ಇದ್ದಕ್ಕಿದ್ದ ಹಾಗೆ ಮನೆಯೊಳಗೆ ನುಗ್ಗಿ ಖಾರದ ಪುಡಿ ಎರಚಿದ ಆಗಂತುಕ! ಜಸ್ಟ್​ ಮಿಸ್​

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025: ಮನೆಯಲ್ಲಿದ್ದ ಮಹಿಳೆಯ ಮೇಲೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕದಿಯಲು ಪ್ರಯತ್ನಿಸಿದ ಘಟನೆಯೊಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.  ದಿನಾಂಕ: 11-10-2025 ರಂದು ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ದೂರು ದಾಖಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ THE BHARATIYA NYAYA SANHITA (BNS), 2023 (U/s-309(5),332(c)) ಅಡಿಯಲ್ಲಿ ದಾಖಲಾಗಿರುವ ಎಫ್​ಐಆರ್​ ಪ್ರಕಾರ, ಇಲ್ಲಿನ ಹುಲಿದೇವರ ಬನದ ಬಳಿಯ ಹೊಸಕೊಪ್ಪದಲ್ಲಿ ಘಟನೆ ನಡೆದಿದೆ. ಇಲ್ಲಿನ … Read more

ಕೆಟಿಎಂ ಬೈಕ್​ನಲ್ಲಿ ಬರುತ್ತಿದ್ದ ಇಬ್ಬರಿಂದ ಸೊರಬದಲ್ಲಿ ನಡೀತು ಈ ದುಷ್ಕೃತ್ಯ!

Shimoga news Areca Nut Theft Copper Utensils Theft Dandavati River Sheep death Soraba, animal disease Karnataka, veterinary investigation, Veterinary doctor contact Soraba, Bangarappa Stadium, ಕುರಿ ಸಾವು, ಸೊರಬ ಸುದ್ದಿ, ವಿಷಪೂರಿತ ಆಹಾರ, Woman Narrowly Escapes Chain Snatching Attempt in Soraba While Riding Scooty

1 Woman Narrowly Escapes  ಸೊರಬ: ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಅಪಹರಣ ಯತ್ನ, ಅದೃಷ್ಟವಶಾತ್‌ ಪಾರು 1 Woman Narrowly Escapesಸೊರಬ, ಶಿವಮೊಗ್ಗ: ಸ್ಕೂಟಿಯಲ್ಲಿ (Scooty) ತೆರಳುತ್ತಿದ್ದ ಮಹಿಳೆಯ ಸರ ಕದ್ದ ಘಟನೆಯೊಂದು ಸೊರಬದಲ್ಲಿ ವರದಿಯಾಗಿದೆ. ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಇಲ್ಲಿನ ನಿವಾಸಿಯನ್ನು ಹಿಂಬಾಲಿಸಿಕೊಂಡು ಬಂದು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರಕ್ಕೆ (Gold Chain) ಕೈ ಹಾಕಿದ್ದಾರೆ. ಇಲ್ಲಿನ ತಲ್ಲೂರು ಸಮೀಪ ಈ ಘಟನೆ ನಡೆದಿದೆ. ಇಬ್ಬರು ಅಪರಿಚಿತರು (Unknown Assailants) ಕೆಟಿಎಂ ಬೈಕ್‌ನಲ್ಲಿ … Read more