ಹೆಂಡ್ತಿಗೆ ಹುಷಾರಿಲ್ಲ ಪ್ರಕರಣ | ಒಂದು ಕಾರಿನ ಬೆನ್ನತ್ತಿದ ಪೊಲೀಸರಿಗೆ ಸಿಕ್ಕಿದ್ದು 8 ಕಾರು! ಹೇಗೆ ಗೊತ್ತಾ?

KARNATAKA NEWS/ ONLINE / Malenadu today/ Nov 7, 2023 SHIVAMOGGA NEWS Shivamogga |   ಮಲೆನಾಡು ಟುಡೆ ಇತ್ತೀಚೆಗೆ ಕಾರು ಪಡೆದು ವಾಪಸ್ ಕೊಡದ ಸುದ್ದಿ ಬಗ್ಗೆ ವರದಿ ಮಾಡಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ನಲ್ಲಿ ಎಫ್​ಐಆರ್ ಕೂಡ ದಾಖಲಾಗಿತ್ತು. ಇದೀಗ ಪ್ರಕರಣವನ್ನು ದೊಡ್ಡಪೇಟೆ ಪೊಲೀಸರು ಭೇದಿಸಿದ್ದಾರೆ  READ : ಪತ್ನಿಗೆ ಹುಷಾರಿಲ್ಲ, ಆಸ್ಪತ್ರೆಗೆ ತೋರಿಸಬೇಕು ಎಂದು ಕಾರು ಪಡೆದವ ಮಾಡಿದ್ದು ಹೀಗೆ! ವಿವರ ಇಲ್ಲಿದೆ ದಿನಾಂಕಃ 18-10-2023  ರಂದು … Read more

ಶಿವಮೊಗ್ಗಕ್ಕೆ ಬಾಡಿಗೆಗೆ ಬಂದಿದ್ದ ಕಾರು ಕದ್ದೊಯ್ದ ಪ್ರಯಾಣಿಕ!

KARNATAKA NEWS/ ONLINE / Malenadu today/ May 5, 2023 GOOGLE NEWS ಭದ್ರಾವತಿ/  ಚಾಲಕ  ಕಾರು ನಿಲ್ಲಿಸಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿ ಕೂತಿದ್ದ ವ್ಯಕ್ತಿ ವಾಹನವನ್ನು ಕದ್ದುಕೊಂಡು ಹೋದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು ಎಫ್​ಐಆರ್ ಕೂಡ ಆಗಿದೆ.  ನಡೆದಿದ್ದೇನು?  ಬೀರೂರಿನ ಬಳ್ಳಾರಿ ಕ್ಯಾಂಪ್‌ನಿಂದ  27  ವರ್ಷ ವಯಸ್ಸಿನ ಚಾಲಕ ಎ. ರಜನಿಕಾಂತ್, ಕಳೆದ  ಏಪ್ರಿಲ್​ 28 ರಂದು  ಶಿವಮೊಗ್ಗಕ್ಕೆ ಬಾಡಿಗೆಗೆ ಅಂತಾ ಬರುತ್ತಿದ್ರು. ಈ ವೇಳೇ ಭದ್ರಾವತಿ … Read more

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಾಹನಗಳಿಗೆ ಭಯಂಕರ ಕಳ್ಳರ ಕಾಟ

image_750x500_639310f57023b

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಾಹನಗಳಿಗೆ ಕಳ್ಳರ ಕಾಟ ಜೋರಾಗಿದೆ. ಒಂಟಿ ಮನೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ, ಇತ್ತ ವಾಹನಗಳ ಡೀಸೆಲ್​​ ಕದಿಯುವ ಹಾಗೂ ಕಾರನ್ನೇ ಕದಿಯುವಂತಹ ಪ್ರಯತ್ನಗಳು ನಡೆಯುತ್ತಿದೆ. ಎಳ್ಳಮಾವಾಸ್ಯೆ ಜಾತ್ರೆ ಹಿನ್ನೆಲೆ ಹಾಗೂ ಅಡಿಕೆ ಕೊಯ್ಲು ಹಿನ್ನೆಲೆಯಲ್ಲಿ ಹೊರಭಾಗಗಳಿಂದ ತೀರ್ಥಹಳ್ಳಿ ಬಹಳಷ್ಟು ಮಂದಿ ಬರುತ್ತಿದ್ದಾರೆ. ಇದರ ನಡುವೆಯೇ ಕಳ್ಳತನಗಳು ಸಹ ಹೆಚ್ಚಾಗುತ್ತಿದೆ. ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್​/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು … Read more