B. Y. Vijayendra/ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ದಿಢೀರ್ ಬೆಳವಣಿಗೆ/ ಇವತ್ತೆ ಬಿ.ವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆಯ ಚುನಾವಣಾ ರಾಜಕಾರಣದ ಅಂಗಳಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪೂರಕವಾಗಿ ಶಿಕಾರಿಪುರದಲ್ಲಿ ಇವತ್ತು ಬಿವೈ ವಿಜಯೇಂದ್ರ ರವರು ಸಹ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ Read / karnataka election 2023 /  ಸಿಟಿ ಮಾಲ್​ನಲ್ಲಿ ಮತ ಜಾಗೃತಿ/  ಮೆಗ್ಗಾನ್​ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪ್ರತ್ಯೇಕ ಚಿಕಿತ್ಸಾ ಕೊಠಡಿ/ ಚುನಾವಣಾ ವೀಕ್ಷಕರ ನೇಮಕ  ನಾಮಪತ್ರ ಸಲ್ಲಿಕೆ ದಿನ ದಿನ ಬದಲು ಈ ಮೊದಲು ಶಿಕಾರಿಪುರ … Read more

karnataka election 2023/ ಶಿಕಾರಿಪುರದಲ್ಲಿ ವಿಜಯೇಂದ್ರ ಪ್ರಚಾರಕ್ಕೆ ಎದುರಾಯ್ತು ದಿಕ್ಕಾರದ ಆಕ್ರೋಶ! ಕಾರಣವೇನು?

MALENADUTODAY.COM/ SHIVAMOGGA / KARNATAKA WEB NEWS   ಎಸ್​ಸಿ ಒಳಮೀಸಲಾತಿ ಬಿಸಿ ಚುನಾವಣೆಗೂ ತಟ್ಟುತ್ತಿದೆ . ಬಸವರಾಜ ಬೊಮ್ಮಾಯಿ (basavaraja bommai ) ರವರ ಸರ್ಕಾರ ಎಸ್​ಸಿ ಒಳಮೀಸಲಾತಿ ಯನ್ನು ಪರಿಷ್ಕರಣೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಿತ್ತು. ಇದರ ಬೆನ್ನಲ್ಲೆ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ರವರ ನಿವಾಸದ ಎದುರು ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದ್ರು. ಈ ವೇಳೆ ಬಿಎಸ್​ವೈ ಮನೆ ಮೇಲೆ ಕಲ್ಲು ತೂರಾಟವೂ ನಡೆದಿತ್ತು.  ಚುನಾವಣಾ ಪ್ರಚಾರದಲ್ಲಿ ದಿಕ್ಕಾರ  ಇನ್ನೂ ಒಳ … Read more

ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ/ ಆಲ್ ಕ್ಲೀಯರ್​ ಟಿಕೆಟ್ ಅಷ್ಟೆ ಬಾಕಿ! ಎರಡು ದಿನದಲ್ಲಿ ಮೊದಲ ಪಟ್ಟಿ!

ವರುಣದಿಂದ  ಬಿ.ವೈ.ವಿಜಯೇಂದ್ರ ಸ್ಪರ್ದಿಸ್ತಾರೆ ಎನ್ನುವ ವಿಚಾರದ ನಡುವೆ ನಿನ್ನೆ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಮತ್ತು ಸ್ವತಃ ಬಿ.ವೈ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.  ಬಿಎಸ್​ ಯಡಿಯೂರಪ್ಪ(BS Yediyurappa)  ಮಾತನಾಡ್ತಾ,  ಇನ್ನೆರಡು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಶಿವಮೊಗ್ಗ, ಬೆಳಗಾವಿ ಜಿಲ್ಲೆಯ ಟಿಕೆಟ್ ಗೊಂದಲಕ್ಕೆ ತೆರೆ ಬೀಳುತ್ತೆ ಶಿಕಾರಿಪುರ ಕ್ಷೇತ್ರದಲ್ಲಿ ಬಿವೈ ವಿಜಯೇಂದ್ರ(BY Vijayendra) ಸ್ಪರ್ಧೆ ಮಾಡುತ್ತಾರೆ ಎಂದಿದ್ದಾರೆ.    ಇನ್ನೂ  ಈ ಬಗ್ಗೆ ಮಾತನಾಡಿರುವ ಬಿ.ವೈ.ವಿಜಯೇಂದ್ರ ಶಿಕಾರಿಪುರ ಯಡಿಯೂರಪ್ಪನವರು ಸ್ಪರ್ದಿಸುತ್ತಿದ್ದ … Read more

ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ/ ಆಲ್ ಕ್ಲೀಯರ್​ ಟಿಕೆಟ್ ಅಷ್ಟೆ ಬಾಕಿ! ಎರಡು ದಿನದಲ್ಲಿ ಮೊದಲ ಪಟ್ಟಿ!

ವರುಣದಿಂದ  ಬಿ.ವೈ.ವಿಜಯೇಂದ್ರ ಸ್ಪರ್ದಿಸ್ತಾರೆ ಎನ್ನುವ ವಿಚಾರದ ನಡುವೆ ನಿನ್ನೆ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಮತ್ತು ಸ್ವತಃ ಬಿ.ವೈ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.  ಬಿಎಸ್​ ಯಡಿಯೂರಪ್ಪ(BS Yediyurappa)  ಮಾತನಾಡ್ತಾ,  ಇನ್ನೆರಡು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಶಿವಮೊಗ್ಗ, ಬೆಳಗಾವಿ ಜಿಲ್ಲೆಯ ಟಿಕೆಟ್ ಗೊಂದಲಕ್ಕೆ ತೆರೆ ಬೀಳುತ್ತೆ ಶಿಕಾರಿಪುರ ಕ್ಷೇತ್ರದಲ್ಲಿ ಬಿವೈ ವಿಜಯೇಂದ್ರ(BY Vijayendra) ಸ್ಪರ್ಧೆ ಮಾಡುತ್ತಾರೆ ಎಂದಿದ್ದಾರೆ.    ಇನ್ನೂ  ಈ ಬಗ್ಗೆ ಮಾತನಾಡಿರುವ ಬಿ.ವೈ.ವಿಜಯೇಂದ್ರ ಶಿಕಾರಿಪುರ ಯಡಿಯೂರಪ್ಪನವರು ಸ್ಪರ್ದಿಸುತ್ತಿದ್ದ … Read more

