ಸಂಸದರ ಸಂವಾದ! ಈಶ್ವರಪ್ಪನವರ ಆಕ್ರೋಶ! ಶಿವಮೊಗ್ಗ ಪತ್ರಿಕಾಭವನದಲ್ಲಿ? ಇವತ್ತಿನ ಇ-ಪೇಪರ್​ ಓದಿ

Malenadu Today ePaper, Malenadu Today news, Today's Malenadu news,

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಎಐ ಸುಂದರಿಯನ್ನು ನಂಬಿ ಲಕ್ಷ ಕಳೆದುಕೊಂಡ ಟೆಕ್ಕಿ! ಇನ್ನಷ್ಟು ಸುದ್ದಿಗಳು ಇವತ್ತಿನ ಇ ಪೇಪರ್​ ನಲ್ಲಿ

Malenadu Today ePaper

Malenadu Today ePaper ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ … Read more

ಅಭಿವೃದ್ದಿಗೆ 500 ಕೋಟಿ ಕಾಮಗಾರಿ, ಫ್ರೀಡಂ ಪಾರ್ಕ್​ನಲ್ಲಿ ಮಲೆನಾಡು ಉತ್ಸವ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಆಕಸ್ಮಿಕ ಬೆಂಕಿ, ಕಾರು ಸಂಪೂರ್ಣ ಸುಟ್ಟು ಭಸ್ಮ

Chikkamagaluru Maruti 800 Car Completely Gutted

ಮಾರುತಿ 800 ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇದರ ಪರಿಣಾಮ ಕಾರು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆರಳಗುಪ್ಪೆ ಮಲ್ಲೇಗೌಡ ಆಸ್ಪತ್ರೆ ಮುಂಭಾಗ ನಡೆದಿದೆ. ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ, 6.43 ಕೋಟಿ ಮೌಲ್ಯದ ಕಳವು ಮಾಲು ವಾರಸುದಾರರಿಗೆ ವಾಪಸ್! ಆಸ್ಪತ್ರೆಯ  ಮುಂಬಾಗದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ತಾಂತ್ರಿಕ ದೋಷದಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.  ಆದರೆ ಸ್ಥಳೀಯರು ಯಾರೂ ಸಹ ಅದನ್ನು ನಂದಿಸಲು ಮುಂದಾಗಲಿಲ್ಲ. ನಂತರ ಕೆಲವರು ಅಡ್ಡೆಂಚರ್ ಕ್ಲಬ್‌ನ ರೂಬೆನ್ ಮೊಸಸ್ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದ … Read more

ಶಿವಮೊಗ್ಗ ಕೇಂದ್ರ ಕಾರಾಗೃಹದ ಜೀವಾವಧಿ ಕೈದಿ ನಿಧನ  

Life Convict Dies at Shivamogga Central Jail

Life Convict Dies ಶಿವಮೊಗ್ಗ, ನವೆಂಬರ್ 12, 2025 ಮಲೆನಾಡುಟುಡೆ ನ್ಯೂಸ್ : ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಕೈದಿಯೊಬ್ಬರು ಅಸ್ವಸ್ಥತೆಯ ಕಾರಣದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟ ಅಪರಾಧಿಯನ್ನು ಚಿಕ್ಕಮಗಳೂರು ಜಿಲ್ಲೆಯ ನಿವಾಸಿ, 50 ವರ್ಷ ವಯಸ್ಸಿನ ಬಾಬು.ಕೆ.ಪಿ ಅಲಿಯಾಸ್‌ ಸಜಿ ಬಾಬು ಎಂದು ಗುರುತಿಸಲಾಗಿದೆ. ಅವರ ನಿಧನಕ್ಕೆ ಪ್ರಮುಖವಾಗಿ ಮಧುಮೇಹ (ಡಯಾಬಿಟೀಸ್) ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಕಾರಣ ಎಂದು ವರದಿಗಳು ತಿಳಿಸಿವೆ. ಶಿವಮೊಗ್ಗ-ಬೆಂಗಳೂರು,ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಟ್ರೈನ್ … Read more

ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ವಿದ್ಯುತ್ ಕೆಲಸ ಮಾಡುತ್ತಿದ್ದಾಗಲೇ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಸಾವು

