ಹೆಗ್ಗೋಡು-ಬೆಂಗಳೂರು ಬಸ್ಗೆ ಇನ್ನೊಂದು ಕೆಎಸ್ಆರ್ಟಿಸಿ ಬಸ್ ಡಿಕ್ಕಿ ! 16 ಮಂದಿಗೆ ಗಾಯ
Another KSRTC bus collided with a Heggodu-Bengaluru bus near Haliyur in Chikkamagaluru
Another KSRTC bus collided with a Heggodu-Bengaluru bus near Haliyur in Chikkamagaluru
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಇಲ್ಲಿನ ಐಗಿನಬೈಲ್ ಬಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ 112 ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಕಾರಿನ ಚಾಲಕ ಸೇರಿದಂತೆ ಬಸ್ನಲ್ಲಿದ್ದ ಕೆಲ ಪ್ರಯಾಣಿರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಸಾಗರ ಹಾಗೂ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಆನಂದಪುರದ ಚಂಪಕ ಸರಸು ಸ್ಥಳವನ್ನು ವೀಕ್ಷಿಸಿದ ಸಾಗರ ಪೇಟೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸಾಗರ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ … Read more
MALENADUTODAY.COM |SHIVAMOGGA| #KANNADANEWSWEB ಹಳ್ಳದ ತಡೆಗೋಡೆಗೆ ಡಿಕ್ಕಿಯಾಗಿ ಖಾಸಗಿ ಪಲ್ಟಿಯಾದ ಘಟನೆ ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಇನ್ನೂ ಘಟನೆ ಬೆನ್ನಲ್ಲೆ ಸ್ಥಳಕ್ಕೆ ಬಂದ ಸ್ಥಳೀಯರು ಪ್ರಯಾಣಿಕರನ್ನ ರಕ್ಷಿಸಿದ್ದಾರೆ. READ |BREAKING | ಈ ಸಲ ಕಾಂಗ್ರೆಸ್ ಸರ್ಕಾರ! ಬಿಜೆಪಿಗೆ ಶಾಕ್, ಜೆಡಿಎಸ್ಗೂ ಇಲ್ಲಾ ಚಾನ್ಸ್! ಏನಿದು ಸರ್ವೆ ರಿಪೋರ್ಟ್! ಏನ್ ಹೇಳ್ತಿದೆ ವರದಿ?? ಚಳ್ಳಕೆರೆಯಿಂದ ದಾವಣಗೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ ಲಕ್ಷ್ಮೀ ಎಕ್ಸ್ಪ್ರೆಸ್ ಬೇತೂರು ಬಳಿ … Read more
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗೂಡ್ಸ್ ಲಾರಿ ಹಾಗೂ ಬಲೆರೋ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮೂವರ ದುರ್ಮರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುರ ಬಳಿ ಈ ಘಟನೆ ಸಂಭವಿಸಿದೆ. ಕೆಎ 17 ಎಂಎ 3581 ನಂಬರ್ನ ಬಲೆರೋ ಕೆಎ 27 ಸಿ3924 ನಂಬರ್ನ ಗೂಡ್ಸ್ ಲಾರಿ ಡಿಕ್ಕಿ ಯಾಗಿದೆ. ಘಟನೆಯಲ್ಲಿ ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ ಎಂದು ಸಾವನ್ನಪ್ಪಿದ್ಧಾರೆ … Read more
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗೂಡ್ಸ್ ಲಾರಿ ಹಾಗೂ ಬಲೆರೋ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮೂವರ ದುರ್ಮರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುರ ಬಳಿ ಈ ಘಟನೆ ಸಂಭವಿಸಿದೆ. ಕೆಎ 17 ಎಂಎ 3581 ನಂಬರ್ನ ಬಲೆರೋ ಕೆಎ 27 ಸಿ3924 ನಂಬರ್ನ ಗೂಡ್ಸ್ ಲಾರಿ ಡಿಕ್ಕಿ ಯಾಗಿದೆ. ಘಟನೆಯಲ್ಲಿ ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ ಎಂದು ಸಾವನ್ನಪ್ಪಿದ್ಧಾರೆ … Read more
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಸಮೀಪ ಇವತ್ತು ಬೆಳಗ್ಗಿನ ಅಪಘಾತವೊಂದು ಸಂಭವಿಸಿದೆ. ಉಡುಪಿ ಕಡೆಗೆ ಪಿಕಪ್ಗಾಗಿ ಹೊರಟಿದ್ದ ಟೂರಿಸ್ಟ್ ಬಸ್ವೊಂದು ಪಲ್ಟಿಯಾಗಿದೆ. ಕೆ.ಎ.51 ಎಡಿ 8730 ನಂಬರ್ನ ಬಸ್ ಶಿವಮೊಗ್ಗದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೇಗುವಳ್ಳಿಯ ಬಳಿಯಲ್ಲಿ ವಾಹನ ಪಲ್ಟಿಯಾಗಿದೆ. ಬೇಗುವಳ್ಳಿಯ ಕೆರೆಯ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಆ ಕಡೆಗೆ ಹೋಗುತ್ತಿದ್ದ ವಾಹನ ಪುನಃ ಶಿವಮೊಗ್ಗದ ಕಡೆಗೆ ತಿರುಗಿ ಪಲ್ಟಿಯಾಗಿದೆ. ಅಲ್ಲದೆ ರಸ್ತೆ ಬದಿಗೆ ಜರಿದು ಮೋರಿಗೆ … Read more