ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಿ.ವೈ ವಿಜಯೇಂದ್ರ! ಬಿಎಸ್​​ವೈ ಫೋನ್ ಮಾಡಿದ್ರು ಎಂದ ಮುಖ್ಯಮಂತ್ರಿ!

B.Y. Vijayendra meets CM Siddaramaiah BSY called, says CM

ಬಿ.ವೈ ವಿಜಯೇಂದ್ರರನ್ನ ಸೋಲಿಸುವ ಉದ್ದೇಶಕ್ಕೆ ಬಿಎಸ್​ವೈ ತೋಟದ ಬಳಿ ವಾಮಚಾರ ನಡೆಸಿದ್ರಾ ದುಷ್ಕರ್ಮಿಗಳು?

Inhuman Evil Practices near BSY Garden with the intention of defeating B.Y. Vijayendra in the election

ಬಿಎಸ್​ವೈ ಮನೆಗೆ ಕಲ್ಲು ಹೊಡೆದಿದ್ದೇಕೆ? ಶಿಕಾರಿಪುರದಲ್ಲಿ ಗೆಲುವು ಸುಲಭನಾ? ಸಂವಾದದಲ್ಲಿ ಬಿ.ವೈ.ವಿಜಯೇಂದ್ರ ಕೊಟ್ಟರು ಉತ್ತರ!

image_750x500_63876904d8ea9

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ ಇವತ್ತು ಬಿಎಸ್​ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ರವರು ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಶಿಕಾರಿಪುರ ಬಿಎಸ್​ ಯಡಿಯೂರಪ್ಪನವರಿಗೆ ಕರ್ಮಭೂಮಿಯಾಗಿತ್ತು. ನನಗೆ  ಶಿಕಾರಿಪುರ ನನ್ನ ಜನ್ಮಭೂಮಿ. ಇನ್ನು ಕರ್ಮಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ಧಾರೆ.  50 ಸಾವಿರ ಮತಗಳಿಂದ ಗೆಲುವು!  ಈ ಬಾರಿ ಶಿಕಾರಿಪುರದಿಂದ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ … Read more