Lightning Strike Trading advertisement Current shock : Rippon pete Dasara Sports cyber crimeThreat case

Lightning Strike ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಕೆಲಸ ಮಾಡುತ್ತಿದ್ದಾಗಲೇ ಏಕಾಏಕಿ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಒಬ್ಬರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಮೃತರನ್ನು ಕಳಸ ಪಟ್ಟಣದ ನಿವಾಸಿ, 42 ವರ್ಷ ವಯಸ್ಸಿನ ಮಹಮ್ಮದ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಕಳೆದೊಂದು ವಾರದಿಂದ ಶಿವಮೊಗ್ಗ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಮಂಗಳವಾರ ರಾತ್ರಿ ಕಳಸ ಪಟ್ಟಣದಲ್ಲಿ ಸಿಡಿಲು ಮಿಂಚಿನೊಂದಿಗೆ ಮಳೆ ಆರಂಭವಾಗಿತ್ತು. ಇದೇ ಸಮಯದಲ್ಲಿ ಮಹಮ್ಮದ್ ಇಸ್ಮಾಯಿಲ್ ಅವರು … Read more

ಧರ್ಮಸ್ಥಳ ಕೇಸ್​ನಲ್ಲಿ ರಿಪ್ಪನ್​ಪೇಟೆ ರಹಸ್ಯ! ಮುಸುಕುದಾರಿಯ ಮಾತು! ಶಿವಮೊಗ್ಗಕ್ಕೆ ಹೊಸ ಜಿಲ್ಲಾಸ್ಪತ್ರೆ? ಇವತ್ತಿನ ಇಪೇಪರ್​ ವಿಶೇಷ!

Malenadu today e paper paper today e paper Malenadu malnad today news paper

Malenadu today e paper 14 august  ಶಿವಮೊಗ್ಗ, ಜುಲೈ 28, 2025 ಪ್ರಿಯ ಓದುಗರೆ, ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ, ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. https://drive.google.com/file/d/1t8x7t_DscIoP2MHRx2S8DzM3sF-x_RcT/view?usp=sharing   ಪತ್ರಿಕೆಯಲ್ಲಿನ ನಮ್ಮ ವರದಿಗಳು ನಿಮಗೆ ಇಷ್ಟವಾದಲ್ಲಿ, … Read more

ಇನ್ನೆರಡು ದಿನ ಮಳೆ ಆರ್ಭಟ- ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

Yellow Alert Issued for 9 Districts Weather Warning Heavy Rain This Week  Red Alert Urgent Weather Alert july 16Thirthahalli Schools rain fall report

Karnataka rain forecast july 28 ಇನ್ನೆರಡು ದಿನ ಮಳೆ ಆರ್ಭಟ- ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್! Karnataka rain forecast july 28 ಮಳೆಯ ಮಳೆಯ ಆರ್ಭಟ ತಗ್ಗಿದರೂ ಸಹ ಶೀತಗಾಳಿ ಮಲೆನಾಡಿನಲ್ಲಿ ಬಿರುಸಾಗಿದೆ. ಇನ್ನೊಂದೆಡೆ ಈ ತಿಂಗಳಾಂತ್ಯದವರೆಗೂ ಮಳೆಯು ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ (Heavy Rain) ಆಗಲಿದೆ ಎಂದು ತಿಳಿಸಿದೆ.   ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ … Read more

Wild elephant attack ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವತಿ ಬಲಿ,

Wild elephant attack

Wild elephant attack ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವತಿ ಬಲಿ, ನರಸಿಂಹರಾಜಪುರ : ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ. ಹೊನ್ನಾಳಿ ಮೂಲದ ಅನಿತಾ (25) ಮೃತಪಟ್ಟ ದುರ್ದೈವಿ.  ಘಟನೆ ವಿವರ: ಅನಿತಾ ಅವರು ಬನ್ನೂರು ಸಮೀಪದ ಕಾಫಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ನಿನ್ನೆ (ಬುಧವಾರ) ಕೂಡ ಕೆಲಸ ಮುಗಿಸಿ ಮನೆಗೆ ವಾಪಸ್ ತೆರಳುತ್ತಿದ್ದ … Read more