ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

KARNATAKA NEWS/ ONLINE / Malenadu today/ Jul 22, 2023 SHIVAMOGGA NEWSಶಿವಮೊಗ್ಗ ಜಿಲ್ಲೆ ಆನಂದಪುರದ ಸಮೀಪ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ 8ನೇ ಘಟಿಕೋತ್ಸವದಲ್ಲಿ  ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಯ್ತು!  ಉದ್ಯಮವಾಗಿಸಿ, ನೌಕರಿ ಕೊಡಿ ಈ ವೇಳೆ ಮಾತನಾಡಿದ  ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭಾರತವು ಹವಾಮಾನ ವಿವಿಧ ರೀತಿಯ ಸೂಕ್ಷ್ಮ ಮತ್ತು ಕೋಮಲ ಹೂವುಗಳ ಕೃಷಿಗೆ ಸೂಕ್ತವಾಗಿದೆ. ನಮ್ಮ … Read more

ಬಿ.ಎಸ್​. ಯಡಿಯೂರಪ್ಪರಿಗೆ ಸಿಗಲಿದೆ ಗೌರವ ಪದವಿ! ಧರ್ಮಾಧಿಕಾರಿಗಳ ಸಮ್ಮುಖದಲ್ಲಿ ಮಾಜಿ ಸಿಎಂಗೆ ವಿಶೇಷ ಸನ್ಮಾನ!

KARNATAKA NEWS/ ONLINE / Malenadu today/ Jul 20, 2023 SHIVAMOGGA NEWS ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸದ್ಯದಲ್ಲಿಯೇ ಡಾ. ಬಿಎಸ್​ ಯಡಿಯೂರಪ್ಪ ಎಂದು ಕರೆಸಿಕೊಳ್ಳಲಿದ್ದಾರೆ.  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಯವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತಿದೆ. ಈ ಸಂಬಂಧ ಇವತ್ತು ನಡೆದ ಸುದ್ದಿಗೋಷ್ಟಿಯಲ್ಲಿ ವಿವಿಯ ಕುಲಪತಿ  ಡಾ.ಜಗದೀಶ್ ಮಾಹಿತಿ ನೀಡಿದರು.  ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲರು … Read more