ್ಪು ಮಾಡಿಲ್ಲವೆಂದ ಮೇಲೆ ಕಣ್ಣೀರೇಕೆ ಹಾಕಿದ್ರು ಎಂದು ಪ್ರಶ್ನಿಸಿದ ಸಚಿವರು, ಅವರಿಗೆ ನನ್ನಿಂದ … Read more

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ!  ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ  ಕಾಗೋಡು  ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

MALENADUTODAY.COM  |SHIVAMOGGA| #KANNADANEWSWEB ಟಿಕೆಟ್​…ಟಿಕೆಟ್​.. ಟಿಕೆಟ್.. ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್​​ ಪಕ್ಷದ ನಾಯಕರು ಟಿಕೆಟ್ ಗಾಗಿ  ಹೋರಾಟ ನಡೆಸ್ತಿದ್ದಾರೆ. ಚುನಾವಣೆ ಘೋಷಣೆ ಹೊತ್ತಿನಲ್ಲಿಯು ಕೈ ಪಾಳಯದ ಸಾಗರ ಟಿಕೆಟ್​ ಯಾರಿಗೆ ಅನ್ನೋದು ಕುತೂಹಲ ಮೂಡಿಸಿದೆ. ಈ ಮಧ್ಯೆ ನಿನ್ನೆ ಬೆಂಗಳೂರಿಗೆ ತೆರಳಿರುವ ಮಾಜಿ ಸಚಿವ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ನೇತೃತ್ವದ ತಂಡವೊಂದು, ರಾಜ್ಯ ಕಾಂಗ್ರೆಸ್​ ವರಿಷ್ಟರ ಮುಂದೆ ಮನವಿಯೊಂದನ್ನ ಮುಂದಿಟ್ಟಿದೆ.  ಮತ್ತೊಮ್ಮೆ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಬಂದಿಳಿಯಲಿದ್ದಾರೆ ನರೇಂದ್ರ ಮೋದಿ! ಹುಬ್ಬಳ್ಳಿ ಬಿಟ್ಟು ಶಿವಮೊಗ್ಗವನ್ನೇ ಆಯ್ಕೆ ಮಾಡಿದ್ದೇಕೆ … Read more

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ!  ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ  ಕಾಗೋಡು  ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

MALENADUTODAY.COM  |SHIVAMOGGA| #KANNADANEWSWEB ಟಿಕೆಟ್​…ಟಿಕೆಟ್​.. ಟಿಕೆಟ್.. ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್​​ ಪಕ್ಷದ ನಾಯಕರು ಟಿಕೆಟ್ ಗಾಗಿ  ಹೋರಾಟ ನಡೆಸ್ತಿದ್ದಾರೆ. ಚುನಾವಣೆ ಘೋಷಣೆ ಹೊತ್ತಿನಲ್ಲಿಯು ಕೈ ಪಾಳಯದ ಸಾಗರ ಟಿಕೆಟ್​ ಯಾರಿಗೆ ಅನ್ನೋದು ಕುತೂಹಲ ಮೂಡಿಸಿದೆ. ಈ ಮಧ್ಯೆ ನಿನ್ನೆ ಬೆಂಗಳೂರಿಗೆ ತೆರಳಿರುವ ಮಾಜಿ ಸಚಿವ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ನೇತೃತ್ವದ ತಂಡವೊಂದು, ರಾಜ್ಯ ಕಾಂಗ್ರೆಸ್​ ವರಿಷ್ಟರ ಮುಂದೆ ಮನವಿಯೊಂದನ್ನ ಮುಂದಿಟ್ಟಿದೆ.  ಮತ್ತೊಮ್ಮೆ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಬಂದಿಳಿಯಲಿದ್ದಾರೆ ನರೇಂದ್ರ ಮೋದಿ! ಹುಬ್ಬಳ್ಳಿ ಬಿಟ್ಟು ಶಿವಮೊಗ್ಗವನ್ನೇ ಆಯ್ಕೆ ಮಾಡಿದ್ದೇಕೆ … Read more