ಚಾರ್ಮಾಡಿ ಘಾಟಿಯಿಂದ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ! ಚಾಲಕನ ರಕ್ಷಣೆಗೆ ಸ್ಥಳೀಯರ ಸಾಹಸ

CHIKMAGALUR |  Jan 15, 2024  |  Charmadi Ghat    ಇಲ್ಲಿ ಚಾರ್ಮಾಡಿ ಘಾಟಿ ಯಲ್ಲಿ ಟಿಪ್ಪರ್​ ಲಾರಿಯೊಂದು 2 ಸಾವಿರ ಅಡಿ ಆಳಕ್ಕೆ ಬಿದ್ದ ಘಟನೆಯ ಬಗ್ಗೆ ವರದಿಯಾಗಿದೆ. ಅದೃಷ್ಟಕ್ಕೆ ಸ್ಥಳೀಯರ ನೆರವಿನಿಂದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.  ಚಾರ್ಮಾಡಿ ಘಾಟಿ ಮೂಡಿಗೆರೆ  ತಾಲ್ಲೂಕು ಚಾರ್ಮಾಡಿ ಘಾಟಿಯ ಸೋಮನ ಕಾಡು ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ಉರುಳಿದೆ. ಪ್ರಪಾತ ಇರುವ ಹಿನ್ನೆಲೆಯಲ್ಲಿ  ಸುಮಾರು 2 ಸಾವಿರ … Read more

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಪಲ್ಟಿಯಾದ ಪಿಕಪ್ ವಾಹನ! ನಡೆದಿದ್ದೇಗೆ?

KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಚಿಕ್ಕಮಗಳೂರು:  ತಮ್ಮ ಮನೆಗೆ ಪೋಲ್ಸ್​ಗಳನ್ನ ಹಾಗೂ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಪಿಕಪ್​ ವಾಹನವೊಂದು ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾದ ಘಟನೆ ಬಗ್ಗೆ ನಿನ್ನೆ ವರದಿಯಾಗಿದೆ.  ಘಾಟಿ ರಸ್ತೆಯ ಮೇಲೆ ವಾಹನ ಪಲ್ಟಿಯಾದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಮಳೆಯಿಂದಾಗಿ ರಸ್ತೆ ತೇವಗೊಂಡಿತ್ತು. ಲೋಡ್​ ಗಾಡಿಯ ಟಯರ್​ ಆಲೇಖಾನ್​ ಬಳಿಯಲ್ಲಿ ರಸ್ತೆಯಿಂದ ಕೆಳಕ್ಕೆ ಇಳಿದಿದೆ. ಇದರಿಂದ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.  ಘಟನೆಯಲ್ಲಿ ಚಾಲಕ … Read more

ಜೋರು ಮಳೆಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್​ ಸವಾರ! ತಲೆ ಮೇಲೆಯೇ ಹರಿಯಿತು ಬಸ್ ಚಕ್ರ!

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಚಿಕ್ಕಮಗಳೂರು /  ಸರ್ಕಾರಿ ಬಸ್​ನ ಚಕ್ರ ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದೆ.  ಘಾಟಿಯ ಮೂರನೇ ತಿರುವಿನಲ್ಲಿ ಘಟನೆ ಸಂಭವಿಸಿದ್ದು, ಘಠನೆಯಲ್ಲಿ ಸ್ಕೂಟರ್​ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಾಗುಂಡಿ ಗ್ರಾಮದ ಇರ್ಫಾನ್  ಎಂಬವರು ಮೃತಪಟ್ಟಿದ್ಧಾರೆ.  ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ (ಕೆಕೆಆರ್‌ಟಿಸಿ)  ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಬೈಕ್​ ನಿಯಂತ್ರಣ ತಪ್ಪಿದ್ದ ಅದರಲ್ಲಿ ಬರುತ್ತಿದ್ದ ಇಬ್ಬರು … Read more

charmadi ghat/ ಘಾಟಿಯಲ್ಲಿ ದುತ್ತೆಂದು ಎದುರಾದ ಒಂಟಿ ಸಲಗ! ಸರ್ಕಾರಿ ಬಸ್​ ಸ್ವಲ್ಪದರಲ್ಲಿಯೇ ಪಾರು!

