ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಬಂದಿದ್ದ ಟೂರಿಸ್ಟ್ ಬಸ್ ಪಲ್ಟಿ! ಓರ್ವರ ಸಾವು/ 20 ಕ್ಕೂ ಹೆಚ್ಚು ಮಂದಿಗೆ ಗಾಯ!

KARNATAKA NEWS/ ONLINE / Malenadu today/ Apr 24, 2023 GOOGLE NEWS ಸಿಗಂದೂರು/ ಸಾಗರ/ ಶಿವಮೊಗ್ಗ  ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಬಂದಿದ್ದ ಟೂರಿಸ್ಟ್​ ಬಸ್​ವೊಂದು ಪಲ್ಟಿಯಾಗಿದೆ.  ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್​ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ.  ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ.  ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, … Read more