ಶಿವಮೊಗ್ಗ ಜಯನಗರ ಪೊಲೀಸ್ ಸ್ಟೇಷನ್​ನಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! ಕಾರಣ ಇಲ್ಲಿದೆ

Shivamogga | Feb 8, 2024 |  ಸಾಮಾಜಿಕ ಜಾಲತಾಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ವಿಷಯವಾಗಿ ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಏರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎನ್‌ಎಸ್‌ಯುಐ  ಶಿವಮೊಗ್ಗದ ಜಯನಗರ ಠಾಣೆಗೆ ದೂರು ಸಲ್ಲಿಸಿದೆ.  ಜಯನಗರ ಪೊಲೀಸ್ ಸ್ಟೇಷನ್  ಎಸ್ ಎಸ್ಎಲ್‌ಸಿ  ಪೂರ್ವಸಿದ್ಧತಾ ಪರೀಕ್ಷಾ ವೇಳಾಪಟ್ಟಿಯಲ್ಲಿ ಇದೇ  ಮಾ.1ರಂದು ಶುಕ್ರವಾರ ವಿಜ್ಞಾನ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2ರಿಂದ 5.15ರವರೆಗೆ ನಿಗದಿ ಮಾಡಲಾಗಿದೆ. ಆ ದಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ … Read more

ಸಿಎಂ ಸಿದ್ದರಾಮಯ್ಯ ಬೆಸ್ಟ್ ಸಿಎಂ POST ನಲ್ಲಿ ಅವಹೇಳನ! ಶಿವಮೊಗ್ಗದಲ್ಲಿ ದಾಖಲಾಯ್ತು ಮತ್ತೊಂದು ಕಂಪ್ಲೆಂಟ್! ಏನಿದು

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಇತ್ತೀಚೆಗೆ ಕಾಂಗ್ರೆಸ್​ನ ಸೌಗಂಧಿಕಾ ರಘುನಾಥ್ ಬಿಜೆಪಿಯ ಚಕ್ರವರ್ತಿ ಸೂಲಿಬೆಲೆ ಫೇಸ್​ಬುಕ್​ ಅಕೌಂಟ್​ನಲ್ಲಿ ಬರೆದ ಕಾಮೆಂಟ್​​ವೊಂದಕ್ಕೆ ಪ್ರತಿಯಾಗಿ ದೂರು ನೀಡಿದ್ದರು. ಶಿವಮೊಗ್ಗದ ವಿನೋಬನಗರ ಪೊಲೀಸ್ ಸ್ಟೇಷನ್​ನಲ್ಲಿ ದಾಖಲಾದ ದೂರಿನ ಸಂಬಂಧ ಚಕ್ರವರ್ತಿ ಸೂಲಿಬೆಲೆಯವರ ವಿಚಾರಣೆಯು ನಡೆದಿತ್ತು.  ಇದೀಗ ಶಿವಮೊಗ್ಗದ ಸಿಇಎನ್ ಪೊಲೀಸ್ ಸ್ಟೇಷನ್​ನಲ್ಲಿ (Shimoga CEN Police Station) ಇನ್ನೊಂದು ದೂರು ದಾಖಲಾಗಿದ್ದು, ಈ ಸಲ ಶಿವಮೊಗ್ಗ ಹೈಕ್ಲು ಎಂಬ ಹೆಸರಿನ ಟ್ವಿಟ್ಟರ್ … Read more

‘ಉರಿ’ ದದ್ದು ಯಾರು? ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಮಾಡಿದ್ದೇಕೆ ಚಕ್ರವರ್ತಿ ಸೂಲಿಬೆಲೆ! ವಿನೋಬನಗರ ಸ್ಟೇಷನ್​ ಮುಂದೆ ನಡೆದಿದ್ದೇನು?

KARNATAKA NEWS/ ONLINE / Malenadu today/ Aug 31, 2023 SHIVAMOGGA NEWS ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ವಿನೋಬನಗರ ಪೊಲೀಸ್ ಸ್ಟೇಷನ್ (Vinobanagar Police Station) ಮುಂಭಾಗ ಸಾಕಷ್ಟು ಘಟನೆಗಳು ನಡೆದವು. ಮುಖ್ಯವಾಗಿ ಕರ್ನಾಟಕ ಸಂಘದಲ್ಲಿ ನಡೆಯುತ್ತಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಕ್ರವರ್ತಿ ಸೂಲಿಬೆಲೆ (Chakravarthy Sulibele )ಯವರಿಗೆ ಅವಹೇಳನಕಾರಿ ಕಾಮೆಂಟ್ಸ್​ ಸಂಬಂಧ ದಾಖಲಾದ ಕೇಸ್​ನಡಿಯಲ್ಲಿ ನೋಟಿಸ್ ನೀಡಲು ವಿನೋಬನಗರ ಪೊಲೀಸರು ಮುಂದಾಗಿದ್ದರು. ಇದಕ್ಕಾಗಿ ಕರ್ನಾಟಕ ಸಂಘದ ಮುಂದೆ ಕಾರ್ಯಕ್ರಮ ಮುಗಿಯುವರೆಗೂ ಕಾಯುತ್ತಿದ್ದ ಪೊಲೀಸರು, ಚಕ್ರವರ್ತಿ … Read more

ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಯ್ತು ಎಫ್​ಐಆರ್! 2 ಸೆಕ್ಷನ್​ ಅಡಿಯಲ್ಲಿ ಕೇಸ್​ ಬಗ್ಗೆ ನಮೋ ಬ್ರಿಗೇಡ್​ ಅಧ್ಯಕ್ಷ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 29, 2023 SHIVAMOGGA NEWS  ಫೇಸ್​ಬುಕ್​ ವಿಚಾರವೊಂದಕ್ಕೆ ಮಾಡಿದ್ದ ಕಾಮೆಂಟ್​ ವಿರುದ್ಧ  ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷೆ  ಸೌಗಂಧಿಕಾ ರಘುನಾಥ್  ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಿದ್ದರು. ಸದ್ಯ ಈ ಸಂಬಂಧ  ವಿನೋಬನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತಮ್ಮನ್ನು ಸಾಮಾಜಿಕ ಜಾಲತಾಣತಲ್ಲಿ ಕೀಳು ಅಭಿರುಚಿಯಲ್ಲಿ ನಿಂದಿಸಿದ್ದಾರೆಂದು ಸೌಗಂಧಿಕಾ ರಘುನಾಥ್ ಅವರು ಸೂಲಿಬೆಲೆ ವಿರುದ್ಧ ಪೊಲೀಸರಿಗೆ ಕಳೆದ ಶನಿವಾರ ದೂರು ನೀಡಿದ್ದರು. ಪೊಲೀಸರು ಸೂಲಿಬೆಲೆ ವಿರುದ್ಧ ಐಪಿಸಿ … Read more

ಫೇಸ್​ಬುಕ್​ನಲ್ಲಿ ತೆಜೋವಧೆ ಕಾಮೆಂಟ್​​! ಚಕ್ರವರ್ತಿ ಸೂಲಿಬೆಲೆ ವಿರುದ್ದ ಪೊಲೀಸರಿಗೆ ಸೌಗಂಧಿಕಾ ಎಸ್​.ಆರ್​ ಕಂಪ್ಲೆಂಟ್​ ! ಏನಿದೆ ದೂರಿನಲ್ಲಿ?

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ಸೋಶಿಯಲ್ ಮೀಡಿಯಾದಲ್ಲಿನ ಪೋಸ್ಟ್​ಗಳ ಮೇಲೆ ರಾಜ್ಯಸರ್ಕಾರ ಕಣ್ಣೀಟ್ಟಿರುವ ಬೆನ್ನಲ್ಲೆ, ವಯಕ್ತಿಕ ತೇಜೋವದೆ ಸಂಬಂಧ ಎಫ್​ಐಆರ್​ಗಳು ದಾಖಲಾಗುತ್ತಿವೆ. ಇದಕ್ಕೆ ಪೂರಕವೆಂಬಂತೆ, ಶಿವಮೊಗ್ಗದ ವಿನೋಬನಗರ ಪೊಲೀಸ್ ಸ್ಟೇಷನ್ (Vinobanagar Police Station) ವಾಗ್ಮಿ ಚಕ್ರವರ್ತಿ ಸೂಲಿಬೆಲೆ (chakravarti sulibele ) ವಿರುದ್ಧ ದೂರೊಂದು ದಾಖಲಾಗಿದೆ.  ಏನಿದು ಪ್ರಕರಣ?  ಕೆಪಿಸಿಸಿ ಸೋಶಿಯಲ್ ಮೀಡಿಯಾ ವಿಭಾಗದಲ್ಲಿರುವ ಸೌಗಂಧಿಕಾ  ಎಸ್​.ಆರ್ ಎಂಬವರು ಈ ದೂರನ್ನ ನೀಡಿದ್ದಾರೆ. ಅವರು ನೀಡಿರುವ … Read more

ಈ ಸಲ ವೋಟು ಯಾರಿಗೆ ಹಾಕಬೇಕು ಎಂಬುದಕ್ಕೆ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉತ್ತರ!

ಈ ಸಲ ವೋಟು ಯಾರಿಗೆ ಹಾಕಬೇಕು ಎಂಬುದಕ್ಕೆ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉತ್ತರ!

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/  ನಗರದಲ್ಲಿ ಇವತ್ತು ಬಿಜೆಪಿ ಪರ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ರು. ನಗರದ ವಿನೋಬನಗರ ಸೋಮಿನಕೊಪ್ಪ ರಸ್ತೆಯ ಸರ್ಜಿ ಇನ್ಸಿಟಿಟ್ಯೂಟ್‌ನಲ್ಲಿ  ಜನಹಿತ ಟ್ರೆಸ್ಟ್​ ಹಾಗೂ ಮತದಾರರ ಜಾಗೃತ ವೇದಿಕೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡ್ತಾ  ಕಳೆದ ಎಂಟತ್ತು ವರ್ಷಗಳ ಹಿಂದೆ ಪ್ರಪಂಚವೇ ಭಾರತವನ್ನು ದುರ್ಬಲ ರಾಷ್ಟ್ರ ಎಂದು ಪರಿಗಣಿಸಿತ್ತು, ಆದರೀಗ ನರೇಂದ್ರ ಮೋದಿ ಅವರು ಪ್ರಧಾನಿ ಆದ … Read more