ಸಿಎಂ ಬದಲಾವಣೆ ಗೊಂದಲಕ್ಕೆ ಬೇಗ ತೆರೆ ಎಳೆಯಿರಿ: ಕಾಂಗ್ರೆಸ್‌ಗೆ ಹೊಡೆತ ಬೀಳುತ್ತೆ: ಶಾಸಕ ಬೇಳೂರು ಗೋಪಾಲಕೃಷ್ಣ

mla beluru says CM Change Rumors Hurting Congress

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಶಾಸಕರು ರೆಬೆಲ್ ಆಗುತ್ತಾರೆ ಎಂಬ ಹೇಳಿಕೆಗಳ ಕುರಿತು ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಗೊಂದಲಗಳ ಬಗ್ಗೆ ಹಿರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ.  ಈ ಕುರಿತಾಗಿ ಹೈಕಮಾಂಡ್ ತಕ್ಷಣವೇ ಒಂದು ಖಡಕ್ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಒಬ್ಬರನ್ನು ಇಳಿಸಿದರೆ ರೆಬೆಲ್ ಆಗುತ್ತಾರೆ, ಇನ್ನೊಬ್ಬರನ್ನು ಇಳಿಸಿದರೆ ರೆಬೆಲ್ ಆಗುತ್ತಾರೆ ಎಂಬ ಮಾತುಗಳು ಇವೆಲ್ಲ ಸಹಜವಾಗಿ ನಡೆಯುತ್ತವೆ. ಇದೆಲ್ಲ ಕೇವಲ ಊಹಾಪೋಹ. ಸದ್ಯದಲ್ಲೇ ಎಲ್ಲದಕ್ಕೂ … Read more

ನನ್ನ ಹಕ್ಕನ್ನು ನಾನು ಕೇಳ್ತಿನಿ, ನಾನೇನು ಸನ್ಯಾಸಿಯಲ್ಲ, ಬೇಳೂರು ಹೀಗಂದಿದ್ಯಾಕೆ

MLA Belur Gopalakrishna

ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮತ್ತೊಮ್ಮೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ,  ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನು ಸನ್ಯಾಸಿ ಅಲ್ಲ, ನಾನು ನನ್ನ ಹಕ್ಕುಗಳನ್ನು ಕೇಳೇ ಕೇಳುತ್ತೇನೆ ಎಂದು. ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರಲ್ಲಿ ಮಂತ್ರಿ ಸ್ಥಾನದ ಬಗ್ಗೆ ತಾನು ಕೇಳಿಕೊಂಡಿರುವುದಾಗಿ ತಿಳಿಸಿದರು. ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ದಿನಗಳಲ್ಲಿ … Read more

3-4 ತಿಂಗಳಿನಲ್ಲಿ ಕಡಿದು ಗುಡ್ಡೆ ಹಾಕುವುದು ಏನೂ ಇಲ್ಲ ಅಂತಾ ಗೊತ್ತಿದೆ, ಆದರೂ ಸಚಿವಗಿರಿ ಬೇಕಷ್ಟೆ

ಇನ್ನೇನು ಹಾ ಹೂ ಅನ್ನುವಷ್ಟರಲ್ಲಿ ಎಲೆಕ್ಷನ್​ ಡಿಕ್ಲೇರ್ ಆಗುತ್ತದೆ. ಅದರ ನಡುವೆ ಸಚಿವ ಸಂಪುಟ ಸರ್ಜರಿ ಬೇಕಾ ಎಂಬ ಪ್ರಶ್ನೆ ಬಿಜೆಪಿಯಲ್ಲಿಯೆ ಎದ್ದಿದೆ. ಇದರ ನಡುವೆ ಹಿರಿಯ ಮುಖಂಡ ಕೆ.ಎಸ್​.ಈಶ್ವರಪ್ಪರವರೇ ನನಗೆ ಸಚಿವ ಸ್ಥಾನ ಕೊಡಿ ಎಂದು ಪಟ್ಟು ಹಿಡಿದಿರೋದು ಕಮಲ ಪಾಳಯದಲ್ಲಿಯೇ ಇರಿಸು ಮುರಿಸು ಮೂಡಿಸ್ತಿದೆಯಷ್ಟೆ ಅಲ್ಲದೆ, ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟ..ಕಷ್ಟ ಎಂಬಂತಾಗಿದೆ. ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ … Read more