ಭದ್ರಾವತಿ ಹೆಚ್​.ಕೆ.ಜಂಕ್ಷನ್​ ಬಳಿ ಮರಕ್ಕೆ ಕಾರು ಡಿಕ್ಕಿ ! ಚಿಕ್ಕಮಗಳೂರು ನಿವಾಸಿ ಸಾವು!

ಭದ್ರಾವತಿ ಹೆಚ್​.ಕೆ.ಜಂಕ್ಷನ್​ ಬಳಿ ಮರಕ್ಕೆ ಕಾರು ಡಿಕ್ಕಿ ! ಚಿಕ್ಕಮಗಳೂರು ನಿವಾಸಿ ಸಾವು!

SHIVAMOGGA|  Dec 16, 2023  |  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ದಿನ ಅಪಘಾತವೊಂದು ಸಂಭವಿಸಿದೆ. ಕಾರೊಂದು ರಸ್ತೆಯ ಬದಿಯಲ್ಲಿರುವ ಮರವೊಂದಕ್ಕೆ ಡಿಕ್ಕಿಯಾಗಿರುವ ಬಗ್ಗೆ ಇಲ್ಲಿ ವರದಿಯಾಗಿದೆ  READ : ಶಿವಮೊಗ್ಗ KSRTC ಬಸ್ ನಿಲ್ದಾಣದ ನಿರೀಕ್ಷಣಾ ಕೊಠಡಿಯಲ್ಲಿ ಕುಳಿತಲ್ಲೇ ವ್ಯಕ್ತಿ ಸಾವು! ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ /Bhadravathi Rural Police Station  ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಲಿಮಿಟ್ಸ್​​ ನಲ್ಲಿ ಸಿಗುವ ಹೆಚ್​.ಕೆ.ಜಂಕ್ಷನ್​ ಬಳಿ ಈ … Read more