BREAKING NEWS : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರು ಫಿಕ್ಸ್ ! ಬಿಎಸ್​ ಯಡಿಯೂರಪ್ಪ ಘೋಷಣೆ

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ.  ಜನವರಿ 26 ರಂದು ಶಿವಮೊಗ್ಗ ಸ್ಪೋಟಿಸುತ್ತಾರೆ ಎಂದು ಬಂದಿದ್ದ ಫೋನ್​ ಕಾಲ್​ನಿಂದ ಪೊಲೀಸರಿಗೆ ಸಿಕ್ಕಿತ್ತು ಅಪಾರ ಸ್ಫೋಟಕ ಮತ್ತು ನಕ್ಸಲರ ಪತ್ರ! ಆದರೆ ಅವತ್ತಿನ ಘಟನೆಯಲ್ಲಿ ನಡೆದಿದ್ದೇ ಬೇರೆ!? ಜೆಪಿ ಫ್ಲ್ಯಾಶ್​ಬ್ಯಾಕ್​ ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್​ವೈ ಹೆಸರು! ಮಹತ್ವದ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ

MALENADUTODAY.COM | SHIVAMOGGA NEWS  ಶಿವಮೊಗ್ಗ ವಿಮಾನ ನಿಲ್ಧಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವುದು ನಿಕ್ಕಿಯಾಗುತ್ತಿರುವಂತೆಯೇ ನಿಲ್ಧಾಣಕ್ಕೆ ಯಾರ ಹೆಸರನ್ನು ಇಡಬೇಕು ಎಂಬುದು ಸಾಕಷ್ಟು ಚರ್ಚೆಯಾಗಿತ್ತು. ಇವತ್ತು ಈ ಸಂಬಂಧ ಎನ್​ಇಎಸ್​ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಕಳುಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದ್ಧಾರೆ.  … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲು ಭೂ ಸ್ಪರ್ಷ ಮಾಡಿ ದಾಖಲೆ ಬರೆಯುವವರು ಯಾರು ಗೊತ್ತಾ? ಇಲ್ಲಿದೆ ನಿಮ್ಮ ಕುತುಹಲಕ್ಕೆ ನಮ್ಮ ಉತ್ತರ

ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದ ಕಾಮಗಾರಿಗಳು ಭರದಿಂದ ಸಾಗಿದ್ದು, ಫೆಬ್ರವರಿ 12 ಕ್ಕೆ ಪ್ರದಾನಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆಗೊಳಿಸಲು ಸಕಲ ಸಿದ್ದತೆಗಳನ್ನು ಬಿಜೆಪಿ ಕೈಗೊಂಡಿದೆ. ಇದಕ್ಕೆ ಸಾಕ್ಷಿಯಾಗಿ ಉಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಏರ್ ಪೋರ್ಟ್ ಉದ್ಘಾಟನೆಗೆ ಲೆಟರ್ ನೀಡಿ ಆಹ್ವಾನಿಸಿದ್ದಾರೆ. ಪ್ರಧಾನಿಯವರು ತಾತ್ವಿಕ ಒಪ್ಪಿಗೆ ನೀಡಿದ್ದು, ಫೆಬ್ರವರಿ 12 ರ ದಿನಾಂಕವನ್ನೇ ಫೈನಲ್ ಎಂಬಂತೆ ನಿಕ್ಕಿ ಮಾಡಿಲ್ಲ … Read more

ಭದ್ರಾವತಿ ವಿಐಎಸ್​ಎಲ್​ ಗಾಗಿ ಕೇಂದ್ರ ಸರ್ಕಾರದ ಮುಂದೆ ಡಿಮ್ಯಾಂಡ್ ಇಟ್ಟ ಸಂಸದ​ ಬಿ.ವೈ. ರಾಘವೇಂದ್ರ​

ಸಂಸದ ಬಿ.ವೈ ರಾಘವೇಂದ್ರ  (@BYRBJP) ಸಂಸತ್​ ಅಧಿವೇಶನದಲ್ಲಿ ಪಾಲ್ಗೊಂಡಿದ್ಧಾರೆ. ಅಧಿವೇಶನದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಮಾತನಾಡಿದ ಅವರು, ನಂತರ ಭದ್ರಾವತಿ ವಿಐಎಸ್​ಎಲ್​ ಅಭಿವೃದ್ಧಿಗಾಗಿ ಮನವಿ ಪತ್ರ ಹಿಡಿದು ಸಂಸತ್ ಆವರಣದಲ್ಲಿ ಓಡಾಡಿದ್ದಾರೆ. ಇದನ್ನು ಸಹ ಓದಿ ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ ಈ ಸಂಬಂಧ ವಿತ್ತ ಸಚಿವೆ (@FinMinIndia) ನಿರ್ಮಲಾ ಸೀತಾರಾಮನ್​ರವರನ್ನು (@nsitharaman) ಭೇಟಿಯಾದ ಬಿವೈ ರಾಘವೇಂದ್ರರವರು. ಎಸ್​ಎಐಎಲ್​ ಮೂಲಕ ಭದ್ರಾವತಿಯ … Read more