ಬಾಳೆಬೈಲ್​ ನಲ್ಲಿ ಬುಲೆಟ್ -ಕಾರು ಡಿಕ್ಕಿ! ಅರಣ್ಯ ಇಲಾಖೆ ಸಿಬ್ಬಂದಿ ಸಾವು! ಎಂತಹ ಘಟನೆ ಆಯ್ತು!?

KARNATAKA NEWS/ ONLINE / Malenadu today/ Nov 13, 2023 SHIVAMOGGA NEWS Shivamogga |  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಬಾಳೆಬೈಲ್​ನಲ್ಲಿ ನಿನ್ನೆ ಭೀಕರ ಅಪಘಾತವೊಂದು ಸಂಭವಿಸಿದೆ. ವಿಷಯ ಅಂದರೆ, ಈ ಘಟನೆಯಲ್ಲಿ ಆಗುಂಬೆ ಅರಣ್ಯ ವಲಯದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.  ಹೇಗಾಯ್ತು ಘಟನೆ  ಬಾಳೆಬೈಲ್​ ಬಳಿಯಲ್ಲಿ  ಸಿಗುವ ರಾಕ್ ವೀವ್ಹ್​ ಬಾರ್ ಸಮೀಪ ಬುಲೆಟ್ ಹಾಗೂ ಕಾರು ನಡುವೆ ಡಿಕ್ಕಿಯಾಗಿದೆ. ಯಡೂರು ಮೂಲದ ಕಾರೊಂದು ಹಾಗೂ ಆಗುಂಬೆ ಅರಣ್ಯ ಇಲಾಖೆಯ ಸಿಬ್ಬಂದಿ ರಮೇಶ್ ಇದ್ದ … Read more

ಬುಲೆಟ್ ಮೇಲೆ ಬುಸುಗುಟ್ಟಿತ್ತಿದ್ದ ನಾಗರಾಜ! ದುರ್ಗಿಗುಡಿಯಲ್ಲಿ ಹಾವಿನ ಆಟ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ  ಫ್ಯಾಕ್ಟರಿ ಔಟ್​ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್​ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು. *ಭದ್ರಾ ಚಾನಲ್​ಗೆ ಹಾರಿ ಇಬ್ಬರು ಹೆಣ್ಣುಮಕ್ಕಳ ಜೊತೆ ತಾಯಿ ಸಾವು! ಪತಿಗೆ ಕೋರ್ಟ್​ ಕೊಟ್ಟ ಶಿಕ್ಷೆ ಎಷ್ಟು ಗೊತ್ತಾ?* ನೋಡನೋಡುತ್ತಿದ್ದಂತೆ ಬುಲೆಟ್​ನ ಹೆಡ್​ಲೈಟ್​ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್​ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. … Read more