A lone tusker encountered at charmadi ghat! The government bus escaped in no time!

charmadi ghat/ ಘಾಟಿಯಲ್ಲಿ ದುತ್ತೆಂದು ಎದುರಾದ ಒಂಟಿ ಸಲಗ! ಸರ್ಕಾರಿ ಬಸ್​ ಸ್ವಲ್ಪದರಲ್ಲಿಯೇ ಪಾರು!

KARNATAKA NEWS/ ONLINE / Malenadu today/ May 18, 2023 SHIVAMOGGA NEWS PAPER ONLINE ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದು ಘಾಟಿಯಲ್ಲಿ ಓಡಾಡುವುದಕ್ಕೆ ವಾಹನ ಸವಾರರು ಭಯ ಪಡುತ್ತಿದ್ದಾರೆ. ತಿರುವಿನ ತಗ್ಗಿನಿಂದ ಮೇಲಕ್ಕೆದ್ದು ರೋಡಿಗೆ ಬರುತ್ತಿರುವ ಕಾಡಾನೆಯ ಫೋಟೋ ವೈರಲ್ ಆಗಿದ್ದು, ಈ ದೃಶ್ಯ ಇನ್ನಷ್ಟು ಆತಂಕ ಮೂಡಿಸುತ್ತಿದೆ.  ಶಿವಮೊಗ್ಗ ಎಸ್​​ಪಿ ಮಿಥುನ್​ ಕುಮಾರ್​ ಕಠಿಣ ಕ್ರಮ ಕೈಗೊಳ್ಳುವಂತೆ ಶಾರದಾ ಅಪ್ಪಾಜಿ ಮನವಿ! ಕಾರಣ? ಸ್ವಲ್ಪದರಲ್ಲಿ ತಪ್ಪಿದ ಅಪಾಯ ಚಾರ್ಮಾಡಿ ಘಾಟಿಯ ಏಳನೇ … Read more

ಶಿವಮೊಗ್ಗ-ದಕ್ಷಿಣ ಕನ್ನಡ-ಉಡುಪಿ ಜನರಿಗೆ ಸೂಚನೆ/ ಹುಲಿಕಲ್ ಘಾಟಿ ಬಂದ್​ ಇನ್ನಷ್ಟು ದಿನ ವಿಸ್ತರಣೆ/ ಪರ್ಯಾಯ ಮಾರ್ಗ ಇಲ್ಲಿದೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat)  ನಲ್ಲಿ ಕಾಂಕ್ರಿಟ್​ ಪೇವ್​ಮೆಂಟ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಮಾಡಲಾಗಿತ್ತು.  ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಶಿವಮೊಗ್ಗ ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದ್ದು, ಹೆಚ್ಚುವರಿಯಾಗಿ ಹತ್ತು ದಿನಗಳ ಕಾಲ ಘಾಟಿ ರಸ್ತೆಯನ್ನ ಬಂದ್​ ಮಾಡಲಾಗುತ್ತಿದೆ ಎಂದು ತಿಳಿಸಿದೆ.  ಬಾಳೆಬರೆ ಘಾಟಿಯಲ್ಲಿನ ಕಾಮಗಾರಿ  ಇಲ್ಲಿನ ಹುಲಿಕಲ್ ಅಥವಾ ಬಾಳೆಬರೆ ಘಾಟಿಯಲ್ಲಿ, ತೀರ್ಥಹಳ್ಳಿ-ಕುಂದಾಪುರದ ಹೆದ್ದಾರಿಯ  36.00 ರಿಂದ 38.00 … Read more

