ಹೇಗಿತ್ತು ಬಿ ವೈ ರಾಘವೇಂದ್ರ ಹುಟ್ಟುಹಬ್ಬ : ಸಂಸದರು ಹೇಳಿದ್ದೇನು

By raghavendra birthday 

By raghavendra birthday  ಶಿವಮೊಗ್ಗ: ಲೋಕಸಭಾ ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಮ್ಮ ಹುಟ್ಟುಹಬ್ಬವನ್ನು ಶನಿವಾರ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಅಭಿಮಾನಿಗಳು ಅವರಿಗೆ ಶುಭಾಶಯ ಕೋರಿದರು. ನಗರದ ಹಲವೆಡೆ ಸಂಸದರ ಹುಟ್ಟುಹಬ್ಬದ ಪೋಸ್ಟರ್‌ಗಳು ರಾರಾಜಿಸುತ್ತಿದ್ದವು. ಹುಟ್ಟುಹಬ್ಬದ ಸಂಭ್ರಮವನ್ನು ಹೆಚ್ಚಿಸಲು ಅಭಿಮಾನಿಗಳು ಮತ್ತು ಕುಟುಂಬದವರು ಸಿಗಂದೂರು ಸೇತುವೆಯ ಮಾದರಿಯಲ್ಲಿ ವಿಶೇಷವಾಗಿ ತಯಾರಿಸಲಾದ ಕೇಕ್ ಅನ್ನು ತಂದಿದ್ದರು. ಸಂಸದರು ತಮ್ಮ ಪತ್ನಿ ಮತ್ತು ಕುಟುಂಬದವರೊಂದಿಗೆ ಈ ವಿಶಿಷ್ಟ ಕೇಕ್ ಅನ್ನು ಕತ್ತರಿಸಿ … Read more

ಕೆಎಸ್‌ ಈಶ್ವರಪ್ಪರ ಅಗ್ರೆಸಿವ್ ಮಾತಿನಾಟಕ್ಕೆ ಬಿವೈ ರಾಘವೇಂದ್ರರ ತಾಳ್ಮೆಯ ಕ್ಷೇತ್ರ ರಕ್ಷಣೆ! ಎಲೆಕ್ಷನ್‌ ಮ್ಯಾಚ್‌ನಲ್ಲಿ ಇವತ್ತು ಏನಾಯ್ತು ಓದಿ!

Shivamogga  Mar 28, 2024    ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಇದಕ್ಕವರು ನೀಡುತ್ತಿರುವ ಕಾರಣ ಬಿಎಸ್‌ವೈ ಕುಟುಂಬ. ಅಲ್ಲದೆ ಇದೇ ವಿಚಾರದಲ್ಲಿ ಬಿಎಸ್‌ ಯಡಿಯೂರಪ್ಪ ಹಾಗೂ ಅವರ ಕುಟುಂಬಸ್ಥರ ವಿರುದ್ಧ ನಡೆಸ್ತಿರುವ ವಾಗ್ದಾಳಿಯನ್ನು ಇವತ್ತು ಕೂಡ ಮುಂದುವರಿಸಿದ್ದಾರೆ.  ಬಿಎಸ್‌ ಯಡಿಯೂರಪ್ಪರವರು ಆಶ್ವಾಸನೆ ನೀಡುತ್ತಾರೆ ಈಡೇರಿಸುವುದಿಲ್ಲ. ಬಿಎಸ್‌ವೈ ಸೇರಿದಂತೆ ಬಿವೈ ರಾಘವೇಂದ್ರ ಹಾಗೂ ಬಿವೈ ವಿಜಯೇಂದ್ರ ನಾನು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎನ್ನುತ್ತಿದ್ದಾರೆ. ಈ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ. … Read more

ವಿದೇಶಿ ಅಡಕೆ ಆಮದು ಮತ್ತು ವಿದೇಶಿ ಕಳ್ಳ ಮಾಲು! ಸಂಸದ ಬಿವೈ ರಾಘವೇಂದ್ರರಿಂದ ಮಹತ್ವದ ಹೇಳಿಕೆ

shivamogga Mar 13, 2024   BY Raghavendra , arecanut imports ವಿದೇಶಗಳಿಂದ ಅಡಕೆ ಆಮದು ತಡೆಯಲು ಹಣಕಾಸು ಇಲಾಖೆ ವಿದೇಶಿ ಅಡಕೆಗೆ ಹೆಚ್ಚಿನ ಸೆಸ್ ವಿಧಿಸಿದೆ. ಆದರೆ, ಈಗ ಕಳ್ಳ ಹಾದಿಯಲ್ಲಿ ಅಡಕೆ ಆಮದಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.  ಪ್ರಮುಖವಾಗಿ ಗೃಹ ಸಚಿವ ಅಮಿತ್ ಶಾ ಹಾಗೂ ಹಣಕಾಸು ಸಚಿವರ ಗಮನಕ್ಕೆ ಅಡಕೆ ಆಮದು ವಿಷಯ ತಂದಿದ್ದು, ಅವರು ಈ ಬಗ್ಗೆ ಸೂಕ್ತ ಕ್ರಮ … Read more

