ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಯ ಮುಂದೆ ನಡೆದಿದ್ದೇನು?

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಮನೆ ಎದುರು ಇವತ್ತು ಬಂಜಾರ ಸಮುದಾಯ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆ ವಿಕೋಪಕ್ಕೆ ಹೋಗಿ ಮಾಜಿ ಸಿಎಂರ ಮನೆಯ ಮೇಲೆ ಕಲ್ಲುತೂರಾಟ ನಡೆದಿದೆ. ಪರಿಣಾಮ ಪೊಲೀಸರ ಲಾಠಿ ಚಾರ್ಜ್​ ನಡೆಸಿದ್ದಾರೆ. ಈ ವೇಳೆ ಹಲವರಿಗೆ ಗಾಯಗಳಾಗಿದ್ದು, ಕಲ್ಲುತೂರಾಟದಲ್ಲಿ ಬಿಎಸ್​ವೈ ನಿವಾಸದ ಕಿಟಕಿ ಗಾಜುಗಳು ಧ್ವಂಸಗೊಂಡಿದೆ. ಘಟನೆಯ ದೃಶ್ಯಾವಳಿಗಳು ಇಲ್ಲಿವೆ ನೋಡಿ Read/shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ … Read more

shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸಕ್ಕೆ ಬಂಜಾರ ಸಮುದಾಯದ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಯತ್ನ ನಡೆಸಿದ ಘಟನೆ ನಡೆದಿದೆ.  ಇತ್ತೀಚೆಗೆ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ ಮೀಸಲಾತಿ ಮತ್ತು ಒಳಮೀಸಲಾತಿ ಪರಿಷ್ಕರಣೆಗೆ ಬಂಜಾರ ಸಮುದಾಯದ ತೀವ್ರ ಆಕ್ರೋಶ ಎದುರಾಗಿದೆ. ಇವತ್ತು ಇದೇ ವಿಚಾರಕ್ಕೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದ ಬಂಜಾರ (ಲಂಬಾಣಿ) ಸಮುದಾಯದ ಜನರು, ಇಲ್ಲಿನ ಪ್ರಮುಖ ಸರ್ಕಲ್​ನಲ್ಲಿ ಧರಣಿ ನಡೆಸಿದರು.  ಈ ಪ್ರತಿಭಟನೆ ಕೆಲವೇ ಹೊತ್ತಿನಲ್ಲಿ ಪ್ರಕ್ಷ್ಯಬ್ರವಾಗಿದ್ದು, ಪ್ರತಿಭಟನಾಕಾರರು … Read more

shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸಕ್ಕೆ ಬಂಜಾರ ಸಮುದಾಯದ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಯತ್ನ ನಡೆಸಿದ ಘಟನೆ ನಡೆದಿದೆ.  ಇತ್ತೀಚೆಗೆ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ ಮೀಸಲಾತಿ ಮತ್ತು ಒಳಮೀಸಲಾತಿ ಪರಿಷ್ಕರಣೆಗೆ ಬಂಜಾರ ಸಮುದಾಯದ ತೀವ್ರ ಆಕ್ರೋಶ ಎದುರಾಗಿದೆ. ಇವತ್ತು ಇದೇ ವಿಚಾರಕ್ಕೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದ ಬಂಜಾರ (ಲಂಬಾಣಿ) ಸಮುದಾಯದ ಜನರು, ಇಲ್ಲಿನ ಪ್ರಮುಖ ಸರ್ಕಲ್​ನಲ್ಲಿ ಧರಣಿ ನಡೆಸಿದರು.  ಈ ಪ್ರತಿಭಟನೆ ಕೆಲವೇ ಹೊತ್ತಿನಲ್ಲಿ ಪ್ರಕ್ಷ್ಯಬ್ರವಾಗಿದ್ದು, ಪ್ರತಿಭಟನಾಕಾರರು … Read more