ಜಾವಳ್ಳಿ ಕ್ರಾಸ್ ಬಳಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ! ಬಾಲಕಿ ಸೇರಿ ಶಿವಮೊಗ್ಗದ ಇಬ್ಬರು ದುರ್ಮರಣ

ಜಾವಳ್ಳಿ ಕ್ರಾಸ್ ಬಳಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ! ಬಾಲಕಿ ಸೇರಿ ಶಿವಮೊಗ್ಗದ ಇಬ್ಬರು ದುರ್ಮರಣ

KARNATAKA NEWS/ ONLINE / Malenadu today/ Sep 7, 2023 SHIVAMOGGA NEWS     ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ನಡೆದಿದ್ದೇನು?  ಬೆಂಗಳೂರು ಕಡೆಯಿಂದ ಡಿಟ್ಜ್​ ಕಾರು ಶಿವಮೊಗ್ಗದಿಂದ ಚೆನ್ನಗಿರಿ ಕಡೆಗೆ ತೆರಳುತ್ತಿದ್ದ ಡಾಟ್ಸನ್​ ಕಾರು ಮುಖಾಮುಖಿ ಡಿಕ್ಕಿಯಾಗಿವೆ . ಜಾವಳ್ಳಿ ಕ್ರಾಸ್ ಬಳಿಯಲ್ಲಿ ಘಟನೆ ಸಂಭವಿಸಿದೆ. ಡಾಟ್ಸನ್​ ಕಾರಿನಲ್ಲಿದ್ದ ,ರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೆ … Read more

80 ದಿನದ ಟ್ರೈನಿಂಗ್​ ಫಿನಿಶ್​ ಡಾ ವಿನಯ್​ ಮೇಲೆ ಅಟ್ಯಾಕ್ ಮಾಡಿದ್ದ ಆನೆಗೆ ಕ್ರಾಲ್​ನಿಂದ ಬಿಡುಗಡೆ! ದಾವಣಗೆರೆಯಲ್ಲಿ ಪಟಿಂಗನಾಗಿದ್ದ ಅಭಿಮನ್ಯು ಈಗ ಹೇಗಿದ್ಧಾನೆ ಗೊತ್ತಾ?

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ/ ಮಹಾಭಾರತದಲ್ಲಿ ಅಭಿಮನ್ಯೂ ಚಕ್ರವ್ಯೂಹವನ್ನೇ ಭೇದಿಸಿದರೂ ಅದರಿಂದ ಹೊರಕ್ಕೆ ಬರಲು ಆತನಿಗೆ  ಸಾಧ್ಯವಾಗಲಿಲ್ಲ. ಆದರೆ ಈ ಅಭಿಮನ್ಯು ಎಂಬತ್ತು ದಿನಗಳ ಕಾಲ ಚಕ್ರವ್ಯೂಹದಲ್ಲಿದ್ದು ಅದನ್ನ ಭೇದಿಸಿಕೊಂಡು ವಿನಯವಂತನಾಗಿ ಹೊರಬಂದಿದೆ. 80 ದಿನಗಳ ಕಾಲ  ಕ್ರಾಲ್​ನಲ್ಲಿದ್ದು,  ಇಂದು ಅಭಿಮನ್ಯು ಹೊರಬಂದಾಗ ಆತನಲ್ಲೂ ಸಂತಸವಿತ್ತು, ಅಲ್ಲಿದವರ ಮೊಗದಲ್ಲೂ ಸಂತಸ ಮನೆ ಮಾಡಿತ್ತು.   ಚಕ್ರವ್ಯೂಹದಿಂದ ಹೊರಬಂದ ಅಭಿಮನ್ಯು ಓರ್ವ ಮಹಿಳೆ ಮತ್ತು ಮಗುವಿನ ಪ್ರಾಣತೆಗೆದಿದ್ದ ಹಾಗು … Read more

ಕೇವಲ ಕಿವಿ ವೋಲೆ ಕೊಟ್ಟಿದ್ದಕ್ಕೆ ಸಿಕ್ತು ತೂಕದ ಕಾಸಿನ ಸರ! ಆಮೇಲೆ ದಾಖಲಾಯ್ತು ಕೇಸು! ಮಹಿಳೆಯರೆ ಹುಷಾರ್?

KARNATAKA NEWS/ ONLINE / Malenadu today/ Jun 30, 2023 SHIVAMOGGA NEWS  ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ನಲ್ಲಿ ನಕಲಿ  ಕಾಸಿನ ಸರ ಕೊಟ್ಟು ಬಂಗಾರದ ಆಭರಣ ಪಡೆದು ಮೋಸ ಮಾಡಿದ ಸಂಬಂಧ ಕೇಸ್​ವೊಂದು ದಾಖಲಾಗಿದೆ. ದಾವಣಗೆರೆಯ ಚೆನ್ನಗಿರಿ ಮೂಲದ ಕಮಲಮ್ಮ ಎಂಬವರು ಈ ಬಗ್ಗೆ ದೂರು ದಾಖಲಿಸಿದ್ದು,  ವಂಚನೆ ಆರೋಪದಡಿಯಲ್ಲಿ IPC 1860 (U/s-420) ಕೇಸ್​ ದಾಖಲಾಗಿದೆ.  ನಡೆದಿದ್ದೇನು? ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಮಲಮ್ಮರವರ ಮಗನನ್ನು ಅಡ್ಮಿಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಮಲಮ್ಮ … Read more

ತವರು ಮನೆ ಆಸ್ತಿಗಾಗಿ ಕೊಲೆಯಾಗುತ್ತಿವೆ ಕರುಳ ಸಂಬಂಧಗಳು! ಅಕ್ಕನನ್ನೆ ಕೊಂದ ತಮ್ಮ! ಏನಿದು ಪ್ರಕರಣ!

ತವರು ಮನೆ ಆಸ್ತಿಗಾಗಿ ಕೊಲೆಯಾಗುತ್ತಿವೆ ಕರುಳ ಸಂಬಂಧಗಳು! ಅಕ್ಕನನ್ನೆ ಕೊಂದ ತಮ್ಮ!  ಏನಿದು ಪ್ರಕರಣ!

KARNATAKA NEWS/ ONLINE / Malenadu today/ May 21, 2023   ದಾವಣಗೆರೆ/ ಕಾಯ್ದೆ ಕಟ್ಟಳೆಗಳ ಬಳಕೆ ಹಾಗೂ ದರ್ಬಳಕೆಯ ಪರಿಣಾಮದಿಂದಾಗಿ, ಕೌಟುಂಬಿಕ ಸಂಬಂಧಗಳು ಛಿದ್ರವಾಗುತ್ತಿದೆ. ಅದರಲ್ಲಿಯು ಒಡಹುಟ್ಟಿದ ಅಣ್ಣ-ತಂಗಿ, ಅಕ್ಕ -ತಮ್ಮಂದಿರ ಸಂಬಂಧಗಳು ನಂಟನ್ನೆ ಕಳೆದುಕೊಳ್ಳುತ್ತಿದೆ.  ನ್ಯಾಯಬೆಲೆ ಅಂಗಡಿಗಳ ಮೇಲೆ ದಾಳಿ ಮಾಡ್ತಿದ್ದ ಕಾಡಾನೆ ಸೆರೆ ಅಷ್ಟೆಯಾಕೆ ಕೊಲೆಯಾಗುವ ಮಟ್ಟಕ್ಕೆ ಈ ದ್ವೇಷಗಳು ಬೆಳೆಯುತ್ತಿದೆ ಎನ್ನುವುದಕ್ಕೆ ನ ದಾವಣಗೆರೆಯ, ಚನ್ನಗಿರಿಯ ಗುಳ್ಳಹಳ್ಳಿಯ ಘಟನೆ ಸಾಕ್ಷಿಯಾಗಿದೆ.   ಇಲ್ಲಿ, ತಮ್ಮನೇ ಅಕ್ಕನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದ … Read more

BREAKING NEWS/ ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/ ಸೆರೆಯಾಗಿದ್ದೇಗೆ ವೈಲ್ಡ್ ಟಸ್ಕರ್​!?

MALENADUTODAY.COM/ SHIVAMOGGA / KARNATAKA WEB NEWS ದಾವಣೆಗೆರೆಯಲ್ಲಿ ನಡೆಯುತ್ತಿರುವ ಆಪರೇಷನ್ ಕಾಡಾನೆ ಯಶಸ್ವಿಯಾಗಿದೆ. ಹೊನ್ನಾಳಿ ತಾಲ್ಲೂಕು ಜೇನಳ್ಳಿಯ ಬಳಿಯಲ್ಲಿ ಕಾಡಾನೆಯನ್ನು ಸೆರೆಹಿಡಿಯಲಾಗಿದೆ. ಹಾಸನದ ಆಲೂರು ಕಡೆಯಿಂದ ಬಂದಿದ್ದ ಆನೆಯು ಸೂಳೆಕೆರೆಯ ಸುತ್ತಮುತ್ತ ತನ್ನ ರೌದ್ರಾವತಾರವನ್ನು ತೋರಿತ್ತು. ಅಲ್ಲಿಂದ ಹೊನ್ನಾಳಿ ಕಡೆಗೆ ಹೋದ ಆನೆಯು ನ್ಯಾಮತಿಯ ಮೂಲಕ ಶಿಕಾರಿಪುರದತ್ತ ಹೋಗುವ ಸಾಧ್ಯತೆ ಇತ್ತು.  ಸಿಕ್ಕಬಿದ್ದ ನರಹಂತಕ ಆನೆಗಾಗಿ ಹುಡುಕಾಟ ನಡೆಸಿದ್ದ ಅರಣ್ಯ ಸಿಬ್ಬಂದಿ ಹಾಗೂ ಡಾರ್ಟ್​ ತಜ್ಞರು ಇವತ್ತು ಆನೆಯ ಇರುವಿಕೆಯನ್ನು ಪತ್ತೆಮಾಡಿದ್ದರು. ಅಲ್ಲದೆ ಡ್ರೋನ್  ಮೂಲಕ … Read more

BREAKING NEWS/ ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/ ಸೆರೆಯಾಗಿದ್ದೇಗೆ ವೈಲ್ಡ್ ಟಸ್ಕರ್​!?

MALENADUTODAY.COM/ SHIVAMOGGA / KARNATAKA WEB NEWS ದಾವಣೆಗೆರೆಯಲ್ಲಿ ನಡೆಯುತ್ತಿರುವ ಆಪರೇಷನ್ ಕಾಡಾನೆ ಯಶಸ್ವಿಯಾಗಿದೆ. ಹೊನ್ನಾಳಿ ತಾಲ್ಲೂಕು ಜೇನಳ್ಳಿಯ ಬಳಿಯಲ್ಲಿ ಕಾಡಾನೆಯನ್ನು ಸೆರೆಹಿಡಿಯಲಾಗಿದೆ. ಹಾಸನದ ಆಲೂರು ಕಡೆಯಿಂದ ಬಂದಿದ್ದ ಆನೆಯು ಸೂಳೆಕೆರೆಯ ಸುತ್ತಮುತ್ತ ತನ್ನ ರೌದ್ರಾವತಾರವನ್ನು ತೋರಿತ್ತು. ಅಲ್ಲಿಂದ ಹೊನ್ನಾಳಿ ಕಡೆಗೆ ಹೋದ ಆನೆಯು ನ್ಯಾಮತಿಯ ಮೂಲಕ ಶಿಕಾರಿಪುರದತ್ತ ಹೋಗುವ ಸಾಧ್ಯತೆ ಇತ್ತು.  ಸಿಕ್ಕಬಿದ್ದ ನರಹಂತಕ ಆನೆಗಾಗಿ ಹುಡುಕಾಟ ನಡೆಸಿದ್ದ ಅರಣ್ಯ ಸಿಬ್ಬಂದಿ ಹಾಗೂ ಡಾರ್ಟ್​ ತಜ್ಞರು ಇವತ್ತು ಆನೆಯ ಇರುವಿಕೆಯನ್ನು ಪತ್ತೆಮಾಡಿದ್ದರು. ಅಲ್ಲದೆ ಡ್ರೋನ್  ಮೂಲಕ … Read more