ಬಿ.ವೈ.ರಾಘವೇಂದ್ರರನ್ನೇ ಗೆಲ್ಲಿಸಿ! ಶಿವಮೊಗ್ಗದಲ್ಲಿ ಕಾಂಗ್ರೆಸ್​ಗೆ ಶಾಕ್​ ನೀಡಿದ ಶಾಮನೂರು ಶಿವಶಂಕರಪ್ಪ !

SHIVAMOGGA  |  Jan 27, 2024  |   ಮುಂಬರುವ ಸಂಸತ್ ಚುನಾವಣೆಗೆ ಬಿಜೆಪಿ ಈಗಾಗಲೇ ಸಿದ್ದತೆ ಮಾಡಿಕೊಳ್ತಿದೆ. ಅದರಲ್ಲಿಯು ಶಿವಮೊಗ್ಗ ಜಿಲ್ಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮತ್ತೊಂದು ಗೆಲುವಿಗೆ ಅದಾಗಲೇ ತಯಾರಿ ಆರಂಭಿಸಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್​ ಪಕ್ಷ ಕೂಡ ಶಿವಮೊಗ್ಗದಲ್ಲಿ ಈ ಸಲ ಅಭಯ ಹಸ್ತದ ಗೆಲುವು ನೋಡಬೇಕು ಎಂಬ ಮಾತನ್ನು ಆಡುತ್ತಿದೆ. ಈ ನಡುವೆ ಕಾಂಗ್ರೆಸ್​ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಬಿಜೆಪಿಯ ಎಂಪಿ ಬಿ.ವೈ.ರಾಘವೇಂದ್ರರಿಗೆ ಬಹುಪರಾಕ್ ಹೇಳಿದ್ದು ಅವರನ್ನು ಗೆಲ್ಲಿಸುವಂತೆ ಬಹಿರಂಗವಾಗಿ ಹೇಳಿಕೆ … Read more

ಜನವರಿ 15 ರೊಳಗೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಹತ್ವದ ಕೆಲಸ ಪೂರ್ಣ | ಸಂಸದ ಬಿ.ವೈ.ರಾಘವೇಂದ್ರ

SHIVAMOGGA|  Dec 18, 2023  |   ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ (B.Y. Raghavendra) ಮತ್ತೊಂದು ಅಪ್​ಡೇಟ್ ನೀಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಈ ಬಗ್ಗೆ ಮಾತನಾಡಿದ ಅವರು ಇದೇ ಜನವರಿ 15 ರೊಳಗೆ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಕೆಲಸವೊಂದು ಪೂರ್ಣಗೊಳ್ಳಲಿದೆ ಎಂದಿದ್ದಾರೆ.  ಸಂಸದ ಬಿ.ವೈ.ರಾಘವೇಂದ್ರ  ಫೆ.27ರಂದು ಉದ್ಘಾಟನೆಗೊಂಡ ವಿಮಾನ ನಿಲ್ದಾಣದಿಂದ ಬೆಂಗಳೂರು, ಹೈದರಾಬಾದ್, ಗೋವಾ ಮತ್ತು ತಿರುಪತಿಗೆ ವಿಮಾನಯಾನ ಸೇವೆ ಆರಂಭಗೊಂಡಿದೆ.  ಜನವರಿಗೆ 15ರೊಳಗೆ ರಾತ್ರಿ ವೇಳೆಯಲ್ಲಿಯು ವಿಮಾನವನ್ನು ಇಳಿಸಲು ಬೇಕಾದ … Read more

ಶಿವಮೊಗ್ಗ ಸಿಟಿಯಲ್ಲಿಯೇ ತುಂಗಾ ನದಿಗೆ ನಾಲ್ಕನೇ ಸೇತುವೆ ನಿರ್ಮಾಣ! ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ

