ಕಂದಕಕ್ಕೆ ಉರುಳಿದ ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಬಸ್! ಓರ್ವ ಮಹಿಳೆ ಸಾವು!

ಕಂದಕಕ್ಕೆ ಉರುಳಿದ ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಬಸ್! ಓರ್ವ ಮಹಿಳೆ ಸಾವು!

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS CHIKKAMAGALURU | ಚಾಲಕನ ನಿಯಂತ್ರಣ ತಪ್ಪಿದ ಮುಂದಕ್ಕೆ ಸಾಗಿದ ಬಸ್​ವೊಂದು ಕಂದಕಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗರೆ ತಾಲ್ಲೂಕಿನಲ್ಲಿ ಸಂಭವಿಸಿದೆ. ಇಲ್ಲಿನ ಚೀಕನಹಳ್ಳಿ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.  READ : ಉದ್ಯಮಿ ಸಿದ್ದಾರ್ಥ್​ ರೀತಿಯಲ್ಲಿ ನೇತ್ರಾವತಿ ನದಿಗೆ ಹಾರಿದ ಚಿಕ್ಕಮಗಳೂರು ವ್ಯಾಪಾರಿ! ಬೆಂಗಳೂರು ನಿಂದ ಹೊರನಾಡು ಪ್ರವಾಸಕ್ಕೆ ಹೋಗುತ್ತಿದ್ದ ಟೂರಿಸ್ಟ್ ಬಸ್ … Read more