ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಬಗ್ಗೆ ಬಿಎಸ್​ವೈ ಮಹತ್ವದ ಮಾತು

 MALENADUTODAY.COM | SHIVAMOGGA  | #KANNADANEWSWEB ಸ್ವತಃ ಮೋದಿಯವರೇ ನನ್ನ ಹುಟ್ಟು ಹಬ್ಬದ ದಿನ ಶಿವಮೊಗ್ಗ ವಿಮಾನ ಉದ್ಗಾಟನೆಗೆ ಬುರುತ್ತಿರುವುದು ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪ್ರದಾನಿಯವರು ಬರುತ್ತಿರುವುದು ನನಗೆ ಸಮಾದಾನ ತಂದಿದೆ. ನಾಳಿನ ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದೆ ಕಡಿಮೆ ವೆಚ್ಚದಲ್ಲಿ ಕೇವಲ ಎರಡು ವರ್ಷದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದೆ. ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಇರುವ ರಾಜ್ಯದ ಎರಡನೇ ಅತೀ ದೊಡ್ಡ ವಿಮಾನ ನಿಲ್ದಾಣವಾಗಿದೆ. … Read more

ವಿಧಾನಸೌಧದಲ್ಲಿ ಬಿಎಸ್​ವೈ ಕೊನೆಯ ಗುಡುಗು! ಕಡೆಯ ಅಧಿವೇಶದನಲ್ಲಿ ಸಿದ್ದರಾಮಯ್ಯರಿಗೆ ಯಡಿಯೂರಪ್ಪ ಕೊಟ್ಟರು ಸಲಹೆ

MALENADUTODAY.COM | SHIVAMOGGA  | #KANNADANEWSWEB ಇದು ನನ್ನ ಕೊನೆಯ ಅಧಿವೇಶನ ಎಂದ ಬಿಎಸ್‌ವೈ ಪಕ್ಷಕ್ಕಾಗಿ ನಾನು ಇನ್ನೂ ಹೋರಾಟ ಮಾಡುತ್ತೇನೆ. ಮನೆಯಲ್ಲಿ ಕೂತುಕೊಳ್ಳುವ ಪ್ರಶ್ನೆಯೇ ಇಲ್ಲ. ನೀವು ಎಲ್ಲೆಲ್ಲಿ ಕರೆಯುತ್ತಿರೋ ಅಲ್ಲೆಲ್ಲಾ ಬರುತ್ತೇನೆ. ಇನ್ನೂ ಐದು ವರ್ಷಗಳ ಕಾಲ ದೇವರು ಕೆಲಸ ಮಾಡುವ ಶಕ್ತಿಯನ್ನು ಕೊಟ್ಟರೆ ಖಂಡಿತ, ಈ ಚುನಾವಣೆ ಹಾಗೂ ಇನ್ನೊಂದು ಚುನಾವಣೆಯಲ್ಲೂ ಶಕ್ತಿ ಮೀರಿ ಕೆಲಸ ಮಾಡುತ್ತೇನೆ!  ಇದು ಬಿಜೆಪಿಯ ಹಿರಿಯ ಮುತ್ಸದ್ದಿ ಬಿಎಸ್​ವೈರವರ ಭಾವುಕ ಮಾತು. ಇವತ್ತು ಅಧಿವೇಶನದಲ್ಲಿ ತಮ್ಮ ವಿದಾಯದ … Read more

ವಿಧಾನಸೌಧದಲ್ಲಿ ಬಿಎಸ್​ವೈ ಕೊನೆಯ ಗುಡುಗು! ಕಡೆಯ ಅಧಿವೇಶದನಲ್ಲಿ ಸಿದ್ದರಾಮಯ್ಯರಿಗೆ ಯಡಿಯೂರಪ್ಪ ಕೊಟ್ಟರು ಸಲಹೆ

MALENADUTODAY.COM | SHIVAMOGGA  | #KANNADANEWSWEB ಇದು ನನ್ನ ಕೊನೆಯ ಅಧಿವೇಶನ ಎಂದ ಬಿಎಸ್‌ವೈ ಪಕ್ಷಕ್ಕಾಗಿ ನಾನು ಇನ್ನೂ ಹೋರಾಟ ಮಾಡುತ್ತೇನೆ. ಮನೆಯಲ್ಲಿ ಕೂತುಕೊಳ್ಳುವ ಪ್ರಶ್ನೆಯೇ ಇಲ್ಲ. ನೀವು ಎಲ್ಲೆಲ್ಲಿ ಕರೆಯುತ್ತಿರೋ ಅಲ್ಲೆಲ್ಲಾ ಬರುತ್ತೇನೆ. ಇನ್ನೂ ಐದು ವರ್ಷಗಳ ಕಾಲ ದೇವರು ಕೆಲಸ ಮಾಡುವ ಶಕ್ತಿಯನ್ನು ಕೊಟ್ಟರೆ ಖಂಡಿತ, ಈ ಚುನಾವಣೆ ಹಾಗೂ ಇನ್ನೊಂದು ಚುನಾವಣೆಯಲ್ಲೂ ಶಕ್ತಿ ಮೀರಿ ಕೆಲಸ ಮಾಡುತ್ತೇನೆ!  ಇದು ಬಿಜೆಪಿಯ ಹಿರಿಯ ಮುತ್ಸದ್ದಿ ಬಿಎಸ್​ವೈರವರ ಭಾವುಕ ಮಾತು. ಇವತ್ತು ಅಧಿವೇಶನದಲ್ಲಿ ತಮ್ಮ ವಿದಾಯದ … Read more

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ  ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

MALENADUTODAY.COM | SHIVAMOGGA NEWS ಮನೆಮನೆಯಲ್ಲಿಯು ಬಿಎಸ್​ವೈ ಹುಟ್ಟುಹಬ್ಬ ಆಚರಣೆಗೆ ಬಿಜೆಪಿ ಕಾರ್ಯಕರ್ತರು ಸಿದ್ದತೆ ಮಾಡಿಕೊಂಡಿದ್ದಾರೆ. ಈ ಸಂಬಂಧ  ಮಾತನಾಡಿರುವ ಸಂಸದ ಬಿವೈ ರಾಘವೇಂದ್ರರವರು ಬಿಎಸ್​ವೈ ಹುಟ್ಟುಹಬ್ಬದ ಸವಿನೆನಪಿಗಾಗಿ 22 ರಿಂದ ಪ್ರತಿ ಶಕ್ತಿ ಕೇಂದ್ರದ ಪ್ರಮುಖರು ಗ್ರಾಮದ ಪ್ರತಿಯೊಂದು ಮನೆಗೆ ಈ ಹಿಂದೆ ಕೋವಿಡ್‌ ಸಂದರ್ಭದಲ್ಲಿ ಅಕ್ಕಿ ವಿತರಿಸಿದಂತೆ ಮನೆ ಮನೆಗೂ ಸಿಹಿ ಹಂಚಬೇಕು. ಹಾಗೆಯೇ ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೆ ಹೊರಡಲು ವಿನಂತಿ ಮಾಡಿಕೊಂಡು, ಅವರೆಲ್ಲರನ್ನು ಕರೆತರುವ ಕಾರ್ಯ ಕಾರ್ಯಕರ್ತರದ್ದಾಗಿದೆ ಎಂದಿದ್ದಾರೆ. ಆನೆ ಸಾಕಲು ಸಹ … Read more

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

ಬಿಎಸ್​ವೈ ಹುಟ್ಟುಹಬ್ಬಕ್ಕೆ, ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ಧಾರೆ  ಪ್ರಧಾನಿ ಮೋದಿ ! ಅದ್ದೂರಿ ಜನ್ಮದಿನ ಸಂಭ್ರಮಕ್ಕೆ ಬಿಜೆಪಿ ಸಿದ್ಧತೆ

MALENADUTODAY.COM | SHIVAMOGGA NEWS ಮನೆಮನೆಯಲ್ಲಿಯು ಬಿಎಸ್​ವೈ ಹುಟ್ಟುಹಬ್ಬ ಆಚರಣೆಗೆ ಬಿಜೆಪಿ ಕಾರ್ಯಕರ್ತರು ಸಿದ್ದತೆ ಮಾಡಿಕೊಂಡಿದ್ದಾರೆ. ಈ ಸಂಬಂಧ  ಮಾತನಾಡಿರುವ ಸಂಸದ ಬಿವೈ ರಾಘವೇಂದ್ರರವರು ಬಿಎಸ್​ವೈ ಹುಟ್ಟುಹಬ್ಬದ ಸವಿನೆನಪಿಗಾಗಿ 22 ರಿಂದ ಪ್ರತಿ ಶಕ್ತಿ ಕೇಂದ್ರದ ಪ್ರಮುಖರು ಗ್ರಾಮದ ಪ್ರತಿಯೊಂದು ಮನೆಗೆ ಈ ಹಿಂದೆ ಕೋವಿಡ್‌ ಸಂದರ್ಭದಲ್ಲಿ ಅಕ್ಕಿ ವಿತರಿಸಿದಂತೆ ಮನೆ ಮನೆಗೂ ಸಿಹಿ ಹಂಚಬೇಕು. ಹಾಗೆಯೇ ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೆ ಹೊರಡಲು ವಿನಂತಿ ಮಾಡಿಕೊಂಡು, ಅವರೆಲ್ಲರನ್ನು ಕರೆತರುವ ಕಾರ್ಯ ಕಾರ್ಯಕರ್ತರದ್ದಾಗಿದೆ ಎಂದಿದ್ದಾರೆ. ಆನೆ ಸಾಕಲು ಸಹ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಸರಿಡುವ ವಿಚಾರದ ಬಗ್ಗೆ ಬಿಎಸ್​ವೈ ಮಹತ್ವದ ಸೂಚನೆ

MALENADUTODAY.COM | SHIVAMOGGA NEWS ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್​ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು.  ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್‌ಪೋರ್ಟ್‌ಗೆ (Shivamogga Airport) ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರದ ಮೂಲಕ ಮನವಿ … Read more

BS Yediyurappa : ಫೆಬ್ರವರಿ 27 ಕ್ಕಾ ವಿಮಾನ ನಿಲ್ದಾಣ ಉದ್ಘಾಟನೆ? ಮುಸ್ಲಿಂ ಮತ ಮತ್ತು ವಿಜಯೇಂದ್ರರ ಚರ್ಚೆ ಹಾಗೂ ಮೋದಿ ಸೂಚನೆ : ಬಿಎಸ್​ವೈ ಮಹತ್ವದ ಮಾತು!

ಶಿವಮೊಗ್ಗದಲ್ಲಿ  ಇವತ್ತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ( BS Yediyurappa) ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಎರಡು ದಿವಸ ಬಹಳ ಒಳ್ಳೆಯ ಸಭೆ ಆಯ್ತು. ದೇಶದ ಮುಂದಿನ ಮುಂದಿನ ಪರಿಸ್ಥಿತಿಗಳೇನು ಹಾಗೂ ಮುಂದಿನ ಚುನಾವಣೆ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಯಿತು .  ಪ್ರಧಾನಿ ನರೇಂದ್ರ ಮೋದಿಯವರು ಸುಮಾರು ಒಂದು ಗಂಟೆಗಳ ಕಾಲ ನಮಗೆ ಮಾರ್ಗದರ್ಶನ ನೀಡಿದರು. ಬಹಳ ಉತ್ಸಾಹದಿಂದ ನಾವೆಲ್ಲರೂ ವಾಪಸ್ ಬಂದಿದ್ದೇವೆ, ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ … Read more

ಸಂಪುಟ ವಿಸ್ತರಣೆಯ ಬಗ್ಗೆ ಬ್ರೇಕಿಂಗ್ ನ್ಯೂಸ್​ / ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮಹತ್ವದ ಹೇಳಿಕೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ‌ ಬಿಜೆಪಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, (B. S. Yediyurappa) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140 ರಿಂದ 150 ಸ್ಥಾನ ಗೆಲ್ಲುತ್ತೇವೆ ಎಂದಿದ್ದಾರೆ.  ಅಲ್ಲದೆ, ನಾವು ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ, ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ, ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದಿದೆ ಎಂದರು ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ … Read more