ಬೇಲ್​ ಮೇಲೆ ಬಂದವನ ಕಿರಿಕ್​, ನಿಯಂತ್ರಣ ತಪ್ಪಿ ಕಾರು ಡಿಕ್ಕಿ ಸೇರಿದಂತೆ ಟಾಪ್​ 04 ಚಟ್​ಪಟ್​​ ನ್ಯೂಸ್​

KFD Fatality Shivamogga Round up

ಶಿವಮೊಗ್ಗದಲ್ಲಿ ನಡೆದ ವಿವಿಧ ಅಪರಾಧ ಘಟನೆಗಳಿಗೆ ಸಂಬಂಧಿಸಿದಂತೆ ಸಂಕ್ಷಿಪ್ತವಾಗಿ ವಿವರಿಸು ಮಲೆನಾಡು ಟುಡೆಯ ಇವತ್ತಿನ ಚಟ್​ ಪಟ್ ನ್ಯೂಸ್ ಇಲ್ಲಿದೆ. ಶಿವಮೊಗ್ಗದ ನೂತನ ಡಿಸಿ ಆಗಿ ಪ್ರಭುಲಿಂಗ ಕವಲಿಕಟ್ಟಿ ಪದಗ್ರಹಣ! ಅಧಿಕಾರ ಹಸ್ತಾಂತರ ಮಾಡಿ ಗುರುದತ್ ಹೆಗಡೆ ಇಂದಿನ ಟಾಪ್ 04 ಚಟ್​ಪಟ್​ ಸುದ್ದಿಗಳು ಕುಡಿದು ಗಲಾಟೆ: ಗಾಯಾಳುವಿಗೆ ಆಸ್ಪತ್ರೆ ದಾರಿ ತೋರಿಸಿದ ಪೊಲೀಸರು  ಹೊಸಮನೆ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಮದ್ಯಪಾನ ಮಾಡಿ ವ್ಯಕ್ತಿಯೊಬ್ಬ ಗಲಾಟೆ ಮಾಡುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿತ್ತು. ಸಾರ್ವಜನಿಕರು … Read more

ಸಂಬಳ ನೀಡದ ಮಾಲಿಕ, ಲಾರಿಯನ್ನು ಮನೆಗೆ ಕೊಂಡೊಯ್ದ ಚಾಲಕ ಸೇರಿದಂತೆ ಟಾಪ್​ 03 ಚಟ್​ಪಟ್​ ಸುದ್ದಿ  

KFD Fatality Shivamogga Round up

 Chatpat news  01 . ಸಂಬಳ ನೀಡದ ಮಾಲಿಕ, ಲಾರಿಯನ್ನು ಮನೆಗೆ ಕೊಂಡೊಯ್ದ ಚಾಲಕ    ಆನಂದಪುರ ಠಾಣಾ ವ್ಯಾಪ್ತಿಯಲ್ಲಿ  ಲಾರಿ ಚಾಲಕನಿಗೆ ಮಾಲೀಕ ಸಂಬಳ ನೀಡದಿರುವ ಕಾರಣಕ್ಕೆ  ಚಾಲಕ ಲಾರಿಯನ್ನು ತನ್ನ ಮನೆ ಕೊಂಡೊಯ್ದಿದ್ದಾನೆ. ಈ ಹಿನ್ನೆಲೆ ಲಾರಿ ಮಾಲೀಕ  112ಗೆ ಕರೆ ಮಾಡಿ ದೂರು ನೀಡಿದ್ದಾರೆ. ಸ್ಥಳಕ್ಕೆ ERV ಸಿಬ್ಬಂದಿ ಭೇಟಿ ನೀಡಿದಾಗ ಚಾಲಕ ಸ್ಥಳಳದಲ್ಲಿ ಇರದ ಕಾರಣ ಪೊಲೀಸರು ಚಾಲಕನಿಗೆ ಕರೆ ಮಾಡಿ ಕೂಡಲೇ ಠಾಣೆಗೆ ಬಂದು ವಿವರಣೆ ನೀಡುವಂತೆ ತಿಳಿಸಿದ್ದಾರೆ. 2 . … Read more

ಎಳನೀರು ಕದ್ದನೆಂದು ಹಲ್ಲೆ, ಯುವಕ ಸಾವು/ ಸೇರಿದಂತೆ ಟಾಪ್​ 03 ಚಟ್​ಪಟ್​​ ಸುದ್ದಿ

KFD Fatality Shivamogga Round up

Chatpat news : ಎಳನೀರು ಕಳ್ಳತನ ಶಂಕೆ: ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು Chatpat newsಕಡೂರು: ತೆಂಗಿನ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಆರೋಪಿಸಿ ಮಾಲೀಕ ಮತ್ತು ಆತನ ಅಳಿಯನಿಂದ ಹಲ್ಲೆಗೊಳಗಾಗಿದ್ದ ಗೊಲ್ಲರಹಟ್ಟಿ ನಿವಾಸಿ ಕುಮಾರ್ (37) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ. ಹಲ್ಲೆ ನಡೆಸಿದ ಮಧು ಮತ್ತು ಚಂದ್ರಪ್ಪ ಅವರನ್ನು ಸಖರಾಯಪಟ್ಟಣ ಪೊಲೀಸರು ಬಂಧಿಸಿದ್ದಾರೆ. Chatpat news ಅಪಘಾತದಲ್ಲಿ ಮೃತಪಟ್ಟ ಯುವಕನಿಂದ ನೇತ್ರದಾನ ಹೊಳೆಹೊನ್ನೂರು: ವಾಹನ ಅಪಘಾತದಲ್ಲಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ … Read more

Chatpat news : ಎಕ್ಸ್​ಎಲ್​ ಬೈಕ್​ ಹಾಗೂ ಪಿಕಾಪ್​ ನಡುವೆ ಅಪಘಾತ ಪಲ್ಟಿಯಾದ ಪಿಕಾಪ್​, ದೇವಸ್ಥಾನದಲ್ಲಿ ಹುಂಡಿ ಕಳ್ಳತನ ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​

Chatpat news ಪಿಕಾಪ್​ ಹಾಗೂ ಬೈಕ್​ನ ನಡುವೆ ಅಪಘಾತ

Chatpat news : ಎಕ್ಸ್​ಎಲ್​ ಬೈಕ್​ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪಿಕಾಪ್ ಭದ್ರಾವತಿಯಲ್ಲಿ ಟಿವಿಎಸ್​ ಎಕ್ಸ್​ಎಲ್​​ ಬೈಕ್​ ಮತ್ತು ಅಡಿಕೆ ಸುಲಿಯುವ ಯಂತ್ರವನ್ನು ಸಾಗಿಸುತ್ತಿದ್ದ ಪಿಕಾಪ್ ನಡುವೆ ಡಿಕ್ಕಿ ಸಂಭವಿಸಿ ಪಿಕಾಪ್ ಮಗುಚಿ ಬಿದ್ದಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿ, ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. Chatpat news : ಅಜ್ಜಪ್ಪಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು