ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಹಿಂದೂ ಹರ್ಷನ ಫೋಟೋ! ರಾಜಬೀದಿ ಉತ್ಸವದಲ್ಲಿ ಏನೆಲ್ಲಾ ವಿಶೇಷವಿದೆ ನೋಡಿ!

KARNATAKA NEWS/ ONLINE / Malenadu today/ Sep 26, 2023 SHIVAMOGGA NEWS’  ಭದ್ರಾವತಿ ತಾಲ್ಲೂಕಿನ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆ ಆರಂಭವಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಭಕ್ತರ ಜಯಘೋಷಗಳೊಂದಿಗೆ ವಿನಾಯಕ ರಾಜಬೀದಿ ಉತ್ಸವ ಸಾಗುತ್ತಿದೆ. ಈ ಮಧ್ಯೆ ಮೆರವಣಿಗೆಯಲ್ಲಿ ಹಿಂದೂ ಹರ್ಷನ ಫೋಟೋ ಕೂಡ ಪ್ರದರ್ಶನಗೊಂಡಿದೆ.  ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೇ ವಾದ್ಯ ಮೇಳದ ಸದ್ದಿಗೆ ಕುಣಿಯುತ್ತಿರುವ ಭಕ್ತರು, ಹಿಂದೂ ಹರ್ಷನ ಫೋಟೋವನ್ನು ಪ್ರದರ್ಶಿಸಿದರು. ಕೇಸರಿ ಪೇಟ, ಕೇಸರಿ ಶಾಲು, ಕೇಸರಿ ಭಾವುಟಗಳನ್ನು ಹಿಡಿದು … Read more

ಭದ್ರಾವತಿಯಲ್ಲಿ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ! ಸಚಿವ ಮಧು ಬಂಗಾರಪ್ಪ ಪೂಜೆ ! ಹೇಗೆ ಸಾಗುತ್ತಿದೆ ಮೆರವಣಿಗೆ ! ದೃಶ್ಯ ನೋಡಿ

KARNATAKA NEWS/ ONLINE / Malenadu today/ Sep 26, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಪ್ರಮುಖ ಗಣಪತಿಯಾದ ಹಿಂದೂ ಮಹಾಸಭಾ ಗಣಪತಿಯ ಅದ್ದೂರಿ ರಾಜಬೀದಿ ಉತ್ಸವ ಆರಂಭವಾಗಿದೆ. ವಾದ್ಯಮೇಳದೊಂದಿಗೆ ಜೈಕಾರದ ಸಮೇತ ವಿನಾಯಕ ಮೂರ್ತಿಯನ್ನು ಪ್ರತಿಷ್ಟಾಪಿಸಿದ ಸ್ಥಳದಿಂದ ಅಲಂಕೃತವಾಹನದಲ್ಲಿ ತಂದು ಕೂರಿಸಲಾಯ್ತು. ಬಳಿಕ  ಗಣೇಶನ ರಾಜಬೀದಿ ಉತ್ಸವವು ಆರಂಭವಾಗಿದೆ.  ಇದಕ್ಕೂ ಮೊದಲು ಸಚಿವ ಮಧು ಬಂಗಾರಪ್ಪ , ಶಿವಮೊಗ್ಗ ನಗರ ಶಾಸಕ ಎಸ್​ಎನ್​ ಚನ್ನಬಸಪ್ಪ , ಆರ್​ ಎಂ ಮಂಜುನಾಥ್ ಗೌಡ … Read more

ವಿದ್ಯುತ್ ದರ ಏರಿಕೆ ಬಗ್ಗೆ ಆಯನೂರು ಮಂಜುನಾಥ್ ಹೇಳಿದ್ದೇನು!? ಮೆಸ್ಕಾಂಗೆ ಕಲ್ಲು ತೂರಲು ಶಾಸಕರು ಪ್ರಚೋದಿಸಿದರಾ?

ವಿದ್ಯುತ್ ದರ ಏರಿಕೆ ಬಗ್ಗೆ ಆಯನೂರು ಮಂಜುನಾಥ್ ಹೇಳಿದ್ದೇನು!? ಮೆಸ್ಕಾಂಗೆ ಕಲ್ಲು ತೂರಲು ಶಾಸಕರು ಪ್ರಚೋದಿಸಿದರಾ?