SHIVAMOGGA|  Dec 17, 2023  |  ಶಿವಮೊಗ್ಗದಲ್ಲಿ ತುಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಮತ್ತೊಂದು ಸೇತುವೆ ಉದ್ಘಾಟನೆಗೊಂಡಿದೆ. ಇವತ್ತು 20.38ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಎನ್​ಟಿ ರಸ್ತೆಯನ್ನ ಸಂಪರ್ಕಿಸುವ ಸೇತುವೆಯನ್ನ ಸಂಸದ ಬಿ.ವೈ.ರಾಘವೇಂದ್ರ ರವರು ಉದ್ಘಾಟನೆಗೊಳಿಸಿದ್ರು.  ಶಿವಮೊಗ್ಗ ನಗರಕ್ಕೆ ಹೊಂದಿಕೊಂಡಂತೆ ತುಂಗಾ ನದಿಗೆ ಎರಡು ಸೇತುವೆಗಳಿದ್ದವು. ಹೊಳೆಬಸ್​ಸ್ಟಾಪ್​ನ ಮೂಲಕ ವಿದ್ಯಾನಗರ ಸಂಪರ್ಕಿಸುವ ಹಳೆ ಸೇತುವೆ ಒಂದಾದರೆ ಇನ್ನೊಂದು ಕಡೆ ಎನ್​ಟಿ ರಸ್ತೆಗೆ ಹೊಂದಿಕೊಂಡ ಬೈಪಾಸ್​ ‘ರಸ್ತೆ ಮೂಲಕ ಎಂಆರ್​ಎಸ್ ಸರ್ಕಲ್​ ಕಡೆಗೆ ಹೋಗುವ ರಸ್ತೆಯನ್ನು ಸಂರ್ಪಕಿಸುವ ಸೇತುವೆ … Read more

ಯಡಿಯೂರಪ್ಪರವರ ವಿರುದ್ಧ ವಾಟ್ಸ್ಯಾಪ್​ನಲ್ಲಿ ಅಪಪ್ರಚಾರ! ಬಿ.ವೈ ವಿಜಯೇಂದ್ರ ಹೇಳಿದ್ದೇನು? ಮೈಗೆ ಎಣ್ಣೆ ಹಚ್ಚಿಕೊಂಡು ಎಂಬ ಪದ ಬಳಸಿದ್ದೇಕೆ ಸಂಸದ ರಾಘವೇಂದ್ರ ?

KARNATAKA NEWS/ ONLINE / Malenadu today/ Sep 18, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಿನ್ನೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶಿಕಾರಿಪುರದ ಶಾಸಕ ಬಿ.ವೈ.ವಿಜಯೇಂದ್ರರವರು ಹಿಂದಿನ ಚುನಾವಣಾ ಸಂದರ್ಭದಲ್ಲಿ ವಿಜಯೇಂದ್ರ ಗೆಲುವಿನ ನಂತರ  ಬೆಂಗಳೂರಿನಲ್ಲಿರುತ್ತಾರೆ. ಅವರು ಜನಸಾಮಾನ್ಯರಿಗೆ ಅಪರೂಪವಾಗಲಿದ್ದಾರೆ ಎಂದು ಬಿಂಬಿಸಲಾಗಿತ್ತು. ಈಗ ಶಿಕಾರಿಪುರದಲ್ಲಿಯೇ ಶಾಸಕರ ಕಚೇರಿ ತೆರೆದು ವಾರದಲ್ಲಿ 3-4 ದಿನ ಜನತೆಯ ಸಮಸ್ಯೆ ಪರಿಹಾರಕ್ಕೆ ಮೀಸಲಿಟ್ಟಿದ್ದೇವೆ. ಇದರೊಂದಿಗೆ 130ಕ್ಕೂ ಅಧಿಕ ಗ್ರಾಮಗಳಿಗೆ ತೆರಳಿ, ಸಾರ್ವಜನಿಕ ಸಮಸ್ಯೆ ಆಲಿಸಿ ಪರಿಹಾರಕ್ಕೆ ಯತ್ನಿಸಿದ್ದೇನೆ … Read more

ಚೈತ್ರಾ ಕುಂದಾಪರ ಬಂಧನದ ಬಗ್ಗೆ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ!ಸಚಿವ ಸುಧಾಕರ್ ವಿರುದ್ಧ ಸಿಡಿಮಿಡಿ! ನಾಲ್ಕು ಮಾತು!

