Sigandur Bridge Naming Controversy : ಸಿಗಂದೂರು ಸೇತವೆಗೆ ಹೊಸ ಹೆಸರು? ಹೈ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ
Sigandur Bridge Naming Controversy : ಸಿಗಂದೂರು ಸೇತವೆಗೆ ಹೊಸ ಹೆಸರು ? ಹೈ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಶಿವಮೊಗ್ಗ: ಜುಲೈ 14 ರಂದು ಲೋಕಾರ್ಪಣೆಗೆ ಸಿದ್ಧವಾಗಿರುವ ಸಿಗಂದೂರು ಸೇತುವೆಯ (Sigandur Bridge) ನಾಮಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ವಿವಾದ ಭುಗಿಲೆದ್ದಿದೆ. ಈ ಹಿಂದೆ ಸಂಸದ ಬಿ.ವೈ. ರಾಘವೇಂದ್ರ ಅವರು ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಸುವುದಾಗಿ ಸಿಎಂ ಗೆ ಮನವಿ ಸಲ್ಲಿಸುವುದಾಗಿ ಹೇಳಿದ್ದರು. ಆದರೆ ಇದರ ನಡುವೆ ಸಾಗರದ ರೈತರೊಬ್ಬರು ಮಾಜಿ ಮುಖ್ಯಮಂತ್ರಿ … Read more