KARNATAKA NEWS/ ONLINE / Malenadu today/ Jun 15, 2023 SHIVAMOGGA NEWS  ಆಯನೂರು ಮಂಜುನಾಥ್​/ ವಿದ್ಯುತ್‌ ದರ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಶಾಸಕ ಎಸ್.ಎನ್‌.ಚನ್ನಬಸಪ್ಪ ರವರ ನೇತೃತ್ವದಲ್ಲಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದು ಸರಿ ಇದೆ. ಆದರೆ ಪ್ರತಿಭಟನೆಯ ದಾರಿ ಸರಿ ಇರಲಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ಧಾರೆ.  ಶಾಸಕರಿಂದ ಪ್ರಚೋದನೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ಕರೆದು ಮಾತನಾಡಿದ ಅವರು,  ಚನ್ನಬಸಪ್ಪನವರು ತಾವು ಶಾಸಕರು ಎಂಬುದನ್ನೇ ಮರೆತಂತಿದೆ ಎಂದು ವ್ಯಂಗ್ಯವಾಡಿದ್ರು. ಶಾಸಕರು ಕಾರ್ಯಕರ್ತರನ್ನು ಪ್ರಚೋದಿಸಿ ಕಲ್ಲು … Read more

ನೂತನ ಶಾಸಕರ ಕಚೇರಿ ಉದ್ಧಾಟನೆ! ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ನಾಯಕರ ನಡುವಿನ ಸಿದ್ದರಾಮಯ್ಯ ಫೋಟೋ!

New MLA’s office inaugurated Siddaramaiah’s photo between BJP leaders

ಚುನಾವಣಾ ಅಖಾಡದಲ್ಲಿ ಮನೆ ‘ಮಗಳು’ ಅಭ್ಯರ್ಥಿಗಳಿಗೆ ಗೆಲುವು ತಂದುಕೊಡ್ತಾರಾ ಅದೃಷ್ಟ ಲಕ್ಷ್ಮೀಯರು?

Hindu Mahasabha Ganapati! Veer Savarkar came to Shivamogga for this Ganesha!

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/  ಜಿಲ್ಲೆಯ ಚುನಾವಣೆ ಹೊಸ ರಂಗು ಪಡೆದುಕೊಳ್ಳುತ್ತಿದೆ. ರಾಜಕೀಯದ ಅಖಾಡದಲ್ಲಿ ಅಭ್ಯರ್ಥಿಗಳ ಸಂಬಂಧಿಕರು, ಕುಟುಂಬಸ್ಥರು ಅಷ್ಟೆಯಾಕೆ ಮಕ್ಕಳು ಸಹ ಮತಯಾಚನೆಯಲ್ಲಿ ತೊಡಗಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್​ಸಿ ಯೋಗೇಶ್  ಪರವಾಗಿ ಅವರ ಪತ್ನಿ ಹಾಗೂ ಅವರ ಕುಟುಂಬಸ್ಥರು ಬಂದು ಬಳಗ ಪ್ರಚಾರ ನಡೆಸ್ತಿದೆ. ಇದು ಪಕ್ಷದಲ್ಲಿಯೇ ಅಸಮಾಧಾನಕ್ಕೂ ಕಾರಣವಾಗಿದೆ. ಹಾಗಿದ್ರೂ ಪ್ರಚಾರ ನಂಬಿಕೆಯ ವಿಶ್ವಾಸ ಮೂಡಿಸ್ತಿದೆ.  ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪರವರ … Read more

ಮುಸ್ಲಿಮ್ ವಿರೋದಿಯಲ್ಲ/ ಆದ ಗಲಾಟೆಗಳಲ್ಲ ಕೋಮುಗಲಭೆಯಲ್ಲ!

asian giant hornet aggressive to humans in malenadu today

KARNATAKA NEWS/ ONLINE / Malenadu today/ May 1, 2023 GOOGLE NEWS  ಶಿವಮೊಗ್ಗ/ ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಸಂವಾದದಲ್ಲಿ ಇವತ್ತು ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಪಾಲ್ಗೊಂಡಿದ್ದರು. ಈ ವೇಳೆ ಅವರು  ಶಿವಮೊಗ್ಗದಲ್ಲಿ ಕೋಮುಗಲಭೆ ನಾವು ಹುಟ್ಟುವುದಕ್ಕೂ ಮುನ್ನವೇ ಇತ್ತು. ಆದರೆ, ಈಚೇಗೆ ರಾಜಕೀಯ ಕಾರಣಕ್ಕೆ ಶಾಂತಿಯುತವಾಗಿದ್ದ ಶಿವಮೊಗ್ಗ ನಗರದಲ್ಲಿ ಅಶಾಂತಿ ಮೂಡಿಸಿಕೊಂಡು ಬಂದಿದ್ದಾರೆ ಎಂದಿದ್ದಾರೆ.  ಮುಸ್ಲಿಮ್​ ವಿರೋಧಿಯಲ್ಲ  ಶಂಕಿತ ಉಗ್ರ ಕೃತ್ಯಗಳಲ್ಲಿ ಭಾಗಿಯಾಧವರು ಮುಸ್ಲಿಮರೆ.ಹಾಗೆಂದು  … Read more

