ಕೆರೆಗೆ ಉರುಳಿದ ಕಾರು, ವೃದ್ಧೆ ಸಾವು 

car accident

ರಿಪ್ಪನ್​ ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದ ಪರಿಣಾಮ, ಕಾರಿನಲ್ಲಿದ್ದ ವೃದ್ಧೆಯೊಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಿಪ್ಪನ್​ ಪೇಟೆ  ಪಟ್ಟಣದ ಚಿಪ್ಪಿಗರ ಕೆರೆ ಏರಿ ಬಳಿ ನಡೆದಿದೆ. ತ್ಯಾಗರ್ತಿಯ ಹುಚ್ಚಪ್ಪ ಅವರ ಪತ್ನಿ ಪಾರ್ವತಮ್ಮ (65) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿ ದರ್ಶನ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಕಾರು ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ … Read more

ಶಿವಮೊಗ್ಗದಲ್ಲಿಯೂ ಸಿಕ್ಕಸಿಕ್ಕ ವೆಹಿಕಲ್​ಗಳಿಗೆ ಡಿಕ್ಕಿಯಾಗಿ ಡಿವೈಡರ್​ಗೆ ಗುದ್ದಿದ ಕಾರು!ನಡೆದಿದ್ದೇನು ಗೊತ್ತಾ

drunk and driving  Car Hits Four Vehicles, 

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಹಾಸನದಲ್ಲಿ ಗಣಪತಿ ಮೆರವಣಿಗೆ ಮೇಲೆ ಕ್ಯಾಂಟರ್ ಲಾರಿಯೊಂದು ಡಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗದಲ್ಲಿಯು ಅಂತಹುದ್ದೆ ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ ಕುಡಿದ ನಶೆಯಲ್ಲಿ ಕಾರು ಚಾಲಕನೊಬ್ಬ ಎಗ್ಗಿಲ್ಲದೆ ಕಾರು ಚಲಾಯಿಸಿದ್ದಷ್ಟೆ ಅಲ್ಲದೆ ಸರಣಿ ಅಪಘಾತಗಳನ್ನು ಮಾಡಿದ್ದಾನೆ. ಕುಡಿದು ಟೈಟಾಗಿ ಓವರ್​ ಸ್ಪೀಡ್​ನಲ್ಲಿ ಅಡ್ಡಾಡಿದ ಕಾರು ಚಾಲಕ ಬೈಕ್, ಒಂದು ಆಟೋ ಮತ್ತು ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಜಖಂಗೊಳಿಸಿದ್ದಾನೆ. ಅದೃಷ್ಟಕ್ಕೆ ಯಾರಿಗೂ ಯಾವುದೇ ಅಪಾಯ ಉಂಟಾಗಿಲ್ಲ.  ಶಿವಮೊಗ್ಗದಲ್ಲಿ … Read more

ಕುಡಿದ ಮತ್ತಿನಲ್ಲಿ ಚಾಲಕನಿಂದ ಸರಣಿ ಅಪಘಾತ: ಕಾರು ಜಖಂ

Shivamogga Round up

Car accident : ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಕುಡಿದು ವಾಹನ ಚಲಾಯಿಸುತ್ತಿದ್ದ ಚಾಲಕನೊಬ್ಬ ಸರಣಿ ಅಪಘಾತ ಮಾಡಿದ್ದಾನೆ. ಇದರಿಂದ ರಸ್ತೆಯುದ್ದಕ್ಕೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಕೊನೆಗೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಜಖಂ ಆಗಿದೆ. (Catastrophic) ಈ ಘಟನೆ ಶಿವಮೊಗ್ಗದ ಮಹಾವೀರ ವೃತ್ತದ ಬಳಿ ನಡೆದಿದೆ. ಆರೋಪಿ ಹೊನ್ನಾಳಿಯ ಕುಮಾರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.  ಈ ವೇಳೆ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದುದು ಗೊತ್ತಾಗಿದೆ  ಗೋಪಿ ವೃತ್ತದ ಅಂಬಿಕಾ ಬುಕ್ … Read more

ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತ, ಚಾಲಕನಿಗೆ ಗಾಯ.

Car accident 

Car accident  ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತ, ಚಾಲಕನಿಗೆ ಗಾಯ. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ  ಆನಂದಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬುಧವಾರ ಬೆಳಿಗ್ಗೆ ಸಂಭವಿಸಿದ ಈ ಘಟನೆಯಲ್ಲಿ ಕಾರು ರಸ್ತೆಯ ಬದಿಗೆ ಉರುಳಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಇಆರ್‌ವಿ (Emergency Response Vehicle) ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕನನ್ನು ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ … Read more

car accident : ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ ಹೊಡೆದು ಗರ್ಭಿಣಿ ಸಾವು,

car accident

car accident : ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ ಹೊಡೆದು ಗರ್ಭಿಣಿ ಸಾವು, car accident : ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಭಾವನಹಳ್ಳಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಅರ್ಚನಾ (25) ಎಂದು ಗುರುತಿಸಲಾಗಿದೆ. ಅವರ ಪತಿಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದಾಗ ಕಾರು ವೇಗವಾಗಿ ಚಲಿಸುತ್ತಿತ್ತು ಎನ್ನಲಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿದ ಕಾರು ರಸ್ತೆ … Read more

car accident :  ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು

car accident

car accident :  ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು ಶಿವಮೊಗ್ಗ | ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಬಿದ್ದಿರುವ ಘಟನೆ ಹೊಸನಗರ ತಾಲೂಕಿನ ರಾಣೆಬೆನ್ನೂರು ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಜಯನಗರ ಸಮೀಪ ನಡೆದಿದೆ. ಗೋವಾದಿಂದ ಬಂದ ಕಾರು ಒಮ್ಮೆಲೆ ಜಯನಗರ ಶರಾವತಿ ನದಿ ಕ್ರಾಸ್‌ನಲ್ಲಿ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ರಸ್ತೆ ದಾಟಿ ಮರಕ್ಕೆ ತಾಗಿ ನಂತರ ಪಕ್ಕದಲ್ಲಿದ್ದ ಮನೆ ಅಂಗಳಕ್ಕೆ ಪಲ್ಟಿ ಹೊಡೆದು ಬಿದ್ದಿದೆ. … Read more

car accident : ಸಕ್ರೆಬೈಲ್​ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಚಾಲಕ ಸಾವು

car accident

car accident :  ಶಿವಮೊಗ್ಗ ತಾಲೂಕು ಸಮೀಪ ಸಕ್ರೆಬೈಲ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಶ್ರೀಧರ್​ (55) ಮೃತಪಟ್ಟ ದುರ್ದೈವಿ.  ಶ್ರೀಧರ್​ ಬೆಳಿಗ್ಗೆ ಕಾರನ್ನು ಚಲಾಯಿಸುತ್ತಿದ್ದಾಗ ಅವರ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಗುದ್ದಿದ ರಬಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜುಗುಜ್ಜಾಗಿದೆ. ಇದರಿಂದಾಗಿ ಶ್ರೀಧರ್​ ಗಂಭೀರ ಗಾಯಗೊಂಡಿದ್ದು ಅವರನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಸಹ ಅದಕ್ಕೂ  ಮೊದಲೇ ಶ್ರೀಧರ್​ … Read more