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಕಾಂಗ್ರೆಸ್​ ಸರ್ಕಾರದ ಸಚಿವ ಡಿ.ಸುಧಾಕರ್​ ವಿರುದ್ಧ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕ  ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ . ಸುಧಾಕರ್ ಸೇರಿದಂತೆ ಯಾವುದೇ ಮಂತ್ರಿಯ ಜೊತೆ ನನಗೆ ವೈಯಕ್ತಿಕ ದ್ವೇಷ ಇಲ್ಲ.  ಗೌರವಾನ್ವಿತ ಸ್ಥಾನದಲ್ಲಿರುವ ಸುಧಾಕರ್ ದಲಿತ & ಬ್ರಾಹ್ಮಣ ಸಮಾಜದ ಬಗ್ಗೆ ಮಾತನಾಡಿದ್ದಾರೆ ಸುಧಾಕರ್ ಅವರ ಮಾತುಗಳು ಅವರಿಗೆ ಶೋಭೆ ತರುತ್ತದೆಯೇ ಎಂದು … Read more

ಶಿವಮೊಗ್ಗ ಜಿಲ್ಲೆ ಒಂದರಲ್ಲೆ 35 ಮಂದಿ ಕಾಂಗ್ರೆಸ್ ಸೇರ್ಪಡೆ! ಕುಮಾರ್​ ಬಂಗಾರಪ್ಪ ಕೈ ಹಿಡಿಯುತ್ತಾರಾ? ಬಿಜೆಪಿ ಖಾಲಿಯಾಗುತ್ತಾ? ಶಿಕಾರಿಪುರದ ಬಗ್ಗೆ BYV ಹೋರಾಟವೇನು? TODAY @POLITICS

KARNATAKA NEWS/ ONLINE / Malenadu today/ Aug 26, 2023 SHIVAMOGGA NEWS ಕಾಂಗ್ರೆಸ್​ ಪಕ್ಷಕ್ಕೆ ಬರುವವರನ್ನ ಹೈಕಮಾಂಡ್​ ನಿರ್ಧಾರದಂತೆ ಸೇರಿಸಿಕೊಳ್ಳಲಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್​.ಎಸ್.ಸುಂದರೇಶ್ ಹೇಳಿದ್ಧಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಲಾಗುತ್ತಿದ್ದು, ಯಾವುದೇ ಅಪೇಕ್ಷೆ ಇಲ್ಲದೆ ಪಕ್ಷಕ್ಕೆ ಬರುವವರನ್ನ ಸೇರಿಸಿಕೊಳ್ಳಲಾಗುತ್ತಿದೆ  ಕುಮಾರ್ ಬಂಗಾರಪ್ಪರವರು ಪಕ್ಷ ಬಿಡೋದಿಲ್ಲ ಇನ್ನೊಂದೆಡೆ ಆಪರೇಷನ್ ಹಸ್ತದ ಬಗ್ಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರವರು ಕುಮಾರ್ ಬಂಗಾರಪ್ಪ ರವರು ಪಕ್ಷದ ನಿಷ್ಟಾವಂತ … Read more

ನರೇಂದ್ರ ಮೋದಿ ಸಂಪುಟದಲ್ಲಿ ಬಿಎಸ್​ವೈ ಪುತ್ರನಿಗೆ ಸಚಿವ ಸ್ಥಾನ! ವರದಿಗಳ ಬಗ್ಗೆ ಬಿ.ವೈ.ರಾಘವೇಂದ್ರ ಹೇಳಿದ್ದೇನು?

KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ಬೆಂಗಳೂರು/ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ  ರವರಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಸಿಗಲಿದ್ಯಾ? ಹೀಗೊಂದು ವರದಿಯನ್ನ ರಾಜ್ಯ ಎರಡು ಪ್ರಮುಖ ಸುದ್ದಿವಾಹಿನಗಳು ಮಾಡಿದ್ದವು. ರಾಜ್ಯ ವಿಧಾನಸಭಾ ಚುನಾವಣೆಯ ಸೋಲು ಹಾಗೂ ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ರಾಘವೇಂದ್ರರಿಗೆ ಸಂಪುಟದಲ್ಲಿ ಸ್ಥಾನಕೊಟ್ಟು ಲಿಂಗಾಯಿತ ಸಮುದಾಯ ಆಕ್ರೋಶವನ್ನು ತಣ್ಣಗಾಗಿಸುವ ಪ್ರಯತ್ನವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ ಎನ್ನುವ ಮಾತುಗಳು ಕೇಳಿಬಂದಿದೆ.    ಬಿ.ಎಸ್. ಯಡಿಯೂರಪ್ಪನವರ ಪುತ್ರರೂ … Read more