ಚಾರ್ಮಾಡಿ ಘಾಟಿಯಲ್ಲಿ ಭುಗಿಲೆದ್ದಿದೆ ಕಾಡ್ಗಿಚ್ಚು! ವ್ಯಾಪಕ ಬೆಂಕಿಯಿಂದ ಆತಂಕ

MALENADUTODAY.COM | CHIKKAMAGALURU  | #KANNADANEWSWEB ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಅರಣ್ಯ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ ನೂರಾರು ಎಕೆರೆಗೂ ಹೆಚ್ಚು ಪ್ರದೇಶಗಳಲ್ಲಿ ಅರಣ್ಯ ಬೆಂಕಿ ಆವರಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್(Fire Accident in Charmadi Ghat) ನ ಆಲೇಕಾನ್ ಗುಡ್ಡದಲ್ಲಿ ಬೆಂಕಿ ವ್ಯಾಪಿಸ್ತಿದೆ. READ | ಪತಿ ಆತ್ಮಹತ್ಯೆ ಬೆನ್ನಲ್ಲೆ ಪತ್ನಿಯು ಆತ್ಮಹತ್ಯೆ ! ಸಾವಿಗೆ ಕಾರಣವಾಯ್ತು ಆರೋಪ!? ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದು, ಸ್ಥಳೀಯರು ಸಹ … Read more

BREAKING : ಈಗ ಕನ್​​ಫರ್ಮ್​ ! 2 ತಿಂಗಳ ಕಾಲ ಹುಲಿಕಲ್ ಘಾಟಿ ಬಂದ್​! ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆಯ ಪ್ರಮುಖ ಘಾಟಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat) 36.00 ರಿಂದ 38.00 ಕಿ.ಮೀ ಹಾಗೂ 40.50 ರಿಂದ 41.60 ಕಿ.ಮೀ ರಲ್ಲಿ ಎರಡು ಭಾಗಗಳಲ್ಲಿ1490 ಮೀ 1080 ಮೀ ಒಟ್ಟು 2570.00 ಮೀಟರ್ ಉದ್ದದ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಆಗಲಿದೆ.  ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ … Read more

BREAKING : ಈಗ ಕನ್​​ಫರ್ಮ್​ ! 2 ತಿಂಗಳ ಕಾಲ ಹುಲಿಕಲ್ ಘಾಟಿ ಬಂದ್​! ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆಯ ಪ್ರಮುಖ ಘಾಟಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat) 36.00 ರಿಂದ 38.00 ಕಿ.ಮೀ ಹಾಗೂ 40.50 ರಿಂದ 41.60 ಕಿ.ಮೀ ರಲ್ಲಿ ಎರಡು ಭಾಗಗಳಲ್ಲಿ1490 ಮೀ 1080 ಮೀ ಒಟ್ಟು 2570.00 ಮೀಟರ್ ಉದ್ದದ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಆಗಲಿದೆ.  ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ … Read more

Balebare ghat : 2 ತಿಂಗಳ ಕಾಲ ಬಂದ್ ಆಗಲಿದೆ ಬಾಳೆಬರೆ ಘಾಟಿ ಸಂಚಾರ? ಕಾರಣವೇನು ಗೊತ್ತಾ?

ಶಿವಮೊಗ್ಗ ಜಿಲ್ಲೆಯ ಪ್ರಮುಖ ಘಾಟಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat) 36.00 ರಿಂದ 38.00 ಕಿ.ಮೀ ಹಾಗೂ 40.50 ರಿಂದ 41.60 ಕಿ.ಮೀ ರಲ್ಲಿ ಎರಡು ಭಾಗಗಳಲ್ಲಿ1490 ಮೀ 1080 ಮೀ ಒಟ್ಟು 2570.00 ಮೀಟರ್ ಉದ್ದದ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ. ಈ ಸಂಬಂಧ ಪರ್ಯಾಯ ಮಾರ್ಗ ಹಾಗೂ ಸಂಚಾರ ನಿಲುಗಡೆಯ ಬಗ್ಗೆ ಜಿಲ್ಲಾಡಳಿತ … Read more