ಆಗುಂಬೆ ಸಮೀಪ ಕಾರು ಪಲ್ಟಿ! ತೋಟದೊಳಗೆ ಬಿದ್ದ ವಾಹನ! ಚಿಕ್ಕಮಗಳೂರು ಮೂಲದ ಮೂವರಿಗೆ ಗಂಭಿರ ಗಾಯ

ಆಗುಂಬೆ ಸಮೀಪ ಕಾರು ಪಲ್ಟಿ! ತೋಟದೊಳಗೆ ಬಿದ್ದ ವಾಹನ! ಚಿಕ್ಕಮಗಳೂರು ಮೂಲದ ಮೂವರಿಗೆ ಗಂಭಿರ ಗಾಯ

KARNATAKA NEWS/ ONLINE / Malenadu today/ Sep 5, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು (Tirthahalli Taluk) ಕಲ್ಮನೆ ಸಮೀಪ ಕಾರೊಂದು ಪಲ್ಟಿಯಾಗಿ ತೋಟದೊಳಗೆ ಬಿದ್ದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರಿ ಸ್ಥಳೀಯ ಆಸ್ಪತ್ರೆಯಲ್ಲಿ ಚಕಿತ್ಸೆ ನೀಡಲಾಗುತ್ತಿದೆ.  ಹೇಗಾಯ್ತು ಘಟನೆ  ಗಾಯಗೊಂಡವರುಚಿಕ್ಕಮಗಳೂರು ಜಿಲ್ಲೆ ತರಿಕೆರೆ ಮೂಲದವರು. ಕಾರ್ಕಳಕ್ಕೆ ತಮ್ಮ ಮಗನನ್ನು ಬಿಟ್ಟು ವಾಪಸ್ ಆಗುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ  ಎಂದು ತಿಳಿದುಬಂದಿದೆ. ಆಗುಂಬೆ ಸಮೀಪ ಸಿಗುವ … Read more

ಭದ್ರಾವತಿಯಿಂದ ಮಂಗಳೂರು ವೆನ್​ಲಾಕ್​ ಆಸ್ಪತ್ರೆಗೆ ಹೋಗುತ್ತಿದ್ದವರಿಗೆ ಕಾರು ಡಿಕ್ಕಿ ! ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

People on their way from Bhadravathi to Wenlock Hospital in Mangaluru were hit by a car. Fatal accident in Thirthahalli

ಹೈವೆಯಲ್ಲಿ ನಿಯಂತ್ರಣ ತಪ್ಪಿದ ಕಾರು/ ಧರೆಗೆ ಗುದ್ದಿ ನುಜ್ಜುಗುಜ್ಜು!

Car accident at Gavattur in Hosanagara ಹೊಸನಗರ ತಾಲ್ಲೂಕಿನ ರಿಪ್ಪನ್​ಪೇಟೆ ಸಮೀಪ ಗವಟೂರಿನಲ್ಲಿ ಕಾರೊಂದು ಅಪಘಾತಕ್ಕೀಡಾಗಿದೆ.

BREAKING NEWS / ಒಂದೇ ದಿನ ಮೂರು ಆಕ್ಸಿಡೆಂಟ್ / ಇಬ್ಬರ ಸಾವು!

KARNATAKA NEWS/ ONLINE / Malenadu today/ SHIVAMOGGA / Apr 22, 2023  ಸಾಗರ/ ತೀರ್ಥಹಳ್ಳಿ  ಶಿವಮೊಗ್ಗ/  ಜಿಲ್ಲೆಯಲ್ಲಿ ನಿನ್ನೆ ಒಂದೇ  ಮೂರು ಅಪಘಾತಗಳು ಸಂಭವಿಸಿದೆ. ಎರಡು ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯಲ್ಲಿ (thirthahalli )ಎರಡು ಅಪಘಾತಗಳು ಸಂಭವಿಸಿದರೆ, ಇತ್ತ ಸಾಗರ ತಾಲ್ಲೂಕಿನಲ್ಲಿ ಕಾರೊಂದು ಅಪಘಾತಕ್ಕೀಡಾಗಿದೆ.  Read/ BREAKING NEWS/ ಶಿವಮೊಗ್ಗ ಜೆಡಿಎಸ್​ಗೆ ಕಾಂಗ್ರೆಸ್​ & ಬಿಜೆಪಿಯಿಂದ ಪ್ಲಸ್​ 1/ ವರ್ಕ್​ ಆಗುತ್ತಾ ಹೊಸ ಸ್ಟ್ಯಾಟರ್ಜಿ  ಎಲ್ಲೆಲ್ಲಿ ಹೇಗಾಯ್ತು ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ … Read more