ಕ್ರಿಕೆಟ್ ವಿಚಾರಕ್ಕೆ ರಾಗಿಗುಡ್ಡದಲ್ಲಿ ಬೇರೆ ಬೇರೆ ಕೋಮಿನ ಹುಡುಗರ ನಡುವೆ ಹೊಡೆದಾಟ!

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/  ಇಲ್ಲಿನ ರಾಗಿಗುಡ್ಡದ ಶಾಂತಿನಗರದಲ್ಲಿ ಕ್ರಿಕೆಟ್ ಆಡುವಾಗ ಹೊಡೆದಾಟ ನಡೆದಿದೆ. ಘಟನೆಗೆ ಸ್ಪಷ್ಟ ಕಾರಣ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕಿದೆ. ಅನ್ಯಕೋಮಿನ ಹುಡುಗರು ಹೊಡೆದಾಡಿಕೊಂಡಿದ್ದು ಹಲವರು  ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ನಡೆದಿದ್ದೇನು?     ಕ್ರಿಕೆಟ್ ಆಡುವ ವೇಳೆ, ಎರಡು ಬೇರೆ ಬೇರೆ ಕೋಮಿನ ಹುಡುಗರ ನಡುವೆ ಹೊಡೆದಾಟ ನಡೆದಿದೆ. ಹೊಡೆದಾಟದ ಕಾರಣ ಸ್ಪಷ್ಟವಾಗಿಲ್ಲ. ಕೆಲವರು ಕೋಮು ನಿಂದನೆ ಎಂದರೆ ಮತ್ತೆ ಕೆಲವರು … Read more

ELECTION NEWS/ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಸಲ ನಿರ್ಣಾಯಕ ಯಾರು? ಗೆಲ್ಲುವ ಲೆಕ್ಕಾಚಾರವೇನು? ಯಾರ್ಯಾರಿಗಿದೆ ಪೈಪೋಟಿ?

KARNATAKA NEWS/ ONLINE / Malenadu today/ Apr 27, 2023 GOOGLE NEWS ಶಿವಮೊಗ್ಗ/  ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸದ್ಯ ಹೈವೋಲ್ಟೇಜ್​ ಕ್ಷೇತ್ರಗಳ ಪೈಕಿ,  ಶಿವಮೊಗ್ಗ ನಗರ ಕೂಡ ಒಂದು. ಏಕೆಂದರೆ ಕೆ.ಎಸ್​.ಈಶ್ವರಪ್ಪನವರಿಗೆ ಟಿಕೆಟ್ ನಿರಾಕರಣೆ, ಹಿಂದೂತ್ವ ಅಭ್ಯರ್ಥಿ, ಆಯನೂರು ಮಂಜುನಾಥ್ ಬಂಡಾಯ ಹೀಗೆ ಹಲವು ವಿಷಯಗಳಲ್ಲಿ ಶಿವಮೊಗ್ಗ ವಿಶೆಷವಾಗಿ ಕಾಣಿಸಿಕೊಳ್ತಿದೆ. ಇಡೀ ರಾಜ್ಯದ ಗಮನ ಸೆಳೆಯುತ್ತಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಅಂಕಿ ಅಂಶಗಳನ್ನು ಹೇಳಲೇಬೇಕಿದೆ. ಅದರ ಡಿಟೇಲ್ಸ್  ನಿಮ್ಮ ಮುಂದೆ.  ಶಿವಮೊಗ್ಗ … Read more

ಶಿವಮೊಗ್ಗ ಬಿಜೆಪಿ ಅಭ್ಯರ್ಥಿಗೆ ಮಾತುಕೊಟ್ಟ ಹರ್ಷನ ಸಹೋದರಿ ಅಶ್ವಿನಿ! ವಿವರ ಇಲ್ಲಿದೆ

Harsha’s sister Ashwini promises BJP candidate from Shimoga Here’s the details