ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಿ.ವೈ ವಿಜಯೇಂದ್ರ! ಬಿಎಸ್ವೈ ಫೋನ್ ಮಾಡಿದ್ರು ಎಂದ ಮುಖ್ಯಮಂತ್ರಿ!
B.Y. Vijayendra meets CM Siddaramaiah BSY called, says CM
B.Y. Vijayendra meets CM Siddaramaiah BSY called, says CM
What were the factors that led to Vijayendra’s victory? Will JD(S) votes help BJP’s shikari?
KARNATAKA NEWS/ ONLINE / Malenadu today/ May 15, 2023 GOOGLE NEWS / SHIVAMOGGA NEWS ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಗೆಲುವು ಸಾಧಿಸಿದ್ದಾರೆ, ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ರೂ ಅದು ಗೆಲುವೇ… ಇದು ಪ್ರಜಾಪ್ರಬುತ್ವದ ವಿಶೇಷ. ಆದಾಗ್ಯು ಕಡಿಮೆ ಅಂತರ ಬೇಸರ ಮೂಡಿಸಿದೆ ಎಂದು ಬಿವೈ ವಿಜಯೇಂದ್ರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಅವರ ಗೆಲುವಿನ ಲೆಕ್ಕಾಚಾರಗಳು ಸಹ ಶಿಕಾರಿಪುರದಲ್ಲಿ ಜೋರಾಗಿ ನಡೆಯುತ್ತಿದೆ. ಇದಕ್ಕೆ ಕಾರಣ … Read more
Inhuman Evil Practices near BSY Garden with the intention of defeating B.Y. Vijayendra in the election
KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ ಇವತ್ತು ಬಿಎಸ್ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ರವರು ಶಿವಮೊಗ್ಗ ಪ್ರೆಸ್ ಟ್ರಸ್ಟ್ನಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಶಿಕಾರಿಪುರ ಬಿಎಸ್ ಯಡಿಯೂರಪ್ಪನವರಿಗೆ ಕರ್ಮಭೂಮಿಯಾಗಿತ್ತು. ನನಗೆ ಶಿಕಾರಿಪುರ ನನ್ನ ಜನ್ಮಭೂಮಿ. ಇನ್ನು ಕರ್ಮಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ಧಾರೆ. 50 ಸಾವಿರ ಮತಗಳಿಂದ ಗೆಲುವು! ಈ ಬಾರಿ ಶಿಕಾರಿಪುರದಿಂದ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ … Read more
MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ (shikaripura assembly constituency) ದಿಂದ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರ ಸ್ವಯಂಘೋಷಿತ ಆಸ್ತಿ ಎಷ್ಟಿರಬಹುದು ಎಂಬ ಕುತೂಹಲ ಸಹಜವಾಗಿಯೇ ಇತ್ತು. ಇದಕ್ಕೆ ಪೂರಕವಾಗಿ ಅವರು ಸಲ್ಲಿಸಿದ ಅಪಿಡವಿಟ್ನಲ್ಲಿ ಏನೇನಿದೆ ಎಂಬುದರ ಡಿಟೇಲ್ಸ್ ನೋಡುವುದಾದರೆ, ಬಿಎಸ್ ಯಡಿಯೂರಪ್ಪ ನವರ ಪುತ್ರ ಬಿವೈ ವಿಜಯೇಂದ್ರ ರವರ ಬಳಿಯಲ್ಲಿ ಒಟ್ಟು ನಗದು Rs.6,42,7191 ರೂಪಾಯಿ ಇದೆ. ಇವರ … Read more
MALENADUTODAY.COM |SHIVAMOGGA| #KANNADANEWSWEB ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ತಿಂಗಳಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕ್ಷೇತ್ರ ಬಿಜೆಪಿಯ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗ್ತಿದೆ ಯುವ ಮೋರ್ಚಾದ ಕಾರ್ಯ ಇನ್ನಷ್ಟೆ ಪ್ರಮುಖವಾಗಿ ಆರಂಭವಾಗಿದೆ. ಬಿಜೆಪಿ ಭದ್ರ ಕೋಟೆಯಾದ ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿಯು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲಬೇಕಿದೆ. ಒಬ್ಬ ರಾಜಕಾರಣಿ ಮುಂದಿನ ಚುನಾವಣೆ ಬಗ್ಗೆ ಆಲೊಚನೆ ಮಾಡಿದ್ರೆ ಒಬ್ಬ ರಾಜಕೀಯ ಮುತ್ಸದ್ದಿ ಮುಂದಿನ ಪೀಳಿಗೆ ಬಗ್ಗೆ ಆಲೋಚನೆ ಮಾಡುತ್ತಿರುತ್ತಾರೆ. ಅಂತಹ ಮುತ್ಸದ್ದಿ ನರೇಂದ್ರ ಮೋದಿ ಎಂದು … Read more
MALENADUTODAY.COM |SHIVAMOGGA| #KANNADANEWSWEB ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ತಿಂಗಳಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕ್ಷೇತ್ರ ಬಿಜೆಪಿಯ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗ್ತಿದೆ ಯುವ ಮೋರ್ಚಾದ ಕಾರ್ಯ ಇನ್ನಷ್ಟೆ ಪ್ರಮುಖವಾಗಿ ಆರಂಭವಾಗಿದೆ. ಬಿಜೆಪಿ ಭದ್ರ ಕೋಟೆಯಾದ ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿಯು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲಬೇಕಿದೆ. ಒಬ್ಬ ರಾಜಕಾರಣಿ ಮುಂದಿನ ಚುನಾವಣೆ ಬಗ್ಗೆ ಆಲೊಚನೆ ಮಾಡಿದ್ರೆ ಒಬ್ಬ ರಾಜಕೀಯ ಮುತ್ಸದ್ದಿ ಮುಂದಿನ ಪೀಳಿಗೆ ಬಗ್ಗೆ ಆಲೋಚನೆ ಮಾಡುತ್ತಿರುತ್ತಾರೆ. ಅಂತಹ ಮುತ್ಸದ್ದಿ ನರೇಂದ್ರ ಮೋದಿ ಎಂದು … Read more