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಆಕ್ಸಿಡೆಂಟ್ ಆದ ಕಾರು!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಬಟ್ಟೆಮಲ್ಲಪ್ಪ- ಹೊಸನಗರ ರಸ್ತೆಯಲ್ಲಿ ಅಪಘಾತವೊಂದು ಸಂಭವಿಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.  Shivamogga City Assembly Constituency : ಬದಲಾಯ್ತು ಗುಜರಾತ್ ಮಾಡಲ್! ಶಿವಮೊಗ್ಗಕ್ಕೆ ಈಶ್ವರಪ್ಪರವರೇ ನಿಕ್ಕಿ? ಅತಿರಥ ಮಹಾರಥರ ನಡುವೆ ಟಿಕೆಟ್​ ಗೆದ್ದರೇ ಅನುಭವಿ ನಾಯಕ? JP EXCLUSIVE ಇಲ್ಲಿನ ಬ್ರಹ್ಮೇಶ್ವರ ಗ್ರಾಮದಲ್ಲಿ, ವೇಗವಾಗಿ ಬರುತ್ತಿದ್ದ ಕಾರೊಂದು ರಸ್ತೆಯ ಬದಿಯಿದ್ದ ದಿಬ್ಬಕ್ಕೆ ಗುದ್ದಿ, ಅಪ್​ಸೆಟ್ ಆಗಿ ಅಲ್ಲಿಯೇ ನಿಂತಿತ್ತು. ಸ್ಪೀಡ್​ನಲ್ಲಿದ್ದರಿಂದಲೇ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, … Read more

SHIMOGA BREAKING | ಕಲ್ಲಾಪುರದಲ್ಲಿ ಭೀಕರ ಆಕ್ಸಿಡೆಂಟ್​’ | ಸ್ಥಳದಲ್ಲಿಯೇ ಮೂವರ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗೂಡ್ಸ್​ ಲಾರಿ ಹಾಗೂ ಬಲೆರೋ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.  ಮೂವರ ದುರ್ಮರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುರ ಬಳಿ ಈ ಘಟನೆ ಸಂಭವಿಸಿದೆ.  ಕೆಎ 17 ಎಂಎ 3581 ನಂಬರ್​ನ ಬಲೆರೋ  ಕೆಎ 27 ಸಿ3924 ನಂಬರ್​ನ  ಗೂಡ್ಸ್ ಲಾರಿ ಡಿಕ್ಕಿ ಯಾಗಿದೆ. ಘಟನೆಯಲ್ಲಿ ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ ಎಂದು ಸಾವನ್ನಪ್ಪಿದ್ಧಾರೆ … Read more

SHIMOGA BREAKING | ಕಲ್ಲಾಪುರದಲ್ಲಿ ಭೀಕರ ಆಕ್ಸಿಡೆಂಟ್​’ | ಸ್ಥಳದಲ್ಲಿಯೇ ಮೂವರ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗೂಡ್ಸ್​ ಲಾರಿ ಹಾಗೂ ಬಲೆರೋ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.  ಮೂವರ ದುರ್ಮರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುರ ಬಳಿ ಈ ಘಟನೆ ಸಂಭವಿಸಿದೆ.  ಕೆಎ 17 ಎಂಎ 3581 ನಂಬರ್​ನ ಬಲೆರೋ  ಕೆಎ 27 ಸಿ3924 ನಂಬರ್​ನ  ಗೂಡ್ಸ್ ಲಾರಿ ಡಿಕ್ಕಿ ಯಾಗಿದೆ. ಘಟನೆಯಲ್ಲಿ ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ ಎಂದು ಸಾವನ್ನಪ್ಪಿದ್ಧಾರೆ … Read more

ತುಪ್ಪೂರು ಸಮೀಪ ಕಾರು ಹಾಗೂ ಬಸ್​ ನಡುವೆ ಡಿಕ್ಕಿ

ಶಿವಮೊಗ್ಗ  : ತಾಲ್ಲೂಕು ತುಪ್ಪೂರು ಬಳಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಕಾಶ್​ ಟ್ರಾವಲ್ಸ್​ ಹಾಗೂ ಶಿಫ್ಟ್  ಕಾರಿನ ನಡುವೆ ಆಕ್ಸಿಡೆಂಟ್​ ಆಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಸಾಗರ ಕಡೆಯಿಂದ ಬರುತ್ತಿದ್ದ ಬಸ್​ ಹಾಗೂ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ.  ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ !  ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ?  BREAKING … Read more